• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ತಡರಾತ್ರಿಯ ಅಂತ್ಯಸಂಸ್ಕಾರವನ್ನು ಸಮರ್ಥಿಸಿಕೊಂಡ ಆದಿತ್ಯನಾಥ್ ಸರ್ಕಾರ!

by
October 6, 2020
in ದೇಶ
0
ತಡರಾತ್ರಿಯ ಅಂತ್ಯಸಂಸ್ಕಾರವನ್ನು ಸಮರ್ಥಿಸಿಕೊಂಡ ಆದಿತ್ಯನಾಥ್ ಸರ್ಕಾರ!
Share on WhatsAppShare on FacebookShare on Telegram

ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ತನ್ನ ಅಫಿಡವಿಟ್ ಸಲ್ಲಿಸಿದ್ದು, ಸಿಬಿಐ ತನಿಖೆಯನ್ನು ಎಸ್‌ಸಿ ಮೇಲ್ವಿಚಾರಣೆ ಮಾಡಬೇಕೆಂದು ಅವರು ಬಯಸಿದ್ದಾರೆ. ಹೆಚ್ಚಿನ ಹಿಂಸಾಚಾರವನ್ನು ತಪ್ಪಿಸಲು ಕುಟುಂಬ ಸದಸ್ಯರು ಮಧ್ಯರಾತ್ರಿ ಅಂತ್ಯಕ್ರಿಯೆಗೆ ಒಪ್ಪಿಕೊಂಡರು ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿಕೊಳ್ಳಲು ಇದನ್ನು ಮಾಡಲಾಗಿದೆ ಎಂದು ಸರ್ಕಾರ ಹೇಳಿದೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಸಾವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಬೇಕೆಂದು ಆದಿತ್ಯನಾಥ್ ಸರ್ಕಾರ ಬಯಸಿದೆ. ಮಂಗಳವಾರ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, ಉತ್ತರ ಪ್ರದೇಶ ಸರ್ಕಾರವು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಹತ್ರಾಸ್ ಪ್ರಕರಣದ ಬಗ್ಗೆ ತನಿಖೆ ನಡೆಸಲು ಬಯಸಿದೆ ಎಂದು ಹೇಳಿದೆ. ಹತ್ರಾಸ್ ಪ್ರಕರಣವನ್ನು ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ಅಥವಾ ಎಸ್ಐಟಿ ತನಿಖೆ ಕೋರಿ ಯೋಗಿ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ತನ್ನ ಅಫಿಡವಿಟ್ ಸಲ್ಲಿಸಿದೆ.

Also Read: ಅತ್ಯಾಚಾರ ನಡೆದಿಲ್ಲ ಎನ್ನುವ ಮೂಲಕ ಉತ್ತರ ಪ್ರದೇಶ ಪೊಲೀಸರು ಸಾಧಿಸಹೊರಟಿರುವುದೇನು ?

ಘಟನೆಯ ಸತ್ಯವನ್ನು ಹೊರತರುವ ನ್ಯಾಯಯುತ ತನಿಖೆಗೆ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ತನ್ನ ಅಫಿಡವಿಟ್‌ನಲ್ಲಿ ತಿಳಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಹಿಂಸಾಚಾರವನ್ನು ತಪ್ಪಿಸಲು, ಸಂತ್ರಸ್ತೆಯ ಮೃತ ದೇಹವನ್ನು ಮಧ್ಯರಾತ್ರಿಯಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ಸರ್ಕಾರ ಹೇಳಿದೆ. ಯುಪಿ ಸರ್ಕಾರದ ಈ ಅಫಿಡವಿಟ್‌ನಲ್ಲಿ ರಾಜಕೀಯ ಪಕ್ಷಗಳು ಮತ್ತು ಸಮಾಜ ಘಾತುಕ ಸಂಘಟನೆಗಳು ಜಾತಿ ವಿಭಜನೆಗೆ ಯತ್ನಿಸುತ್ತಿವೆ ಎಂದು ಆರೋಪಿಸಲಾಗಿದೆ.

Also Read: ಉತ್ತರ ಪ್ರದೇಶ ವಿಭಜನೆಯಿಂದ ಕಾನೂನು ಸುವ್ಯವಸ್ಥೆ ಉತ್ತಮಗೊಳ್ಳಲಿದೆಯೇ?

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಹಿನ್ನಲೆಯಲ್ಲಿ ಹೆಚ್ಚಿನ ಜಾಗರೂಕತೆಯಿಂದ ಇರುವುದಕ್ಕಾಗಿ ಹಾಗೂ ಕರೋನಾ ವೈರಸ್‌ ಹಿನ್ನೆಲೆಯಲ್ಲಿ ಹೆಚ್ಚಿನ ಜನರನ್ನು ಒಟ್ಟುಗೂಡಲು ಅವಕಾಶಕೊಡದಿರಲು ರಾತ್ರಿ 2.30 ಕ್ಕೆ ಸಂತ್ರಸ್ತೆಯ ಶವವನ್ನು ಅಂತ್ಯಸಂಸ್ಕಾರಗೊಳಿಸಿರುವುದಾಗಿ ಉತ್ತರ ಪ್ರದೇಶ ಸರ್ಕಾರ ತನ್ನ ನಡೆಯನ್ನು ಸಮರ್ಥಿಸಿದೆ.

Tags: ಆದಿತ್ಯನಾಥ್ಉತ್ತರ ಪ್ರದೇಶ
Previous Post

ಪ್ರಧಾನಿ ಮೋದಿ-ಸಿಎಂ ಜಗನ್‌ ಭೇಟಿ: ಎನ್‌ಡಿಎ ಮೈತ್ರಿಕೂಟ ಸೇರುತ್ತಾರಾ ಜಗನ್‌?

Next Post

ಸುಶಾಂತ್ ಆತ್ಮಹತ್ಯೆ: ಮುಂಬೈ ಪೊಲೀಸರನ್ನು ಅಪಖ್ಯಾತಿಗೊಳಿಸಲು 80 ಸಾವಿರ ನಕಲಿ ಖಾತೆ ಸೃಷ್ಟಿ

Related Posts

Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
0

ಹೊಸ ಲುಕ್‌ನಲ್ಲಿ ಧನಂಜಯ್….666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದ ಧನಂಜಯ್ ಫಸ್ಟ್‌ ಲುಕ್‌ 666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾ ತನ್ನ ಘೋಷಣೆಯಿಂದಲೇ ಡಾ. ಶಿವರಾಜ್‌ಕುಮಾರ್ (Dr...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಸುಶಾಂತ್ ಆತ್ಮಹತ್ಯೆ: ಮುಂಬೈ ಪೊಲೀಸರನ್ನು ಅಪಖ್ಯಾತಿಗೊಳಿಸಲು 80 ಸಾವಿರ ನಕಲಿ ಖಾತೆ ಸೃಷ್ಟಿ

ಸುಶಾಂತ್ ಆತ್ಮಹತ್ಯೆ: ಮುಂಬೈ ಪೊಲೀಸರನ್ನು ಅಪಖ್ಯಾತಿಗೊಳಿಸಲು 80 ಸಾವಿರ ನಕಲಿ ಖಾತೆ ಸೃಷ್ಟಿ

Please login to join discussion

Recent News

Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada