• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ತನ್ನ ಕ್ಷೇತ್ರದ ಜನರಿಗಾಗಿ 11 ಗಂಟೆಗಳಲ್ಲಿ 24 ಕಿ.ಮೀ ನಡೆದ ಮುಖ್ಯಮಂತ್ರಿ..!

by
September 13, 2020
in ದೇಶ
0
ತನ್ನ ಕ್ಷೇತ್ರದ ಜನರಿಗಾಗಿ 11 ಗಂಟೆಗಳಲ್ಲಿ 24 ಕಿ.ಮೀ ನಡೆದ ಮುಖ್ಯಮಂತ್ರಿ..!
Share on WhatsAppShare on FacebookShare on Telegram

ಅರುಣಾಚಲ ಪ್ರದೇಶ ಚೀನಾ ದೇಶಕ್ಕೆ ಅಂಟಿಕೊಂಡಂತೆ ಕಾಣುವ ಭಾರತದ ಈಶಾನ್ಯ ರಾಜ್ಯಗಳಲ್ಲಿ ಒಂದು. ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮ ಖಂಡು. ತಮ್ಮ ಕ್ಷೇತ್ರದ ಜನರನ್ನು ಭೇಟಿ ಮಾಡುವ ಉದ್ದೇಶದಿಂದ ಬರೋಬ್ಬರಿ 24 ಕಿಲೋಮೀಟರ್‌ ಕಾಡುಮೇಡುಗಳನ್ನು ಸುತ್ತಿಕೊಂಡು 11 ಗಂಟೆಗಳ ಪ್ರಯಾಣ ಮಾಡಿದ್ದಾರೆ. ಅದರಲ್ಲೂ ಅರಣ್ಯದೊಳಗೆ ಕಾಲ್ನಡಿಗೆಯಲ್ಲೇ ಸಾಗಿರುವುದು ವಿಶೇಷ.

ತವಾಂಗ್‌ ಜಿಲ್ಲೆಯ ನೊಮಾಡಿಕ್‌ ಗ್ರಾಮ ಸಮುದ್ರ ಮಟ್ಟದಿಂದ 14,500 ಅಡಿಗಳಷ್ಟು ಎತ್ತರದಲ್ಲಿರುವ ಜಾಗದಲ್ಲಿ ಕೇವಲ 10 ಕುಟುಂಬಗಳ 50 ಮಂದಿ ಬೌದ್ಧ ಧರ್ಮದ ಜನರು ಮಾತ್ರ ವಾಸ ಮಾಡುತ್ತಾರೆ. 16 ಸಾವಿರ ಅಡಿಗಳ ಎತ್ತರದಲ್ಲಿರುವ ಕರ್ಪು-ಲಾ ಶಿಖರವನ್ನು ಏರಿ ಹೋಗಿದ್ದು, ಜೀವನದ ಅವಿಸ್ಮರಣೀಯ ಎಂದು ತಮ್ಮ ಫೇಸ್‌ ಬುಕ್‌ ಹಾಗೂ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ ಹಾಗೂ ಫೋಟೋ ವಿಡಿಯೋಗಳನ್ನು ಹಾಕುವ ಮೂಲಕ ತಮ್ಮ ಮಾತಿಗೆ ಸಾಕ್ಷೀಕರಿಸಿದ್ದಾರೆ.

A 24 Kms trek, 11 hours of fresh air & Mother Nature at her best; crossing Karpu-La (16000 ft) to Luguthang (14500 ft) in Tawang district. A paradise untouched. @PMOIndia @HMOIndia @DefenceMinIndia @MDoNER_India @KirenRijiju @TapirGao @RebiaNabam @ChownaMeinBJP @TseringTashis pic.twitter.com/Jxh4Ymtv8K

— Pema Khandu པདྨ་མཁའ་འགྲོ་། (@PemaKhanduBJP) September 10, 2020


ADVERTISEMENT

“ಜೀವನವು ಒಂದು ಅವಕಾಶ ಕೊಡುತ್ತದೆ. ಆ ದಿನವನ್ನು ನಾವು ಬಳಸಿಕೊಳ್ಳಬೇಕು. ಪ್ರತಿದಿನ ನಾವು ಬದುಕುತ್ತೇವೆ. ಜೀವನವು ಒಂದು ಯೋಜನೆಯಲ್ಲ, ಆನಂದಿಸಬೇಕಾದ ಪ್ರಯಾಣ ಎಂದು ಕ್ಯಾಥರೀನ್ ಪುಲ್ಸಿಫರ್ ಮಾತನ್ನು ಪೇಮಾ ಖಂಡು ಉಲ್ಲೇಖಿಸಿದ್ದಾರೆ. ಇಂಡೋ-ಚೀನಾ ಗಡಿಯಲ್ಲಿರುವ ತವಾಂಗ್‌ ಜಿಲ್ಲೆಯ ಎತ್ತರದ ಪ್ರದೇಶದಲ್ಲಿ ಚಾರಣ ಮಾಡಿ ಅಲೆಮಾರಿ ಜನಾಂಗ ಭೇಟಿ ಮಾಡಿದ್ದಾರೆ. ಲುಂಗುಥಾನ್ ಗ್ರಾಮ ಈ ಜನರು ಬೌದ್ಧಧರ್ಮದ ಅನುಯಾಯಿಗಳಾಗಿದ್ದು ಲುಂಗುಥಾನ್ ಗ್ರಾಮದಲ್ಲಿ ಬುದ್ಧ ಸ್ತೂಪವನ್ನು ನಿರ್ಮಿಸಿದ್ದರು. ಮುಖ್ಯಮಂತ್ರಿ ಪೆಮಾ ಖಂಡುವಿನ ತಂದೆ ಆಗಿರುವ ಮಾಜಿ ಮುಖ್ಯಮಂತ್ರಿ ಡೊರ್ಗೆ ಖಂಡು ನೆನಪಿಗಾಗಿ ಜಂಗ್ಸಾಬ್ ಸ್ತೂಪವನ್ನು ನಿರ್ಮಿಸಲಾಗಿದೆ. ಸ್ತೂಪವನ್ನು ಉದ್ಘಾಟಿಸಲು ಮತ್ತು ಜನರನ್ನು ಭೇಟಿ ಮಾಡಿ ಅವರ ಜೀವನ ಪರಿಸ್ಥಿತಿಗಳ ಬಗ್ಗೆ ತಿಳುದುಕೊಳ್ಳುವ ಸಲುವಾಗಿ ಮುಖ್ಯಮಂತ್ರಿ ಪಾದಯಾತ್ರೆ ಮೂಲಕ ಕುಗ್ರಾಮಕ್ಕೆ ಗ್ರಾಮಕ್ಕೆ ಭೇಟಿ ನೀಡಿದ್ದರು ಎಂದು ತಿಳಿದುಬಂದಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

163 ಕೋಟಿ ಮೌಲ್ಯದ ಘೋಷಿತ ಆಸ್ತಿಯನ್ನು ಹೊಂದಿರುವ ಪೆಮಾ ಖಂಡು ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳಲ್ಲಿ ಒಬ್ಬರು ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆದರೂ ಭಾರತ-ಚೀನಾ ಗಡಿಯಲ್ಲಿರುವ ಈ ಹಳ್ಳಿಗೆ ಚಾರಣ ಮೂಲಕ ಪ್ರಯಾಸಕರವಾದ ಚಾರಣ ಮಾಡಿದ್ದಾರೆ. ಬಳಿಕ ಈ ಪ್ರದೇಶವು ಯಾರೂ ಸ್ಪರ್ಶಿಸದೇ ಇರುವಂತಹ ಸ್ವರ್ಗವೆಂದು ಉಲ್ಲೇಖಿಸಿದ್ದಾರೆ. ಪ್ರಕೃತಿಯು ಸಾಕಷ್ಟು ತಾಜಾ ಗಾಳಿಯಿಂದ ತುಂಬಿರುತ್ತೆ,

ಸರ್ಕಾರ ಘೋಷಣೆ ಮಾಡುವ ಪ್ರತಿ ಕಾರ್ಯಕ್ರಮದ ಪ್ರಯೋಜನಗಳು ಕೊನೆಯ ಮನುಷ್ಯನ ತನಕ ತಲುಪುತ್ತದೆಯೇ ಎಂದು ಖಚಿತಪಡಿಸಿಕೊಳ್ಳುವ ಸಲುವಾಗಿ ಲುಗುಥಾಂಗ್ ಗ್ರಾಮಸ್ಥರೊಂದಿಗೆ ವಿಮರ್ಶೆ ಸಭೆ ನಡೆಸಿದ್ದಾರೆ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು. ನೈಸರ್ಗಿಕ ಸರೋವರಗಳನ್ನು ದಾಟಿಕೊಂಡು ಮುಖ್ಯಮಂತ್ರಿ, ತವಾಂಗ್ ಶಾಸಕ ತ್ಸೆರಿಂಗ್ ತಾಶಿ ಮತ್ತು ತವಾಂಗ್ ಮಠದ ಗ್ರಾಮಸ್ಥರು ಮತ್ತು ಸನ್ಯಾಸಿಗಳು ಯಾತ್ರೆ ಮಾಡಿದ್ದಾರೆ. ಮುಖ್ಯಮಂತ್ರಿ ಗ್ರಾಮಸ್ಥರ ಮನೆಯಲ್ಲಿ ಎರಡು ರಾತ್ರಿಗಳನ್ನು ಕಳೆದಿದ್ದಾರೆ.

Tags: arunachal pradesh cm
Previous Post

ಸೈನಿಕರು ಮತ್ತು ಸೇನಾ ಅಧಿಕಾರಿಗಳ ನಡುವೆ ತಾರತಮ್ಯ: ರಾಹುಲ್ ಗಾಂಧಿ ಆರೋಪವನ್ನು ಒಪ್ಪಿದ ಕೇಂದ್ರ ಸರ್ಕಾರ

Next Post

ಕೋವಿಡ್‌-19: ಐದು ರಾಜ್ಯಗಳಲ್ಲಿ ಗುಣಮುಖರಾದವರ ಸಂಖ್ಯೆ ಅತೀ ಹೆಚ್ಚು

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
Next Post
ಕೋವಿಡ್‌-19: ಐದು ರಾಜ್ಯಗಳಲ್ಲಿ ಗುಣಮುಖರಾದವರ ಸಂಖ್ಯೆ ಅತೀ ಹೆಚ್ಚು

ಕೋವಿಡ್‌-19: ಐದು ರಾಜ್ಯಗಳಲ್ಲಿ ಗುಣಮುಖರಾದವರ ಸಂಖ್ಯೆ ಅತೀ ಹೆಚ್ಚು

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada