• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೆಹಲಿ: ಮುಷ್ಕರ ವಾಪಸ್ ಪಡೆದ ನಿವಾಸಿ ವೈದ್ಯರು

by
October 19, 2020
in ದೇಶ
0
ದೆಹಲಿ: ಮುಷ್ಕರ ವಾಪಸ್ ಪಡೆದ ನಿವಾಸಿ ವೈದ್ಯರು
Share on WhatsAppShare on FacebookShare on Telegram

ವೇತನ ಪಾವತಿ ಮಾಡದ ಹಿನ್ನೆಲೆಯಲ್ಲಿ ಉತ್ತರ ದೆಹಲಿಯ ಮುನಿಸಿಪಲ್ ಕಾರ್ಪೊರೇಷನ್ ಆಸ್ಪತ್ರೆಯ ನಿವಾಸಿ ವೈದ್ಯರು ಹಮ್ಮಿಕೊಂಡಿದ್ದ ಮುಷ್ಕರವನ್ನು ಹಿಂಪಡೆಯಲಾಗಿದೆ. ಸುಮಾರು 2,000 ನಿವಾಸಿ ವೈದ್ಯರು ಹಮ್ಮಿಕೊಂಡಿದ್ದ ಮುಷ್ಕರಕ್ಕೆ ಮುನಿಸಿಪಲ್ ಕಾರ್ಪೊರೇಷನ್ ಮೇಯರ್ ಅವರು ಮೆತ್ತಗಾಗಿದ್ದಾರೆ.

ADVERTISEMENT

Also Read: ತೀವ್ರಗೊಳ್ಳುತ್ತಿರುವ  ವೈದ್ಯರ ಮುಷ್ಕರ: ಕಠಿಣವಾಗಬೇಕಿದೆ  ಸರ್ಕಾರ

ಕಳೆದ ಮೂರುವರೆ ತಿಂಗಳುಗಳಿಂದ ವೇತನ ಪಾವತಿ ಮಾಡದ ಕಾರಣಕ್ಕೆ ಒಂದು ವಾರಗಳ ಸಂಪೂರ್ಣ ಮುಷ್ಕರಕ್ಕೆ ನಿವಾಸಿ ವೈದ್ಯರು ಮುಂದಾಗಿದ್ದರು. ಈ ಕುರಿತಾಗಿ ತಮ್ಮ ತಮ್ಮ ಆಸ್ಪತ್ರೆಗಳ ವೈದ್ಯಾಧಿಕಾರಿಗಳಿಗೆ ಪತ್ರವನ್ನು ಬರೆದು ಎಚ್ಚರಿಕೆಯನ್ನು ಕೂಡಾ ನೀಡಲಾಗಿತ್ತು. ಆದರೆ, ಯಾವುದಕ್ಕೂ ಬಗ್ಗದ ಸ್ಥಳಿಯಾಡಳಿತವು ತನ್ನ ಮೊಂಡುತನವನ್ನು ಪ್ರದರ್ಶಿಸಿತ್ತು. ಇದರಿಂದ ರೋಸಿ ಹೋದ ವೈದ್ಯರು ಮುಷ್ಕರಕ್ಕೆ ಮುಂದಾಗಿದ್ದರು.

ಈಗ ಮೇಯರ್ ಅವರು ಶೀಘ್ರದಲ್ಲಿಯೇ ಹಣಕಾಸಿನ ವ್ಯವಸ್ಥೆಯನ್ನು ಮಾಡುವ ಆಶ್ವಾಸನೆ ನೀಡಿದ್ದರಿಂದ ವೈದ್ಯರು ತಮ್ಮ ಮುಷ್ಕರವನ್ನು ವಾಪಾಸ್ ಪಡೆದಿದ್ದಾರೆ.

Also Read: ನಿಗದಿತ ಸಮಯಕ್ಕೆ ವೈದ್ಯರ ಸಂಬಳವನ್ನು ನೀಡುವಂತೆ ಸುಪ್ರೀಂ ನಿರ್ದೇಶನ

“ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉಂಟಾಗುತ್ತಿರುವ ಅನಾನುಕೂಲತೆಗಳನ್ನು ಗಮನದಲ್ಲಿಟ್ಟುಕೊಂಡು ಹಾಗೂ ಉತ್ತರ ಎಂಸಿಡಿಯ ಮೇಯರ್ ಅವರು, ಹಣಕಾಸಿನ ವ್ಯವಸ್ಥೆಗೆ ಕಾಲಾವಕಾಶ ಕೇಳಿ ಮಾಡಿರುವ ಮನವಿಯನ್ನು ಪರಿಗಣಿಸಿ ನಮ್ಮ ಮುಷ್ಕರವನ್ನು ವಾಪಾಸ್ ಪಡೆಯುತ್ತಿದ್ದೇವೆ,” ಎಂದು ನಿವಾಸಿ ವೈದರು ಹೇಳಿದ್ದಾರೆ.

ಆದರೆ, ಈ ಮುಷ್ಕರವನ್ನು ತಾತ್ಕಾಲಿಕವಾಗಿ ಮಾತ್ರ ಮುಂದೂಡಲಾಗಿದೆ ಎಂದು ಪರೋಕ್ಷವಾಗಿ ಮತ್ತೆ ಮುಷ್ಕರ ಹೂಡುವ ಎಚ್ಚರಿಕೆ ನೀಡಿದ್ದಾರೆ

Also Read: ದೆಹಲಿ: ನಿವಾಸಿ ಸರ್ಕಾರಿ ವೈದ್ಯರ ವೇತನ ನೀಡಲು ಹೈಕೋರ್ಟ್ ಆದೇಶ

Tags: ದೆಹಲಿವೈದ್ಯರ ಮುಷ್ಕರ
Previous Post

ಬಂದೂಕು ತೋರಿಸಿ ದಲಿತ ಯುವತಿಯ ಮೇಲೆ ಅತ್ಯಾಚಾರ

Next Post

ನನ್ನನ್ನು ಪದೇ ಪದೇ ಕೆಣಕಬೇಡಿ: ಸಿದ್ದರಾಮಯ್ಯಗೆ ಹೆಚ್‌ಡಿಕೆ

Related Posts

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ
Top Story

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

by ಪ್ರತಿಧ್ವನಿ
February 8, 2026
0

ಚಿನ್ನದ ಬೆಲೆ ಏರಿಕೆ ಜೊತೆಗೆ 2026ರ ಆರಂಭದಲ್ಲೇ ಕ್ರಿಪ್ಟೋ(crypto )ಹೂಡಿಕೆದಾರರಿಗೆ ಬಿಟ್‌ಕಾಯಿನ್(Bitcoin) ಭಾರಿ ಶಾಕ್ ನೀಡಿದೆ. ಒಂದು ಬಿಟ್‌ಕಾಯಿನ್ ಮೌಲ್ಯ 1.2 ಲಕ್ಷ ಡಾಲರ್‌ನಿಂದ 66 ಸಾವಿರ...

Read moreDetails
ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

February 8, 2026
ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

February 7, 2026
ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

February 7, 2026
ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

February 7, 2026
Next Post
ನನ್ನನ್ನು ಪದೇ ಪದೇ ಕೆಣಕಬೇಡಿ: ಸಿದ್ದರಾಮಯ್ಯಗೆ ಹೆಚ್‌ಡಿಕೆ

ನನ್ನನ್ನು ಪದೇ ಪದೇ ಕೆಣಕಬೇಡಿ: ಸಿದ್ದರಾಮಯ್ಯಗೆ ಹೆಚ್‌ಡಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada