• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ತನ್ನ ವಶದಲ್ಲಿದ್ದ ಐವರು ಭಾರತೀಯ ಬೇಟೆಗಾರರನ್ನು ಭಾರತಕ್ಕೆ ಹಸ್ತಾಂತರಿಸಿದ ಚೀನಾ

by
September 12, 2020
in ದೇಶ
0
ತನ್ನ ವಶದಲ್ಲಿದ್ದ ಐವರು ಭಾರತೀಯ ಬೇಟೆಗಾರರನ್ನು ಭಾರತಕ್ಕೆ ಹಸ್ತಾಂತರಿಸಿದ ಚೀನಾ
Share on WhatsAppShare on FacebookShare on Telegram

ಈ ತಿಂಗಳ ಆರಂಭದಲ್ಲಿ ಚೀನಾದ ಗಡಿಯ ಸಮೀಪವಿರುವ ಹಳ್ಳಿಗಳಿಂದ ನಾಪತ್ತೆಯಾಗಿದ್ದ ಐವರನ್ನು ಬೇಟೆಗಾರರನ್ನು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ ಭಾರತಕ್ಕೆ ಹಸ್ತಾಂತರಿಸಿದೆ ಎಂದು ಭಾರತೀಯ ಸೇನೆ ತಿಳಿಸಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಶನಿವಾರ ಬೆಳಿಗ್ಗೆ ಚೀನಾದ ಭೂಪ್ರದೇಶದಲ್ಲಿ ಹಸ್ತಾಂತರ ನಡೆದ ನಂತರ, ಬೇಟೆಗಾರರು ಭಾರತದ ಕಡೆಗೆ ತಲುಪಿ, ಮಧ್ಯಾಹ್ನ ಕಿಬಿತು ಗಡಿ ಪೋಸ್ಟ್ ಮೂಲಕ ಅರುಣಾಚಲ ಪ್ರದೇಶವನ್ನು ಪ್ರವೇಶಿಸಿದ್ದಾರೆ.

“ಕೋವಿಡ್-19 ಪ್ರೋಟೋಕಾಲ್ ಪ್ರಕಾರ ವ್ಯಕ್ತಿಗಳನ್ನು ಈಗ 14 ದಿನಗಳವರೆಗೆ ಕ್ವಾರಂಟೈನ್‌ನಲ್ಲಿರಿಸಿ ಬಳಿಕ ಅವರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು” ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.

#HarKaDeshKeNaam#WeCare #ArunachalPradesh
Good news #India…
By persistent efforts of #IndianArmy, 5 hunters of #UpperSubansiri, who crossed over #LAC on 2 Sept, will finally return on 12 Sept. #PLA will hand them over to #India in #Damai #China at 0930hrs morning. #LohitValley pic.twitter.com/FtyRaFLVXl

— PRO Defence Tezpur (Assam/Arunachal Pradesh) (@ProAssam) September 11, 2020


ADVERTISEMENT

ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಅವರು ಐದು ಜನರನ್ನು ಹಸ್ತಾಂತರಿಸಲಾಗಿದೆ ಎಂದು ತಿಳಿದು “ಸಂಪೂರ್ಣವಾಗಿ ಸಂತೋಷವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ ಮತ್ತು ಸರ್ಕಾರ ಮತ್ತು ಸೈನ್ಯಕ್ಕೆ ಧನ್ಯವಾದ ಅರ್ಪಿಸಿದ್ದಾರೆ.

“ಅರುಣಾಚಲ ಪ್ರದೇಶದ ಯುವಕರನ್ನು ನಮ್ಮ ಕಡೆ ಹಸ್ತಾಂತರಿಸುವಂತೆ ಚೀನಾದ ಪಿಎಲ್‌ಎ ಭಾರತೀಯ ಸೇನೆಗೆ ಧೃಡಪಡಿಸಿದೆ. ಹಸ್ತಾಂತರಿಸುವಿಕೆಯು ನಾಳೆ ಯಾವಾಗ ಬೇಕಾದರೂ ನಡೆಯುವ ಸಾಧ್ಯತೆಯಿದೆ” ಎಂದು ಕೇಂದ್ರ ಸಚಿವ ಕಿರೆನ್ ರಿಜಿಜು ಶುಕ್ರವಾರ ಟ್ವೀಟ್ ಮಾಡಿದ್ದರು.

ಸೆಪ್ಟೆಂಬರ್‌ 2 ರಂದು ವಾಸ್ತವಿಕ ಗಡಿ ನಿಯಂತ್ರಣ ರೇಖೆಯ ಸಮೀಪ ಬೇಟೆಗೆ ತೆರಳಿದ್ದ ಅರುಣಾಚಲ ಪ್ರದೇಶದ ಐವರು ಬೇಟೆಗಾರರು ನಾಪತ್ತೆಯಾಗಿದ್ದರು. ದಾರಿ ತಪ್ಪಿ ಚೀನಾದ ಕಡೆಗೆ ಹೋಗಿರಬಹುದೆಂದು ಅಂದಾಜಿಸಲಾಗಿತ್ತು. ಭಾರತೀಯ ಸೇನೆಯ ಅವಿರತ ಶ್ರಮದ ಬಳಿಕ ಬೇಟೆಗಾರರು ಚೀನಾದ ವಶದಲ್ಲಿರುವುದು ತಿಳಿದುಬಂದಿತ್ತು. ಸೆಪ್ಟೆಂಬರ್‌ 8 ರಂದು ಆರಂಭದಲ್ಲಿ ಭಾರತದ ಐವರು ತಮ್ಮ ಸುಪರ್ದಿಯಲ್ಲಿರುವುದನ್ನು ಚೀನಾ ಒಪ್ಪಿಕೊಂಡಿತ್ತು.

Tags: ಅರುಣಾಚಲ ಪ್ರದೇಶಚೀನಾ
Previous Post

ಸ್ವಾಮಿ ಅಗ್ನಿವೇಶ್ ಮರಣಕ್ಕೆ ವಿಕೃತ ಸಂಭ್ರಮಪಟ್ಟ IPS ನಾಗೇಶ್ವರ ರಾವ್

Next Post

ವೈಫಲ್ಯ ಮುಚ್ಚಿಹಾಕಲು ಡ್ರಗ್ಸ್ ಪ್ರಕರಣದ ಮೊರೆ ಹೋಗಿದೆಯೇ ರಾಜ್ಯ ಸರ್ಕಾರ?

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ವೈಫಲ್ಯ ಮುಚ್ಚಿಹಾಕಲು ಡ್ರಗ್ಸ್ ಪ್ರಕರಣದ ಮೊರೆ ಹೋಗಿದೆಯೇ ರಾಜ್ಯ ಸರ್ಕಾರ?

ವೈಫಲ್ಯ ಮುಚ್ಚಿಹಾಕಲು ಡ್ರಗ್ಸ್ ಪ್ರಕರಣದ ಮೊರೆ ಹೋಗಿದೆಯೇ ರಾಜ್ಯ ಸರ್ಕಾರ?

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada