• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ತುಟ್ಟಿಭತ್ಯೆಗೆ ತಡೆ : ಪೌರ ಕಾರ್ಮಿಕರಿಂದ ಬಿಎಸ್‌ವೈ ಹಾಗೂ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ.!

by
May 22, 2020
in ಕರ್ನಾಟಕ
0
ತುಟ್ಟಿಭತ್ಯೆಗೆ ತಡೆ : ಪೌರ ಕಾರ್ಮಿಕರಿಂದ ಬಿಎಸ್‌ವೈ ಹಾಗೂ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ.!
Share on WhatsAppShare on FacebookShare on Telegram

ಬೆಂಗಳೂರಿನ ಕಾರ್ಮಿಕ ಆಯೋಗ ಕಚೇರಿಯ ಮುಂಭಾಗದಲ್ಲಿ ಮೇ22ರಂದು ಪೌರ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಸರ್ಕಾರಗಳು ತಮ್ಮ ತುಟ್ಟಿಭತ್ಯೆಯನ್ನು (ಡಿಎ) ತಡೆಗಿಡಿದುರುವ ಹಿನ್ನೆಲೆಯಲ್ಲಿ ಪೌರ ಕಾರ್ಮಿಕರು ಸೇರಿದಂತೆ ಹಲವು ಕ್ಷೇತ್ರದ ಕಾರ್ಮಿಕರು ಪ್ರತಿಭಟಿಸಿದರು. ಪ್ರತಿಭಟನೆಯಲ್ಲಿ ನೂರಾರು ಕಾರ್ಮಿಕರು ಸೇರಿದ್ದು ರಾಜ್ಯ ಸರ್ಕಾರದ ಹಾಗೂ ಕೇಂದ್ರದಲ್ಲಿರುವ ಮೋದಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ADVERTISEMENT

ಅಲ್ಲದೆ ತಡೆಹಿಡಿದಿರುವ ತುಟ್ಟಿಭತ್ಯೆಯನ್ನು ತಕ್ಷಣವೇ ಬಿಡುಗಡೆಗೊಳಿಸಲು ಒತ್ತಾಯಿಸಿದರು. ಇನ್ನು ಕೆಲಸದ ಅವಧಿಯನ್ನು ಹೆಚ್ಚಿಸಿರುವ ಸರ್ಕಾರದ ನಡೆಯನ್ನು ಖಂಡಿಸಿದರು. ಎಂಟು ತಾಸು ಇದ್ದ ಅವಧಿಯನ್ನು ಸರ್ಕಾರ 12 ತಾಸು ಮಾಡಿದೆ. ಇಷ್ಟಲ್ಲದೆ, ಕಾರ್ಮಿಕ ಕಾನೂನು ಮತ್ತು ಶಾಸನಗಳಲ್ಲಿನ ಎಲ್ಲಾ ಬದಲಾವಣೆಯನ್ನು ಖಂಡಿಸಿದರು. ಕೇಂದ್ರ ಸರ್ಕಾರದ ಖಾಸಗೀಕರಣದ ನಡೆಯನ್ನು ವಿರೋಧಿಸಿದರು. ಇದರ ಜೊತೆಗೆ ಎಲ್ಲಾ ಕಾರ್ಮಿಕರಿಗೂ ಕನಿಷ್ಠ ವೇತನ 25 ಸಾವಿರ ರೂ. ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು. ಅಸಂಘಟಿತ ಕಾರ್ಮಿಕರ ಒಕ್ಕೂಟ ಈ ಪ್ರತಿಭಟೆಯ ನೇತೃತ್ವವಹಿಸಿತ್ತು.

ಈ ವೇಳೆ ಮಾತನಾಡಿದ ಕಾರ್ಮಿಕ ನಾಯಕ ಬಾಲನ್‌, “ಮೋದಿ ಸರ್ಕಾರವೂ ಸರ್ವಾಧಿಕಾರ ನಡೆಸುತ್ತಿದೆ. ಕಾರ್ಮಿಕರನ್ನು ಕ್ಷುಲ್ಲಕ್ಕವಾಗಿ ನಡೆಸಿಕೊಳ್ಳುತ್ತಿದೆ. ಇಂಥಾ ವಿಷಮ ಪರಿಸ್ಥಿತಿಯಲ್ಲೂ ಉರಿಯುವ ಜ್ವಾಲೆಗೆ ತುಪ್ಪ ಸುರಿಯುವ ತನ್ನ ವಿನಾಶಕಾರಿ ಅಭ್ಯಾಸವನ್ನು ಮುಂದುವರೆಸಿದೆ. ಲಾಕ್‌ಡೌನ್‌ ಅವಧಿಯಲ್ಲಿ ರಜೆ ಇಲ್ಲದೆ ಪೌರ ಕಾರ್ಮಿಕರು ಕೆಲಸ ಮಾಡಿದ್ದಾರೆ. ಇದನ್ನ ಮರೆತು ಅವರ ತುಟ್ಟಿಭತ್ಯೆಯನ್ನು ತಡೆಹಿಡಿಯಲಾಗಿದೆ. ಇದು ಅನ್ಯಾಯ. ಆದಷ್ಟು ಬೇಗ ಅವರ ತುಟ್ಟಿಭತ್ಯೆಯನ್ನು ಬಿಡುಗಡೆಮಾಡ ಬೇಕು” ಎಂದರು.

Tags: CM BSYDAModiGovtತುಟ್ಟಿಭತ್ಯೆಪೌರಕಾರ್ಮಿಕರುಮೋದಿ ಸರ್ಕಾರಸಿಎಂ ಯಡಿಯೂರಪ್ಪ
Previous Post

ರೆಪೊ ದರ ಮತ್ತೆ ಕಡಿತ: ಬ್ಯಾಂಕ್ ಸಾಲಗಳ ಮೇಲಿನ ಬಡ್ಡಿದರ ಮತ್ತಷ್ಟು ಇಳಿಯಲಿದೆ!

Next Post

ಕೇಂದ್ರದಿಂದ ಪಶ್ಚಿಮ ಬಂಗಾಲಕ್ಕೆ ಸಾವಿರ ಕೋಟಿ

Related Posts

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?
ಅಂಕಣ

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

by ಪ್ರತಿಧ್ವನಿ
April 13, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. ಡಾ. ಬಿ.ಆರ್. ಅಂಬೇಡ್ಕರ್ ಮತ್ತೊಮ್ಮೆ ವಾರ್ಷಿಕ ಆಚರಣೆಗಳ ಕೇಂದ್ರ ಬಿಂದುವಾಗಿ ಸಾರ್ವಜನಿಕರ ನಡುವೆ ಕಾಣಿಸಿಕೊಳ್ಳಲಿದ್ದಾರೆ. ತಾನು ದೇಶದ...

Read moreDetails
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
Next Post
ಕೇಂದ್ರದಿಂದ ಪಶ್ಚಿಮ ಬಂಗಾಲಕ್ಕೆ ಸಾವಿರ ಕೋಟಿ

ಕೇಂದ್ರದಿಂದ ಪಶ್ಚಿಮ ಬಂಗಾಲಕ್ಕೆ ಸಾವಿರ ಕೋಟಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada