• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ದೃಷ್ಟಿ ವಂಚಿತ ಅಪ್ರಾಪ್ತನ ಮೇಲೆ ಲಾಕ್‌ಡೌನ್ ಉಲ್ಲಂಘನೆ ಪ್ರಕರಣ ದಾಖಲಿಸಿದ ಆಂಧ್ರ ಪೋಲಿಸ್

by
May 31, 2020
in ದೇಶ
0
ದೃಷ್ಟಿ ವಂಚಿತ ಅಪ್ರಾಪ್ತನ ಮೇಲೆ ಲಾಕ್‌ಡೌನ್ ಉಲ್ಲಂಘನೆ ಪ್ರಕರಣ ದಾಖಲಿಸಿದ ಆಂಧ್ರ ಪೋಲಿಸ್
Share on WhatsAppShare on FacebookShare on Telegram

ಶುಕ್ರವಾರದಂದು 17 ವರ್ಷದ ಅಪ್ರಾಪ್ತ ಬಾಲಕ, ಉನ್ನತ ಅಧಿಕಾರಿಗಳನ್ನು ಭೇಟಿಯಾಗಿ ತನ್ನ ಮೇಲಿರುವ ಪ್ರಕರಣ ಕೈಬಿಡುವಂತೆ ಮನವಿ ಮಾಡಿಕೊಂಡ ಬಳಿಕ ಎಪ್ರಿಲ್‌ 4 ರಂದು ನಡೆದ ಈ ಘಟನೆ ಬೆಳಕಿಗೆ ಬಂದಿದೆ.

ಹನ್ನೊಂದನೆಯ ತರಗತಿಯಲ್ಲಿ ಕಲಿಯುತ್ತಿರುವ ಬಾಲಕ, ಸರ್ಕಾರ ನೀಡುವ ಒಂದು ಸಾವಿರ ರುಪಾಯಿಯ ಹಣಕಾಸಿನ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದಂತಹ ದಾಖಲೆಗಳ ಫೊಟೋಕಾಪಿ ಪಡೆಯಲು ಗೊನೆಗಂಡ್ಲದ ಅಂಗಡಿಯೊಂದಕ್ಕೆ ತನ್ನ ಸಹೋದರನೊಂದಿಗೆ ತೆರಳಿದ್ದಾನೆ. ಅಲ್ಲಿಗೆ ಆಗಮಿಸಿದ ಸ್ಥಳೀಯ ಪೋಲಿಸ್‌ ಸಿಬ್ಬಂದಿಗಳು ಅಂಗಡಿ ಮಾಲಿಕ ಮತ್ತು ಇವರಿಬ್ಬರ ಮೇಲೆ ಐಪಿಸಿ ಸೆಕ್ಷನ್‌ 188 ರಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

“ತಮ್ಮ ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದುಕೊಂಡ ಪೋಲಿಸರು, ಮರುದಿನ ಠಾಣೆಗೆ ಹಾಜರಾಗಲು ಸೂಚಿಸಿದ್ದಾರೆ. ಮರುದಿನ ಪೋಲಿಸ್‌ ಠಾಣೆಗೆ ತೆರಳಿದಾಗ ಫೋನ್‌ ಹಿಂದಿರುಗಿಸಿದರು ಆದರೆ ಪ್ರಕರಣ ರದ್ದುಗೊಳಿಸುವ ನಮ್ಮ ಮನವಿಗೆ ಅವರು ಕಿವಿಗೊಡಲಿಲ್ಲ. ಬದಲು ಕೋರ್ಟಿನಲ್ಲಿ ಪ್ರಕರಣ ಎದುರಿಸುವಂತೆ ಹೇಳಿದ್ದಾರೆ” ಎಂದು ಬಾಲಕ ಹೇಳಿದ್ದಾನೆ.

ತನ್ನ ಮೇಲಿರುವ ಪ್ರಕರಣ ಕೈ ಬಿಡುವಂತೆ ಕೋರಿ ವಿವಿಧ ಉನ್ನತಾಧಿಕಾರಿಗಳ ಕಛೇರಿಗಳಿಗೆ ಅಲೆದಾಡಿದ್ದಾನೆ. ಪೋಲಿಸ್‌ ಪ್ರಕರಣ ದಾಖಲಾಗಿರುವುದರಿಂದ ಭವಿಷ್ಯದಲ್ಲಿ ತನಗೆ ಕೆಲಸ ಪಡೆಯಲು ಕಷ್ಟವಾಗಬಹುದೆಂಬ ಆತಂಕದಲ್ಲಿ ಬಾಲಕ ದಿನದೂಡುತ್ತಿದ್ದಾನೆ.

ಪ್ರಕರಣ ಸದ್ಯ ಜಿಲ್ಲಾ ಪೋಲಿಸ್‌ ವರಿಷ್ಟಾಧಿಕಾರಿ ಕೆ ಫಕೀರಪ್ಪ ಗಮನಕ್ಕೆ ಬಂದಿದ್ದು, ತನಿಖೆ ನಡೆಸಿ ಪೋಲಿಸರು ತಪ್ಪಿತಸ್ಥರೆಂದು ಅರಿವಾದರೆ ಅವರ ವಿರುಧ್ಧ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ADVERTISEMENT
Tags: ಆಂಧ್ರಪ್ರದೇಶಪೋಲಿಸ್‌
Previous Post

ಅಮೇರಿಕಾಕ್ಕೆ ಕರೋನಾಕ್ಕಿಂತ ಕ್ರೂರಿಯಾಗಿರುವ ಡೊನಾಲ್ಡ್ ಟ್ರಂಪ್

Next Post

ಸಿಗರೇಟು ಹಂಚಿಕೊಳ್ಳುವುದು ಕರೋನಾಕಾರಕ

Related Posts

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
0

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..! - ಮತ್ತೆ ಬಡಾಯಿ ಕೊಚ್ಚಿಕೊಂಡ ಡೊನಾಲ್ಡ್ ಟ್ರಂಪ್ ! ಪಹಲ್ಗಾಮ್ ಉಗ್ರರ ದಾಳಿಗೆ (Pahalgam terror attack) ಪ್ರತಿಯಾಗಿ...

Read moreDetails
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

June 15, 2025
ಈ ಸಾವು ನ್ಯಾಯವೇ??

ಈ ಸಾವು ನ್ಯಾಯವೇ??

June 15, 2025
Next Post
ಸಿಗರೇಟು ಹಂಚಿಕೊಳ್ಳುವುದು ಕರೋನಾಕಾರಕ

ಸಿಗರೇಟು ಹಂಚಿಕೊಳ್ಳುವುದು ಕರೋನಾಕಾರಕ

Please login to join discussion

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada