• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಾವು ಹಿಂದೂಗಳು, ಕನ್ನಡಿಗರ ಓಟು ಹೋಗುತ್ತದೆಂಬ ಭಯವಿಲ್ಲ; ಬಸನಗೌಡ ಯತ್ನಾಳ್

by
November 20, 2020
in ಕರ್ನಾಟಕ
0
ನಾವು ಹಿಂದೂಗಳು
Share on WhatsAppShare on FacebookShare on Telegram

ನಾವು ಹಿಂದೂಗಳು, ಕನ್ನಡಿಗರ ಓಟು ಕಳೆದುಕೊಳ್ಳುತ್ತೇವೆ ಎಂಬ ಭಯ ನನಗಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆ ನೀಡಿದ್ದಾರೆ.

ಮಹಾರಾಷ್ಟ್ರ ಉಪಮುಖ್ಯಮಂತ್ರಿಯ ಅಖಂಡ ಮಹಾರಾಷ್ಟ್ರ ಹೇಳಿಕೆ, ಕರ್ನಾಟಕ ರಾಜ್ಯ ಸರ್ಕಾರದ ಮರಾಠ ಅಭಿವೃದ್ಧಿ ಪ್ರಾಧಿಕಾರದ ಪ್ರಸ್ತಾವಗಳು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದು, ಮರಾಠಿ ವಿರೋಧಿ ಪ್ರತಿಭಟನೆಗಳು ವ್ಯಕ್ತವಾಗುತ್ತಿದೆ. ಹಲವಾರು ಕನ್ನಡ ಪರ, ರೈತ ಪರ ಸಂಘಟನೆಗಳು ಡಿಸೆಂಬರ್‌ 5 ರಂದು ಪ್ರತಿಭಟನೆಗೆ ಕರೆ ನೀಡಿದ್ದವು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಕುರಿತು ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಬಿಜಾಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್, ರೋಲ್ಕಾಲ್‌ ಹೋರಾಟಗಾರರಿಗೆ ಭಯಪಡುವುದಿಲ್ಲ ನಾವು, ಕನ್ನಡಿಗರ ಮತ ನಮ್ಮಿಂದ ಹೋಗುತ್ತವೆ ಅನ್ನುವ ಭಯವಿಲ್ಲ, ನಾವು ಮೊದಲು ಹಿಂದೂಗಳು, ಶಿವಾಜಿ ಮಹರಾಜರ ಸಮುದಾಯಕ್ಕೆ ಇನ್ನೂ ಹೆಚ್ಚಿನ ಅನುಕೂಲ ಮಾಡಬೇಕೆಂದು ನಾನು ಆಗ್ರಹಿಸುತ್ತೇನೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇವರನ್ನು ಕನ್ನಡಿಗನಾಗಿ ಮತ್ತು ಶಾಸಕನಾಗಿ ಪಡೆದ ಕನ್ನಡಾಂಬೆ ನೀನು ಧನ್ಯಳಾದೆ. ಕನ್ನಡಿಗರ ಒಟು ಹೋಗುವುದೆಂಬ ಭಯವಿಲ್ಲವಂತೆ ಈತನಿಗೆ ಮತ್ಯಾಕ್ ತಡ ಹೋಗಿ ಮಹಾರಾಷ್ಟ್ರದಲ್ಲಿ ಚುನಾವಣೆಗೆ ನಿಂತು ಅಲ್ಲಿ ಸಚಿವ ಶಾಸಕರಾಗಿ. #ಮರಾಠ_ಅಭಿವೃದ್ಧಿ_ಪ್ರಾಧಿಕಾರ_ನಿಲ್ಲಿಸಿ #StopMarathaDevelopmentAuthority pic.twitter.com/Ovbg3pk6UL

— RAVI KIRAN K || ರವಿಕಿರಣ್ ಕೆ (@ITS_KIRU) November 20, 2020


ADVERTISEMENT

ಯತ್ನಾಳ್‌ ಈ ಹೇಳಿಕೆಗೆ ಕನ್ನಡಿಗರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕನ್ನಡಿಗರೇನು ಹಿಂದೂಗಳಲ್ಲವೇ ಎಂದು ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ. #ಮರಾಠ_ಅಭಿವೃದ್ಧಿ_ಪ್ರಾಧಿಕಾರ_ನಿಲ್ಲಿಸಿ #StopMarathaDevelopmentAuthority ಎಂಬ ಹ್ಯಾಷ್‌ ಟ್ಯಾಗ್‌ ಮೂಲಕ ಕನ್ನಡಿಗರು ಮರಾಠ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಟ್ವಿಟರ್‌ ಅಭಿಯಾನ ಮಾಡುತ್ತಿದ್ದಾರೆ.

Tags: KannadaKannada Activist
Previous Post

ಶೀಘ್ರವೇ 16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕಾತಿ: ಬಸವರಾಜ ಬೊಮ್ಮಾಯಿ

Next Post

ಕರ್ನಾಟಕ: 1781 ಹೊಸ ಕರೋನಾ ಪ್ರಕರಣಗಳು ಪತ್ತೆ

Related Posts

ದೇವಾಲಯಗಳ ಹುಂಡಿ ಎಣಿಸುವ ಜಾಗದಲ್ಲಿ ಸಿಸಿಟಿವಿ ಕಡ್ಡಾಯ: ಸಿಎಂ ಖಡಕ್‌ ಸೂಚನೆ
Top Story

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಸಿಎಂ ಡಿ.ಕೆ ಶಿವಕುಮಾರ್  ಕೃತಜ್ಞತೆ

by ಪ್ರತಿಧ್ವನಿ
August 13, 2026
0

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಇಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದವು. ಬಳಿಕ ಕೆಲವು ಪ್ರಮುಖ ಹೋರಾಟಗಾರರ ತಂಡ ಮುಖ್ಯಮಂತ್ರಿ ಡಿ.ಕೆ....

Read moreDetails
ಎಸ್ಐಆರ್ ಪ್ರಕ್ರಿಯೆ: ಪ್ರಜಾಪ್ರಭುತ್ವ ಮತ್ತು ಸಮಾಜದ ಮೇಲೆ ಪರಿಣಾಮ

ರಿಹಾಬ್ ಕೇಂದ್ರದ ರೋಗಿಗಳನ್ನು SIR ಪ್ರಕ್ರಿಯೆಯಲ್ಲಿ ಸೇರಿಸಿ: ಮೋಹನ್ ಕುಮಾರ್ ದಾನಪ್ಪ ಆಗ್ರಹ

August 13, 2026
ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

August 13, 2026
ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

August 13, 2026
ವಿರೋಧ ಪಕ್ಷಗಳಿಗೆ ಮಾತಿನಲ್ಲೇ ಚಡಿ ಏಟು ಕೊಟ್ಟ ಪ್ರಿಯಾಂಕ್​ ಖರ್ಗೆ..

RSS ಕೇಂದ್ರ ಕಚೇರಿಯಿಂದಲೇ ‘ಹರ್ ಘರ್ ತಿರಂಗಾ’ ಆರಂಭಿಸಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಸವಾಲು

August 13, 2026
Next Post
ಕರ್ನಾಟಕ: 1781 ಹೊಸ ಕರೋನಾ ಪ್ರಕರಣಗಳು ಪತ್ತೆ

ಕರ್ನಾಟಕ: 1781 ಹೊಸ ಕರೋನಾ ಪ್ರಕರಣಗಳು ಪತ್ತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada