• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ನಾಡಿದ್ದಿನಿಂದ ದೇಶದಲ್ಲಿ ರೈಲು ಸಂಚಾರ ಪುನರಾರಂಭ

by
May 10, 2020
in ದೇಶ
0
ನಾಡಿದ್ದಿನಿಂದ ದೇಶದಲ್ಲಿ ರೈಲು ಸಂಚಾರ ಪುನರಾರಂಭ
Share on WhatsAppShare on FacebookShare on Telegram

ಮೇ 12ರ ನಂತರ ಹಂತ ಹಂತವಾಗಿ ಭಾರತದಲ್ಲಿ ರೈಲ್ವೇ ಸೇವೆಯನ್ನು ಪ್ರಾರಂಭಿಸುವ ಸೂಚನೆಯನ್ನು ಭಾರತೀಯ ರೈಲ್ವೇ ಇಲಾಖೆ ನೀಡಿದೆ. ಮೊದಲ ಹಂತದಲ್ಲಿ ಪ್ರತೀ ದಿನ 15 ರೈಲುಗಳ ಸೇವೆಯನ್ನು ಆರಂಭಿಸುವ ಕುರಿತು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತದಲ್ಲಿ ಮೂರನೇ ಹಂತದ ಲಾಕ್‌ಡೌನ್‌ ಇನ್ನೇನು ಕೊನೆಗೊಳ್ಳಲಿದೆ ಎನ್ನುವ ಸಮಯದಲ್ಲಿ ಈ ಪ್ರಕಟಣೆಯನ್ನು ರೈಲ್ವೇ ಇಲಾಖೆ ಇಲಾಖೆ ಹೊರಡಿಸಿದೆ.

Indian Railways plans to gradually restart passenger train operations from 12th May, 2020, initially with 15 pairs of trains

These trains will be run as special trains from New Delhi Station connecting 15 important cities of the countryhttps://t.co/tOvEFT1C8Z pic.twitter.com/dvdxKaxshM

— Ministry of Railways (@RailMinIndia) May 10, 2020


ADVERTISEMENT

ಈ ವಿಶೇಷ ರೈಲುಗಳು, ನವ ದೆಹಲಿಯಿಂದ ಹೊರಟು, ಧಿಬ್ರುಗಢ್‌, ಅಗರ್ತಲಾ, ಹೌರಾ, ಪಾಟ್ನಾ, ಬಿಲಾಸ್‌ಪುರ್‌, ರಾಂಚಿ, ಭುಬನೇಶ್ವರ್‌, ಸೆಕುಂದರಾಬಾದ್‌, ಬೆಂಗಳೂರು, ಚೆನ್ನೈ, ತಿರುವನಂತಪುರಂ, ಮಡ್‌ಗಾಂವ್‌, ಮುಂಬೈ ಸೆಂಟ್ರಲ್‌, ಅಹಮದಾಬಾದ್‌ ಮತ್ತು ಜಮ್ಮು ತಾವಿ ರೈಲ್ವೇ ಸ್ಟೇಷನ್‌ಗಳಿಗೆ ಹೊರಡಲಿದೆ ಎಂದು ರೈಲ್ವೇ ಇಲಾಖೆ ತಿಳಿಸಿದೆ.

15 ರೈಲುಗಳು ತಮ್ಮ ಮೂಲ ಸ್ಥಾನದಿಂದ ನಿರ್ದೇಶಿತ ರಾಜ್ಯಗಳಿಗೆ ತಲುಪಿ ನಂತರ ವಾಪಾಸ್‌ ದೆಹಲಿಗೆ ಬರಲಿವೆ. ಹೀಗಾಗಿ, ಒಟ್ಟು 30 ಬಾರಿ ರೈಲ್ವೇ ಪ್ರಯಾಣ ನಡೆಯಲಿದೆ ಎಂದು ತಿಳಿಸಲಾಗಿದೆ.

ಈ ರೈಲುಗಳಲ್ಲಿ ಪ್ರಯಾಣಿಸಲು ಮೇ 11ರ ಸಂಜೆ ನಾಲ್ಕು ಗಂಟೆಯಿಂದ IRCTC ವೆಬ್‌ಸೈಟ್‌ನಲ್ಲಿ ಪ್ರಯಾಣಿಕರು ಟಿಕೆಟ್‌ಗಳನ್ನು ಕಾಯ್ದಿರಿಸಬಹುದು. ಆದರೆ, ಯಾವುದೇ ರೈಲು ನಿಲ್ದಾಣಗಳಲ್ಲಿ ಟಿಕೆಟ್‌ ವಿತರಿಸಲಾಗುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.

Tags: IRCTCರೈಲು ಸಂಚಾರ
Previous Post

ಕೋವಿಡ್-19: ಕರ್ನಾಟಕದಲ್ಲಿ 54 ಪಾಸಿಟಿವ್ ಪ್ರಕರಣಗಳು ಪತ್ತೆ

Next Post

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಏಮ್ಸ್‌ಗೆ ದಾಖಲು

Related Posts

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ
Top Story

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು. ಕಾಯಕವೇ ಕೈಲಾಸ ಅಂತ ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ ಸಮಾನ ಗೌರವ ನೀಡಬೇಕು....

Read moreDetails
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
Next Post
ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಏಮ್ಸ್‌ಗೆ ದಾಖಲು

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಏಮ್ಸ್‌ಗೆ ದಾಖಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada