• Home
  • About Us
  • ಕರ್ನಾಟಕ
Thursday, September 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ನಟ ದರ್ಶನ್​ಗೆ ಬಿರಿಯಾನಿ ಊಟ.. ಸಮರ್ಥಿಸಿಕೊಂಡು ಹೋಂ ಮಿನಿಸ್ಟರ್​..

ಪ್ರತಿಧ್ವನಿ by ಪ್ರತಿಧ್ವನಿ
June 12, 2024
in ಸಿನಿಮಾ
0
Share on WhatsAppShare on FacebookShare on Telegram

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ಲಿಂಗಾಯತ ಸಮುದಾಯ ಯುವಕ ಮೆಸೇಜ್​ ಮಾಡಿದ್ದ ಎನ್ನುವ ಒಂದೇ ಒಂದು ಕಾರಣಕ್ಕೆ ಕೊಲೆ ಮಾಡಿದ ಆರೋಪದಲ್ಲಿ ಬಂಧನ ಆಗಿರುವ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ನಿನ್ನೆ ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದೆ. 6 ದಿನಗಳ ಕಾಲ ಪೊಲೀಸ್​ ಕಸ್ಟಡಿಯಲ್ಲಿರುವ ಆರೋಪಿಗಳಿಗೆ ಫೇಮಸ್​ ಚಿಕ್ಕಪೇಟೆಯ ದೊನ್ನೆ ಬಿರಿಯಾನಿ ತರಿಸಿಕೊಟ್ಟಿದ್ದಾರೆ ಪೊಲೀಸರು. ಪ್ರವಿತ್ರಾಗೌಡ ಹೊರತುಪಡಿಸಿ ಉಳಿದ 12 ಆರೋಪಿಗಳಿಗೆ ದೊನ್ನೆ ಬಿರಿಯಾನಿ ಊಟದ ವ್ಯವಸ್ಥೆ‌ ಮಾಡಲಾಗಿತ್ತು. ಇದು ಎಷ್ಟು ಸರಿ ಅನ್ನೋ ಬಗ್ಗೆ ಪರ ವಿರೋಧ ಚರ್ಚೆ ನಡುವೆ, ಪೊಲೀಸ್ರ ಕ್ರಮವನ್ನು ಕರ್ನಾಟಕ ಸರ್ಕಾರದ ಹೋಂ ಮಿನಿಸ್ಟರ್​ ಸಮರ್ಥನೆ ಮಾಡಿಕೊಂಡಿದ್ದಾರೆ.

ADVERTISEMENT

ಕೊಲೆ ಆರೋಪಿಗಳಿಗೆ ಬಿರಿಯಾನಿ ತರಿಸಿ ಕೊಟ್ಟ ವಿಚಾರದಲ್ಲಿ ಪೊಲೀಸರ ನಡೆ ಬಗ್ಗೆ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗ್ತಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಬಿರಿಯಾನಿ ಊಟ ತಂದು ಕೊಟ್ಟ ಬಗ್ಗೆ ಗೃಹ ಸಚಿವರನ್ನು ಮಾಧ್ಯಮಗಳು ಪ್ರಶ್ನೆ ಮಾಡಿದಾಗ, ನನಗೆ ಗೊತ್ತಿಲ್ಲ. ಊಟ ಇಲ್ಲದೆ ಸಾಯಿಸುವುದಕ್ಕೆ ಆಗಲ್ವಲ್ಲ..? ಊಟ ತರಿಸಿ ಕೊಡುತ್ತಾರೆ. ಅದರಲ್ಲಿ ಬಿರಿಯಾನಿ ತರಿಸಿಕೊಟ್ರಾ..? ಚಿಕನ್ ತರಿಸಿಕೊಟ್ರಾ ಗೊತ್ತಿಲ್ಲ ಎನ್ನುವ ಮೂಲಕ ಪರೋಕ್ಷವಾಗಿ ಪೊಲೀಸ್ರ ಕೆಲಸವನ್ನು ಪರಮೇಶ್ವರ್ ಸಮರ್ಥನೆ ಮಾಡಿಕೊಂಡಿದ್ದಾರೆ. ಈ ನಡುವೆ ಪೊಲೀಸ್​ ಠಾಣೆಯಲ್ಲಿ ದರ್ಶನ್​ ಮತ್ತೊಂದು ಬೇಡಿಕೆ ಇಟ್ಟಿರುವುದು ಗೊತ್ತಾಗ್ತಿದೆ.

ನಟ ದರ್ಶನ್ ಸಿಗರೇಟ್ ಬೇಕು ಎಂದು ಪೊಲೀಸ್ರ ಮುಂದೆ ಬೇಡಿಕೆ ಇಟ್ಟಿದ್ದಾನೆ ಅನ್ನೋದು ಗೊತ್ತಾಗಿದೆ. ಆರೋಪಿ ದರ್ಶನ್ ಪೊಲೀಸ್​ ಕಸ್ಟಡಿಯಲ್ಲಿ ಸಿಗರೇಟ್ ಬೇಕೆಂದು ಕೇಳುತ್ತಿದ್ದಾನೆ. ಆದರೆ ಸಿಗರೇಟ್ ನೀಡಲು ಸಾಧ್ಯವಿಲ್ಲ ಅಂತ ದರ್ಶನ್ ಬೇಡಿಕೆ ನಿರಾಕರಣೆ ಮಾಡಿದ್ದಾರಂತೆ ಪೊಲೀಸ್ರು. ಗೃಹ ಸಚಿವರೇ ಸಿಗರೇಟ್​ ಅವಶ್ಯಕತೆ ಬಿದ್ದಿದೆ. ದರ್ಶನ್​ ಇನ್ನು ಆರೋಪಿ ಮಾತ್ರ ಅಪರಾಧಿಯಲ್ಲ, ಸಿಗರೇಟ್​​ಗೆ ವ್ಯವಸ್ಥೆ ಮಾಡಬಹುದಲ್ಲವೇ ಅನ್ನೋ ಕುಹಕದ ಮಾತು ಕೇಳುವಂತಾಗಿದೆ. ನಟ ದರ್ಶನ್​ ಸ್ಟಾರ್​ ಅನ್ನೋ ಕಾರಣಕ್ಕೆ ಬಿರಿಯಾನಿ ತರಿಸಿಕೊಟ್ಟಿರಬಹುದು. ಆದರೆ ಓರ್ವ ಸಾಮಾನ್ಯ ಅಪರಾಧಿ ಯಾವುದೋ ಒಂದು ಕೇಸ್​ನಲ್ಲಿ ಈ ರೀತಿ ಅರೆಸ್ಟ್​ ಆದಾಗಾ ಎಲ್ಲಿದ್ದು ಬಿರಿಯಾನಿ ಬರುತ್ತದೆ..? ಆಗಲೂ ವ್ಯವಸ್ಥೆ ಆಗುತ್ತಾ..? ಆತನನ್ನೂ ಸಾಯಿಸಲು ಆಗಲ್ಲ ಅಲ್ಲವೇ..?

ದರ್ಶನ್​ ರಕ್ಷಣೆ ಇಬ್ಬರು ಸಚಿವರು ಪ್ರಯತ್ನ ಮಾಡ್ತಿದ್ದಾರೆ ಅನ್ನೋ ವಿಚಾರಕ್ಕೂ ಪರಮೇಶ್ವರ್​​ ಪ್ರತಿಕ್ರಿಯೆ ನೀಡಿದ್ದು, ಕಾನೂನಿನ ಪ್ರಕಾರ ಏನು ಕ್ರಮ ತೆಗೆದುಕೊಳ್ಳಬೇಕು ಅದನ್ನು ಪೊಲೀಸ್ ಇಲಾಖೆ ತೆಗೆದುಕೊಳ್ಳುತ್ತದೆ. ದರ್ಶನ್​ನನ್ನು ಬಚಾವ್​ ಮಾಡಲು ಪ್ರಭಾವಿ ರಾಜಕಾರಣಿಗಳು ಕರೆ ಮಾಡಿದ ವಿಚಾರ ನನಗೆ ಗೊತ್ತಿಲ್ಲ. ನನಗೆ ಗೊತ್ತಿರುವಂತೆ ಯಾರು ಪ್ರಯತ್ನ ಮಾಡಿಲ್ಲ. ನನ್ನ ಹತ್ತಿರ ಅಂತೂ ಯಾರೊಬ್ಬರೂ ಪ್ರಯತ್ನ ಮಾಡಿಲ್ಲ. ಕಾನೂನಿನಲ್ಲಿ ಏನು ಕ್ರಮ ತೆಗೆದುಕೊಳ್ಳೋಕೆ ಅವಕಾಶವಿದೆ ಅದನ್ನು ಪೊಲೀಸ್ರು ತೆಗೆದುಕೊಳ್ತಾರೆ. ಸರ್ಕಾರದಿಂದ ನಾವ್ಯಾರು ಮಧ್ಯಪ್ರವೇಶ ಮಾಡಲ್ಲ. ಸರ್ಕಾರ ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಟ್ಟಿದೆ. ರೇಣುಕಾಸ್ವಾಮಿ ಕುಟುಂಬದ ಪರವಾಗಿ ಸರ್ಕಾರ ಏನು ಮಾಡಬಹುದು ಅನ್ನೋದನ್ನ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'Darshan Arrest
Previous Post

ರೇಣುಕಾಸ್ವಾಮಿ ಸಾವಿನ ಬಗ್ಗೆ ದರ್ಶನ್ ಗೆ ಮಾಹಿತಿಯೇ ಇಲ್ಲ; ವಕೀಲ

Next Post

ದರ್ಶನ್ ಮತ್ತು ಟೀಂ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಜಿ. ಪರಮೇಶ್ವರ್

Related Posts

Top Story

“ಭೀಮ” ಖ್ಯಾತಿಯ ಪ್ರಿಯಾ ಅಭಿನಯದ “ಕುಂಭ‌ ಸಂಭವ” ಚಿತ್ರದ ಟೀಸರ್ ಬಿಡುಗಡೆ .

by ಪ್ರತಿಧ್ವನಿ
September 4, 2025
0

ಚಿತ್ರೀಕರಣr ಮುಗಿಸಿ ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಯುಸಿಯಾಗಿದೆ ಟಿ.ಎನ್.ನಾಗೇಶ್ ನಿರ್ದೇಶನದ ಈ ಚಿತ್ರ . "ಭೀಮ" ಚಿತ್ರದ ಗಿರಿಜಾ ಪಾತ್ರದ ಮೂಲಕ ಕನ್ನಡಿಗರ ಮನಗೆದ್ದ ಪ್ರಿಯಾ ಅವರು...

Read moreDetails

ಸೆಪ್ಟೆಂಬರ್ 5 ರಿಂದ “ಅಮೇಜಾನ್ ಪ್ರೈಮ್” ನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ “ಕೊತ್ತಲವಾಡಿ” .

September 4, 2025

ಸೆಪ್ಟೆಂಬರ್ 10 ರಂದು ಬಿಡುಗಡೆಯಾಗಲಿದೆ ಝೈದ್ ಖಾನ್ ಅಭಿನಯದ “ಕಲ್ಟ್” ಚಿತ್ರದ “ಅಯ್ಯೊ ಶಿವನೇ” ಹಾಡು. .

September 4, 2025
ಗ್ಯಾಂಗ್ಸ್ ಆಫ್ ಯುಕೆ ಟ್ರೈಲರ್ ಉಪೇಂದ್ರ ಬಿಡುಗಡೆ

ಗ್ಯಾಂಗ್ಸ್ ಆಫ್ ಯುಕೆ ಟ್ರೈಲರ್ ಉಪೇಂದ್ರ ಬಿಡುಗಡೆ

September 4, 2025
ಶ್ರೀದುರ್ಗಾ ಪರಮೇಶ್ವರಿ ಸನ್ನಿಧಾನದಲ್ಲಿ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ “ಕೊನಾರ್ಕ್” ಚಿತ್ರಕ್ಕೆ ಚಾಲನೆ .

ಶ್ರೀದುರ್ಗಾ ಪರಮೇಶ್ವರಿ ಸನ್ನಿಧಾನದಲ್ಲಿ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ “ಕೊನಾರ್ಕ್” ಚಿತ್ರಕ್ಕೆ ಚಾಲನೆ .

September 3, 2025
Next Post
ನಟ ದರ್ಶನ್​ಗೆ ಬಿರಿಯಾನಿ ಊಟ.. ಸಮರ್ಥಿಸಿಕೊಂಡು ಹೋಂ ಮಿನಿಸ್ಟರ್​..

ದರ್ಶನ್ ಮತ್ತು ಟೀಂ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಜಿ. ಪರಮೇಶ್ವರ್

Recent News

Top Story

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

by ಪ್ರತಿಧ್ವನಿ
September 4, 2025
ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ
Top Story

ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

by ನಾ ದಿವಾಕರ
September 4, 2025
Top Story

ಪಿಎಂಎಫ್ಎಂಇ ಯೋಜನೆಯಲ್ಲಿ ಕರ್ನಾಟಕದ ಅಭೂತಪೂರ್ವ ಪ್ರಗತಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

by ಪ್ರತಿಧ್ವನಿ
September 4, 2025
Top Story

“ಭೀಮ” ಖ್ಯಾತಿಯ ಪ್ರಿಯಾ ಅಭಿನಯದ “ಕುಂಭ‌ ಸಂಭವ” ಚಿತ್ರದ ಟೀಸರ್ ಬಿಡುಗಡೆ .

by ಪ್ರತಿಧ್ವನಿ
September 4, 2025
Top Story

ಸೆಪ್ಟೆಂಬರ್ 5 ರಿಂದ “ಅಮೇಜಾನ್ ಪ್ರೈಮ್” ನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ “ಕೊತ್ತಲವಾಡಿ” .

by ಪ್ರತಿಧ್ವನಿ
September 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

September 4, 2025
ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

September 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada