• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ದೇಶ ʼವಿಷನ್ʼ ಪ್ರಧಾನಿಯನ್ನು ಬಯಸುತ್ತದೆ ʼಟೆಲಿವಿಷನ್ʼ ಪ್ರಧಾನಿಯನ್ನಲ್ಲ –ಕಾಂಗ್ರೆಸ್ ಟೀಕೆ

by
December 19, 2020
in ಕರ್ನಾಟಕ
0
ದೇಶ ʼವಿಷನ್ʼ ಪ್ರಧಾನಿಯನ್ನು ಬಯಸುತ್ತದೆ ʼಟೆಲಿವಿಷನ್ʼ ಪ್ರಧಾನಿಯನ್ನಲ್ಲ –ಕಾಂಗ್ರೆಸ್ ಟೀಕೆ
Share on WhatsAppShare on FacebookShare on Telegram

ದೆಹಲಿಯ ಗಡಿಯಲ್ಲಿ ಪ್ರತಿಭಟಿಸುತ್ತಿರುವ ರೈತರಿಗೆ ಮೋದಿ ಸಾಂತ್ವಾನ ಹೇಳಲು ಪ್ರಯತ್ನ ಪಟ್ಟಿದ್ದಾರೆ. ಕೃಷಿ ಕಾಯ್ದೆಗಳ ತಿದ್ದುಪಡಿಯಿಂದ ರೈತರಿಗೆ ತೊಂದರೆ ಆಗುವುದಿಲ್ಲ ನಮ್ಮ ಸರ್ಕಾರ ರೈತ ಪರವಾಗಿಯೇ ಕೆಲಸ ಮಾಡುತ್ತಿದೆ. ವಿರೋಧ ಪಕ್ಷದವರ ಇಲ್ಲದ ಸಲ್ಲದ ಹೇಳಿಕೆಯಿಂದ ಅನ್ನದಾತರು ವಿಷಯ ಗ್ರಹಿಸುವುದರಲ್ಲಿ ಎಡವಿದ್ದಾರೆಂದು ಮಾಧ್ಯಮದ ಮೂಲಕ ಹೋರಾಟ ನಿರತರ ಮನವೊಲಿಸಲು ಮುಂದಾಗಿದ್ದಾರೆ.

ಮೋದಿಯ ಈ ತಂತ್ರಕ್ಕೆ ಕಾಂಗ್ರೆಸ್ ತಿರುಗೇಟು ನೀಡಿದ್ದು, ದೇಶ ʼವಿಷನ್ ಪ್ರಧಾನಿಯನ್ನು ಬಯಸುತ್ತದೆ. ಟೆಲಿವಿಷನ್ ಪ್ರಧಾನಿಯನ್ನಲ್ಲʼ ಎಂದು ಟೀಕಿಸಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

“ಮೋದಿಯವರೇ ನಿಮ್ಮ ಕಚೇರಿಯಿಂದ ಮಾಧ್ಯಮದ ಮೂಲಕ ಕೆಲವೇ ನಿಮಿಷಗಳಲ್ಲಿ ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟಿಸುತ್ತಿರುವ ರೈತರನ್ನು ತಲುಪಬಹುದು. ಟಿ.ವಿ ಗಳ ಮೂಲಕ ಮನವೊಲಿಸುವ ಪ್ರಯತ್ನವೇಕೆ ಎಂದು ಟೀಕಾ ಪ್ರಹಾರ ನಡೆಸಿದೆ.

ದೆಹಲಿಯ ಗಡಿಗಳಲ್ಲಿ 23 ದಿನಗಳಿಂದ ಅನ್ನದಾತರು ಹೋರಾಟ ನಡೆಸುತ್ತಿದ್ದು, ಈಗಾಗಲೇ ಹೋರಾಟ ನಿರತರಲ್ಲಿ 22 ಜನ ರೈತರು ಸಾವನ್ನಪ್ಪಿದ್ದಾರೆ. ಸ್ವಲ್ಪವೂ ಮಾನವೀಯತೆ ತೋರದಿರುವ ಸರ್ಕಾರವಿದು. ಜೊತೆಗೆ ಹೋರಾಟಗಾರರನ್ನು ಹತ್ತಿರಕ್ಕೂ ಬಿಟ್ಟುಕೊಳ್ಳದೆ ಹತ್ತಿಕ್ಕುತ್ತಿರುವುದು ಹಾಗೂ ರೈತರ ಹೋರಾಟ ರಾಜಕೀಯ ಪ್ರೇರಿತ ಎಂದು ರೈತ ಸಮುದಾಯಕ್ಕೆ ಚಾರಿತ್ರಿಕ ಅವಮಾನ ಮಾಡಿದ್ದಾರೆಂದು ಕಾಂಗ್ರೆಸ್ ಆರೋಪಿಸಿದೆ.

'@narendramodiಅವರೇ ನಿಮ್ಮ ಕಚೇರಿಯಿಂದ ಕೆಲವೇ ನಿಮಿಷಗಳ ಪ್ರಯಾಣದಲ್ಲಿ ದೆಹಲಿ ಗಡಿಯಲ್ಲಿ ಪ್ರತಿಭಟಿಸುತ್ತಿರುವ ರೈತರನ್ನ ತಲುಪಬಹುದು.

ಅಲ್ಲಿ ಹೋಗುವ ಬದಲು ದೂರದ ಮಧ್ಯಪ್ರದೇಶದ ರೈತರಲ್ಲಿ ಟಿವಿ ಮೂಲಕ ಮನವೊಲಿಕೆಯ ಯತ್ನ ಏಕೆ?

ದೇಶ “ವಿಷನ್” ಇರುವ ಪ್ರಧಾನಿಯನ್ನು ಬಯಸುತ್ತದೆ ಹೊರತು
“ಟೆಲಿವಿಷನ್”ಪ್ರಧಾನಿಯನ್ನಲ್ಲ.#ಪಲಾಯನವಾದಿ_ಮೋದಿ

— Karnataka Congress (@INCKarnataka) December 18, 2020


ಅಲ್ಲದೆ, ರಾಜ್ಯದಲ್ಲಿ ಸಾರಿಗೆ ನೌಕಕರರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ವಿರುದ್ದ ಪ್ರತಿಭಟಿಸಿದ್ದಕ್ಕಾಗಿ ಸರ್ಕಾರ ಧ್ವೇಷದಿಂದ 200 ನೌಕರರನ್ನು ಅಮಾನತು ಮಾಡಿದೆ. ರಾಜ್ಯ ಸರ್ಕಾರ ಕೇಂದ್ರದಿಂದ ಜಿಎಸ್ಟಿ ಪಾಲು ತರದೆ ರಾಜ್ಯವನ್ನೂ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ. ಸರ್ಕಾರ ನ್ಯಾಯ ಕೇಳಿದವರನ್ನು ಅಮಾನತು ಮಾಡಿ ಉತ್ತರನ ಪೌರುಷವನ್ನು ತೋರುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಪಕ್ಷ ಟ್ವಿಟರ್ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.

ಸಾಕಷ್ಟು ಚರ್ಚಿಸಿಯೇ ಕೃಷಿ ಮಸೂದೆ ತಿದ್ದುಪಡಿ ತಂದಿದ್ದೇವೆ ಎಂದಿರುವ @narendramodi ಅವರೇ.

ರೈತರು,ಕೃಷಿ ತಜ್ಞರಲ್ಲೂ ಚರ್ಚಿಸದೆ ತುರಾತುರಿಯಲ್ಲಿ ಕೋವಿಡ್ ನಡುವೆಯೇ ಬಿಲ್ ಮುಂದಿಟ್ಟಿರಿ.

ಲೋಕಸಭೆಯಲ್ಲಿ ರಾಜ್ಯಸಭೆಯಲ್ಲಿ ಚರ್ಚೆಗೆ ಅವಕಾಶ ನೀಡದೆ ಪಾಸ್ ಮಾಡಿಕೊಂಡಿದ್ದೀರಿ.

ಯಾರಲ್ಲಿ ಚರ್ಚಿಸಿದ್ದೀರಿ ಸ್ಪಷ್ಟಪಡಿಸಿ.#ಪಲಾಯನವಾದಿ_ಮೋದಿ

— Karnataka Congress (@INCKarnataka) December 18, 2020


ADVERTISEMENT
Tags: ಕಾಂಗ್ರೆಸ್ರೈತರೈತ ಚಳವಳಿರೈತ ವಿರೋಧಿ ಮಸೂದೆರೈತರು
Previous Post

ಪಶ್ಚಿಮ ಬಂಗಾಳದಲ್ಲಿ ಗದ್ದುಗೆ ಹಿಡಿಯಲು ಡಿಕೆಶಿಗೆ ಜವಾಬ್ದಾರಿ?

Next Post

ಬಿಬಿಎಂಪಿ ಪಾಲಿಕೆ ಚುನಾವಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

Related Posts

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ
Serial

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

by ಪ್ರತಿಧ್ವನಿ
October 13, 2025
0

ಸಾಮಾಜಿಕ  ಅನ್ಯಾಯ ದೌರ್ಜನ್ಯ ತಾರತಮ್ಯಗಳಿಗೆ ಸ್ಪಂದಿಸುವುದು ನಾಗರಿಕತೆಯ ಲಕ್ಷಣ ನಾ ದಿವಾಕರ  ಜಗತ್ತಿನ ಇತಿಹಾಸದಲ್ಲಿ ಸಂಭವಿಸಿರುವ ಬಹುತೇಕ ವಿಪ್ಲವಗಳಲ್ಲಿ ಪ್ರಧಾನ ಪಾತ್ರ ವಹಿಸಿರುವುದು ಆಯಾ ಸಮಾಜಗಳಲ್ಲಿ ಕ್ರಿಯಾಶೀಲವಾಗಿ,...

Read moreDetails

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025
Next Post
ಬಿಬಿಎಂಪಿ ಪಾಲಿಕೆ ಚುನಾವಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ಬಿಬಿಎಂಪಿ ಪಾಲಿಕೆ ಚುನಾವಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada