• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ತೂತುಕುಡಿ ಲಾಕಪ್‌ ಡೆತ್:‌ ಪೊಲೀಸರ ಕ್ರೌರ್ಯವನ್ನು ಅನಾವರಣಗೊಳಿಸಿದ ಸಿಬಿಐ ಚಾರ್ಜ್‌ ಶೀಟ್

by
October 27, 2020
in ಕರ್ನಾಟಕ
0
ತೂತುಕುಡಿ ಲಾಕಪ್‌ ಡೆತ್:‌ ಪೊಲೀಸರ ಕ್ರೌರ್ಯವನ್ನು ಅನಾವರಣಗೊಳಿಸಿದ ಸಿಬಿಐ ಚಾರ್ಜ್‌ ಶೀಟ್
Share on WhatsAppShare on FacebookShare on Telegram

ದೇಶವನ್ನೇ ಬೆಚ್ಚಿ ಬೀಳಿಸಿದ, ವ್ಯಾಪಕ ಆಕ್ರೋಶಕ್ಕೆ ಕಾರಣವಾದ ತೂತುಕುಡಿ ಲಾಕಪ್‌ ಡೆತ್‌ ಕುರಿತಂತೆ ಸಿಬಿಐ ದೋಷಾರೊಪಣಾ ಪಟ್ಟಿ ಸಲ್ಲಿಸಿದ್ದು, ದೋಷಾರೊಪಣಾ ಪಟ್ಟಿಯಲ್ಲಿ, ಪೊಲೀಸ್‌ ಕಸ್ಟಡಿಯಲ್ಲಿ ಮೃತಪಟ್ಟ ತಂದೆ-ಮಗನಿಗೆ ಸಂಜೆ 7-45 ರಿಂದ ಬೆಳಗಿನ ಜಾವ 3 ಗಂಟೆಯವರೆಗೆ ಪೊಲೀಸರು ಸತತವಾಗಿ ಥಳಿಸಿದ್ದಾರೆ ಎಂದು ಹೇಳಲಾಗಿದೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಪೊಲೀಸರು ತಂದೆ ಮಗನಿಗೆ 6 ರಿಂದ 7 ಗಂಟೆಗಳ ಕಾಲ ಕ್ರೂರವಾಗಿ ಥಳಿಸಿದ್ದು, ಹಲ್ಲೆಯ ತೀವೃತೆಗೆ ಠಾಣೆಯ ಗೋಡೆಗಳು ರಕ್ತಮಯವಾಗಿತ್ತು ಎಂದು ವಿಧಿವಿಜ್ಞಾನ (forensic) ಸಾಕ್ಷ್ಯಗಳು ಸಾಬೀತುಪಡಿಸಿದೆ.

ಜೂನ್ 19 ರಂದು ಲಾಕ್‌ಡೌನ್‌ ಮಾರ್ಗಸೂಚಿಗಳನ್ನು ಮೀರಿ 15 ನಿಮಿಷಗಳ ಕಾಲ ತಮ್ಮ ಮೊಬೈಲ್ ಫೋನ್ ಅಂಗಡಿಯನ್ನು ತೆರೆದಿಟ್ಟಿದ್ದಕ್ಕಾಗಿ ತೂತುಕುಡಿ ನಿವಾಸಿ ಜಯರಾಜ್ ಮತ್ತು ಅವರ ಮಗ ಬೆನ್ನಿಕ್ಸ್ ಅವರನ್ನು ಬಂಧಿಸಲಾಗಿತ್ತು.

Also Read: ತೂತುಕುಡಿ ಲಾಕಪ್‌ ಡೆತ್:‌ ಆರೋಪಿ ಪೋಲಿಸ್‌ ಕರೋನಾಗೆ ಬಲಿ

ಪೊಲೀಸರ ಕ್ರೂರ ಹಲ್ಲೆಯ ಪರಿಣಾಮ ತಂದೆ ಮಗ ಇಬ್ಬರೂ ಸಾವನ್ನಪ್ಪಿದ್ದರು. ಅಮೇರಿಕಾದಲ್ಲಿ ಪೊಲೀಸರ ದೌರ್ಜನ್ಯಕ್ಕೆ ಜಾರ್ಜ್‌ ಫ್ಲಾಯ್‌ಡ್‌ ಬಲಿಯಾದ ಕೆಲವೇ ದಿನಗಳಲ್ಲಿ ಇದು ನಡೆದಿತ್ತು.

ಹಲವು ಸುತ್ತಿನ ಚಿತ್ರಹಿಂಸೆಗೆ ಒಳಗಾದ ತಂದೆ-ಮಗ ತಮ್ಮ ತೀವೃವಾದ ಗಾಯಗಳಿಂದ ಮೃತಪಟ್ಟಿದ್ದಾರೆ ಎಂದು ಮರಣೋತ್ತರ ವರದಿಗಳು ತಿಳಿಸಿವೆ.

ತಮ್ಮ ಅಪರಾಧವನ್ನು ಮುಚ್ಚಿಹಾಕಲು ಪೊಲೀಸರು, ಬೆನಿಕ್ಸ್‌ ಹಾಗೂ ಜಯರಾಜ್‌ ವಿರುದ್ಧ ಸುಳ್ಳು ಎಫ್‌ ಐ ಆರ್‌ ದಾಖಲಿಸಿದ್ದಾರೆ. ತಂದೆ-ಮಗ ಯಾವುದೇ ಕೋವಿಡ್‌ ಮಾರ್ಗ ಸೂಚಿಯನ್ನು ಉಲ್ಲಂಘಿಸಿರಲಿಲ್ಲ ಎಂದು ಸಿಬಿಐ ತನಿಖೆ ಬಹಿರಂಗಪಡಿಸಿದೆ.

Also Read: ಜಯರಾಜ್ ಮತ್ತು ಬೆನಿಕ್ಸ್ ಕಸ್ಟಡಿ ಸಾವು ಪ್ರಕರಣ; ಸುಚಿತ್ರಾ ವೈರಲ್ ವಿಡಿಯೋ ಡಿಲೀಟ್ ಮಾಡಲು ಸೂಚನೆ

ಮಾತ್ರವಲ್ಲದೆ, ಸಾಕ್ಷ್ಯ ನಾಶಪಡಿಸಲು ಪೊಲೀಸರು, ರಕ್ತ ಸಿಕ್ತ ಉಡುಪನ್ನು ಸರ್ಕಾರಿ ಆಸ್ಪತ್ರೆಯ ಕಸದ ತೊಟ್ಟಿಗೆ ಎಸೆದಿದ್ದಾರೆ ಎಂದು ಸಿಬಿಐ ತನ್ನ ಚಾರ್ಜ್‌ಶೀಟ್‌ನಲ್ಲಿ ಹೇಳಿದೆ.

ಇಬ್ಬರನ್ನು ಥಳಿಸಲಾಯಿತು ಎಂದು ಹೇಳಲಾದ ದಿನದ ಯಾವುದೇ ಸಿಸಿಟಿವಿ ದೃಶ್ಯಾವಳಿಗಳು ಇರಲಿಲ್ಲ. ಸಿಸ್ಟಂನ ಹಾರ್ಡ್ ಡಿಸ್ಕ್ನಲ್ಲಿ ಸಾಕಷ್ಟು ಶೇಖರಣಾ ಸ್ಥಳವಿದ್ದರೂ ಪೊಲೀಸ್ ಠಾಣೆಯಲ್ಲಿ ಭದ್ರತಾ ಕ್ಯಾಮೆರಾಗಳನ್ನು ಪ್ರತಿದಿನ ಸ್ವಯಂಚಾಲಿತವಾಗಿ ದೃಶ್ಯಗಳನ್ನು ಅಳಿಸುವ ಪ್ರೋಗ್ರಾಮ್ ಮಾಡಲಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತರಲಾಗಿದೆ.

Tags: ತೂತುಕುಡಿ
Previous Post

ಚಲನಚಿತ್ರ ನಟರು ಸಾಮಾಜಿಕ ಕಾರ್ಯಕರ್ತರಾಗುವ ಸಾಮರ್ಥ್ಯ ಹೊಂದಿಲ್ಲ – ಚೇತನ್

Next Post

ನನ್ನ ಹಾಗೂ ಮುನಿರತ್ನ ನಡುವಿನ ಸಂಬಂಧ ಸಿನಿಮಾಗೆ ಮಾತ್ರ ಸೀಮಿತ: ನಿಖಿಲ್ ಕುಮಾರಸ್ವಾಮಿ

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ನನ್ನ ಹಾಗೂ ಮುನಿರತ್ನ ನಡುವಿನ ಸಂಬಂಧ ಸಿನಿಮಾಗೆ ಮಾತ್ರ ಸೀಮಿತ: ನಿಖಿಲ್ ಕುಮಾರಸ್ವಾಮಿ

ನನ್ನ ಹಾಗೂ ಮುನಿರತ್ನ ನಡುವಿನ ಸಂಬಂಧ ಸಿನಿಮಾಗೆ ಮಾತ್ರ ಸೀಮಿತ: ನಿಖಿಲ್ ಕುಮಾರಸ್ವಾಮಿ

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada