• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ತನ್ನ ವಶದಲ್ಲಿದ್ದ ಐವರು ಭಾರತೀಯ ಬೇಟೆಗಾರರನ್ನು ಭಾರತಕ್ಕೆ ಹಸ್ತಾಂತರಿಸಿದ ಚೀನಾ

by
September 12, 2020
in ದೇಶ
0
ತನ್ನ ವಶದಲ್ಲಿದ್ದ ಐವರು ಭಾರತೀಯ ಬೇಟೆಗಾರರನ್ನು ಭಾರತಕ್ಕೆ ಹಸ್ತಾಂತರಿಸಿದ ಚೀನಾ
Share on WhatsAppShare on FacebookShare on Telegram

ಈ ತಿಂಗಳ ಆರಂಭದಲ್ಲಿ ಚೀನಾದ ಗಡಿಯ ಸಮೀಪವಿರುವ ಹಳ್ಳಿಗಳಿಂದ ನಾಪತ್ತೆಯಾಗಿದ್ದ ಐವರನ್ನು ಬೇಟೆಗಾರರನ್ನು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ ಭಾರತಕ್ಕೆ ಹಸ್ತಾಂತರಿಸಿದೆ ಎಂದು ಭಾರತೀಯ ಸೇನೆ ತಿಳಿಸಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಶನಿವಾರ ಬೆಳಿಗ್ಗೆ ಚೀನಾದ ಭೂಪ್ರದೇಶದಲ್ಲಿ ಹಸ್ತಾಂತರ ನಡೆದ ನಂತರ, ಬೇಟೆಗಾರರು ಭಾರತದ ಕಡೆಗೆ ತಲುಪಿ, ಮಧ್ಯಾಹ್ನ ಕಿಬಿತು ಗಡಿ ಪೋಸ್ಟ್ ಮೂಲಕ ಅರುಣಾಚಲ ಪ್ರದೇಶವನ್ನು ಪ್ರವೇಶಿಸಿದ್ದಾರೆ.

“ಕೋವಿಡ್-19 ಪ್ರೋಟೋಕಾಲ್ ಪ್ರಕಾರ ವ್ಯಕ್ತಿಗಳನ್ನು ಈಗ 14 ದಿನಗಳವರೆಗೆ ಕ್ವಾರಂಟೈನ್‌ನಲ್ಲಿರಿಸಿ ಬಳಿಕ ಅವರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು” ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.

#HarKaDeshKeNaam#WeCare #ArunachalPradesh
Good news #India…
By persistent efforts of #IndianArmy, 5 hunters of #UpperSubansiri, who crossed over #LAC on 2 Sept, will finally return on 12 Sept. #PLA will hand them over to #India in #Damai #China at 0930hrs morning. #LohitValley pic.twitter.com/FtyRaFLVXl

— PRO Defence Tezpur (Assam/Arunachal Pradesh) (@ProAssam) September 11, 2020


ADVERTISEMENT

ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಅವರು ಐದು ಜನರನ್ನು ಹಸ್ತಾಂತರಿಸಲಾಗಿದೆ ಎಂದು ತಿಳಿದು “ಸಂಪೂರ್ಣವಾಗಿ ಸಂತೋಷವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ ಮತ್ತು ಸರ್ಕಾರ ಮತ್ತು ಸೈನ್ಯಕ್ಕೆ ಧನ್ಯವಾದ ಅರ್ಪಿಸಿದ್ದಾರೆ.

“ಅರುಣಾಚಲ ಪ್ರದೇಶದ ಯುವಕರನ್ನು ನಮ್ಮ ಕಡೆ ಹಸ್ತಾಂತರಿಸುವಂತೆ ಚೀನಾದ ಪಿಎಲ್‌ಎ ಭಾರತೀಯ ಸೇನೆಗೆ ಧೃಡಪಡಿಸಿದೆ. ಹಸ್ತಾಂತರಿಸುವಿಕೆಯು ನಾಳೆ ಯಾವಾಗ ಬೇಕಾದರೂ ನಡೆಯುವ ಸಾಧ್ಯತೆಯಿದೆ” ಎಂದು ಕೇಂದ್ರ ಸಚಿವ ಕಿರೆನ್ ರಿಜಿಜು ಶುಕ್ರವಾರ ಟ್ವೀಟ್ ಮಾಡಿದ್ದರು.

ಸೆಪ್ಟೆಂಬರ್‌ 2 ರಂದು ವಾಸ್ತವಿಕ ಗಡಿ ನಿಯಂತ್ರಣ ರೇಖೆಯ ಸಮೀಪ ಬೇಟೆಗೆ ತೆರಳಿದ್ದ ಅರುಣಾಚಲ ಪ್ರದೇಶದ ಐವರು ಬೇಟೆಗಾರರು ನಾಪತ್ತೆಯಾಗಿದ್ದರು. ದಾರಿ ತಪ್ಪಿ ಚೀನಾದ ಕಡೆಗೆ ಹೋಗಿರಬಹುದೆಂದು ಅಂದಾಜಿಸಲಾಗಿತ್ತು. ಭಾರತೀಯ ಸೇನೆಯ ಅವಿರತ ಶ್ರಮದ ಬಳಿಕ ಬೇಟೆಗಾರರು ಚೀನಾದ ವಶದಲ್ಲಿರುವುದು ತಿಳಿದುಬಂದಿತ್ತು. ಸೆಪ್ಟೆಂಬರ್‌ 8 ರಂದು ಆರಂಭದಲ್ಲಿ ಭಾರತದ ಐವರು ತಮ್ಮ ಸುಪರ್ದಿಯಲ್ಲಿರುವುದನ್ನು ಚೀನಾ ಒಪ್ಪಿಕೊಂಡಿತ್ತು.

Tags: ಅರುಣಾಚಲ ಪ್ರದೇಶಚೀನಾ
Previous Post

ಸ್ವಾಮಿ ಅಗ್ನಿವೇಶ್ ಮರಣಕ್ಕೆ ವಿಕೃತ ಸಂಭ್ರಮಪಟ್ಟ IPS ನಾಗೇಶ್ವರ ರಾವ್

Next Post

ವೈಫಲ್ಯ ಮುಚ್ಚಿಹಾಕಲು ಡ್ರಗ್ಸ್ ಪ್ರಕರಣದ ಮೊರೆ ಹೋಗಿದೆಯೇ ರಾಜ್ಯ ಸರ್ಕಾರ?

Related Posts

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?
Top Story

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದ್ದು, ಕಾಂಗ್ರೆಸ್‌ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ...

Read moreDetails
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
Next Post
ವೈಫಲ್ಯ ಮುಚ್ಚಿಹಾಕಲು ಡ್ರಗ್ಸ್ ಪ್ರಕರಣದ ಮೊರೆ ಹೋಗಿದೆಯೇ ರಾಜ್ಯ ಸರ್ಕಾರ?

ವೈಫಲ್ಯ ಮುಚ್ಚಿಹಾಕಲು ಡ್ರಗ್ಸ್ ಪ್ರಕರಣದ ಮೊರೆ ಹೋಗಿದೆಯೇ ರಾಜ್ಯ ಸರ್ಕಾರ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada