• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

ಪ್ರತಿಧ್ವನಿ by ಪ್ರತಿಧ್ವನಿ
September 1, 2024
in Uncategorized
0
Share on WhatsAppShare on FacebookShare on Telegram

ಮಂಡ್ಯ: ನಾಲ್ವರು ಯುವಕರಿಂದ ಪ್ರೀತಿ, ಪ್ರೇಮದ ಅಪಪ್ರಚಾರ ಹಾಗೂ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಳೆ. ಮಂಡ್ಯದ ಹನಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಇಂಪನಾ (14) ಆತ್ಮಹತ್ಯೆ ಮಾಡಿಕೊಂಡವಳು.

ADVERTISEMENT

ಗಗನ್, ಸಂಜಯ್ ,ಮಹೇಂದ್ರ ಹಾಗೂ ಲೋಹಿತ್ ಎಂಬ ಯುವಕರಿಂದ ಕಿರುಕುಳದ ಆರೋಪ ಕೇಳಿ ಬಂದಿದೆ. ಹನಕೆರೆ ಗ್ರಾಮದ ಗಗನ್ ಮತ್ತು ಸ್ನೇಹಿತರು ಸೇರಿ ಇಂಪನಾ- ಮಹೇಂದ್ರ ಎಂಬಾತನನ್ನು ಪ್ರೀತಿ ಮಾಡುತ್ತಿದ್ದಾಳೆ ಎಂದು ಗಾಳಿ ಸುದ್ದಿ ಹಬ್ಬಿಸಿದ್ದರು.

ಅಲ್ಲದೆ ಆಕೆ ಮಾತಾಡುವುದನ್ನು ರೆಕಾರ್ಡ್ ಮಾಡಿಕೊಂಡು ವೈರಲ್ ಮಾಡಿದ್ದರು. ಇದರಿಂದ ಬೇಸತ್ತ ಇಂಪನಾ ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅದೇ ಗ್ರಾಮದ ಖಾಸಗಿ ಶಾಲೆಯಲ್ಲಿ ಇಂಪನಾ 9ನೇ ತರಗತಿ ಓದುತ್ತಿದ್ದಳು.

ಒಬ್ಬಳೇ ಮಗಳನ್ನು ಕಳೆದುಕೊಂಡು ಇಂಪನಾ ಹೆತ್ತವರು ಕಣ್ಣೀರು ಹಾಕುತ್ತಿದ್ದಾರೆ. ಗಗನ್ ಸೇರಿ ನಾಲ್ವರು ತನ್ನ ಮಗಳಿಗೆ ಕಿರುಕುಳ ನೀಡಿ ಆಕೆಯ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ನಾಲ್ವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಚಿತ್ರರಂಗಕ್ಕಿಂತ ರಂಗಭೂಮಿ ಸುರಕ್ಷಿತವಾಗಿದೆ:ಪ್ರಕಾಶ್‌ ಬೆಳವಾಡಿ

Next Post

ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

Related Posts

“ಒಳ ಮೀಸಲಾತಿ ಜಾರಿ ಮಾಡದೇ ಹುದ್ದೆ ಭರ್ತಿಯಾದರೆ, ರಾಜ್ಯದಲ್ಲಿ ಮುಂದಿನ ಘಟನೆಗಳಿಗೆ ನೀವೇ ಹೊಣೆ”
Uncategorized

“ಒಳ ಮೀಸಲಾತಿ ಜಾರಿ ಮಾಡದೇ ಹುದ್ದೆ ಭರ್ತಿಯಾದರೆ, ರಾಜ್ಯದಲ್ಲಿ ಮುಂದಿನ ಘಟನೆಗಳಿಗೆ ನೀವೇ ಹೊಣೆ”

by ಪ್ರತಿಧ್ವನಿ
March 4, 2026
0

ಬೆಂಗಳೂರು : ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ಕೊಡಬಾರದು. ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾದೀತು ಎಂದು ಬಿಜೆಪಿ...

Read moreDetails
ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?

ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?

March 3, 2026
ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

March 1, 2026
Breaking: ಇರಾನ್ ನಾಯಕ ಅಲಿ ಖಮೇನಿ ಸಾವನ್ನು ದೃಢಪಡಿಸಿದ ಡೊನಾಲ್ಡ್ ಟ್ರಂಪ್! 

Breaking: ಇರಾನ್ ನಾಯಕ ಅಲಿ ಖಮೇನಿ ಸಾವನ್ನು ದೃಢಪಡಿಸಿದ ಡೊನಾಲ್ಡ್ ಟ್ರಂಪ್! 

March 1, 2026
ಈ ದಿನಾಂಕದಿಂದ ಭಾರತ-ನೇಪಾಳ ಗಡಿ ಬಂದ್: ಕಾರಣವೇನು

ಮೇಲ್ದರ್ಜೆಗೇರಿದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಶೀಘ್ರದಲ್ಲಿ ಎಲ್ಲಾ ಸೌಲಭ್ಯ : ಸಚಿವ ದಿನೇಶ್ ಗುಂಡೂರಾವ್

February 28, 2026
Next Post

ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada