• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನಿಗೂಢ ರೀತಿಯಲ್ಲಿ ಸಾಯುತ್ತಿರುವ ಹಕ್ಕಿಗಳು: ಮ.ಪ್ರ, ರಾಜಸ್ಥಾನದಲ್ಲಿ ಹಕ್ಕಿಜ್ವರದ ಭೀತಿ

by
January 2, 2021
in ದೇಶ
0
ನಿಗೂಢ ರೀತಿಯಲ್ಲಿ ಸಾಯುತ್ತಿರುವ ಹಕ್ಕಿಗಳು: ಮ.ಪ್ರ
Share on WhatsAppShare on FacebookShare on Telegram

ಇಂದೋರ್‌ ನಗರದಲ್ಲಿ ಕೆಲವು ದಿನಗಳ ಹಿಂದೆ ಕಂಡು ಬಂದ 50 ಕ್ಕೂ ಹೆಚ್ಚು ಕಾಗೆಗಳ ಮೃತದೇಹದಲ್ಲಿ ಹಕ್ಕಿ ಜ್ವರದ ಸೋಂಕು ಕಂಡು ಬಂದಿರುವುದು ಮಧ್ಯಪ್ರದೇಶದಾದ್ಯಂತ ಹೊಸ ಆತಂಕವನ್ನು ಸೃಷ್ಟಿಸಿದೆ. ಈ ಪ್ರದೇಶದಲ್ಲಿ ಜ್ವರದ ಲಕ್ಷಣಗಳು ಕಂಡುಬರುವವರನ್ನು ಗುರುತಿಸಲು ಅಧಿಕಾರಿಗಳು ಈಗ ಶುರು ಮಾಡಿದ್ದಾರೆ.

ADVERTISEMENT

ʼಡಾಲಿ ಕಾಲೇಜಿನ ಆವರಣದಲ್ಲಿ ಮಂಗಳವಾರ ಸುಮಾರು ಐವತ್ತು ಕಾಗೆಗಳು ಶವವಾಗಿ ಪತ್ತೆಯಾಗಿವೆ. ಕೆಲವು ಮೃತದೇಹಗಳನ್ನು ಭೋಪಾಲ್‌ಗೆ ಪರೀಕ್ಷೆಗೆ ಕಳುಹಿಸಲಾಗಿದೆ. ಅವು H5N8 ವೈರಸ್ ಇರುವುದನ್ನು ಧೃಡಪಡಿಸಿದೆ” ಎಂದು ಇಂದೋರ್ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಪೂರ್ಣಿಮಾ ಗಡರಿಯಾ ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕಾಲೇಜು ಇರುವ ವಸತಿ ಪ್ರದೇಶದ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಶೀತ, ಕೆಮ್ಮು ಮತ್ತು ಜ್ವರ ಇರುವವರನ್ನು ಪತ್ತೆಹಚ್ಚಲು ಸಮೀಕ್ಷೆ ನಡೆಸಲಾಗುತ್ತಿದೆ. ಶಂಕಿತ ರೋಗಿಗಳ ಸ್ವ್ಯಾಬ್ ಮಾದರಿಗಳನ್ನು ಪರೀಕ್ಷಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ ಮಾತ್ರವಲ್ಲದೆ, ರಾಜಸ್ಥಾನದ ಜ಼ಲವಾರ್‌ ಪ್ರದೇಶದಲ್ಲಿಯೂ ಕಾಗೆಗಳ ಮೃತದೇಹ ಪತ್ತೆಯಾಗಿದ್ದು, ಮಾರಣಾಂತಿಕ ಹಕ್ಕಿ ಜ್ವರದ ಸೋಂಕು ಈ ಕಾಗೆಗಳ ಮೃತದೇಹದಲ್ಲೂ ಪತ್ತೆಯಾಗಿದೆ. ರಾಜ್ಯದ ವಿವಿಧ ಪ್ರದೇಶದಲ್ಲಿ ನಿಗೂಢ ರೀತಿಯಲ್ಲಿ ಕಾಗೆಗಳು ಸೇರಿದಂತೆ ಹಲವು ಪಕ್ಷಿಗಳು ಸಾವನ್ನಪ್ಪುತ್ತಿರುವುದರ ಹಿಂದೆ ಹಕ್ಕಿ ಜ್ವರವೇ ಇದೆ ಎಂದು ಅಂದಾಜಿಸಿರುವ ರಾಜಸ್ಥಾನ ವನ್ಯಜೀವಿ ಇಲಾಖೆ ಹಕ್ಕಿಜ್ವರದ ಎಚ್ಚರಿಕೆಯನ್ನು ನೀಡಿದೆ ಎಂದು ಹಿಂದುಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

50 ಕ್ಕೂ ಹೆಚ್ಚು ನವಿಲುಗಳು ಸೇರಿದಂತೆ ನೂರಾರು ಪಕ್ಷಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿರುವುದಾಗಿ ನಾಗವರ್‌ ಜಿಲ್ಲೆಯಿಂದ ವರದಿಯಾಗಿವೆ. ಜ಼ಲಾವರ್‌ ನ ಪನ್ವಾರ್‌ ಪ್ರದೇಶದಲ್ಲಿ 60 ಕ್ಕೂ ಮಿಕ್ಕಿ ಕೋಳಿಗಳು ಮೃತಪಟ್ಟಿವೆ ಎಂದು ವರದಿ ಹೇಳಿದೆ.

ವನ್ಯಜೀವಿ ಇಲಾಖೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಜಸ್ಥಾನದ ಮುಖ್ಯ ವನ್ಯಜೀವಿ ವಾರ್ಡನ್ ರಾಜ್ಯದಲ್ಲಿ ಪಕ್ಷಿ ಜ್ವರದ ಎಚ್ಚರಿಕೆಯನ್ನು ಘೋಷಿಸಿದ್ದಾರೆ.

Tags: Bird FluDead CrowsRajasthanಮಧ್ಯಪ್ರದೇಶರಾಜಸ್ಥಾನಹಕ್ಕಿಜ್ವರ
Previous Post

ಪೊಲೀಸ್ ಹುದ್ದೆಗೆ ರಾಜಿನಾಮೆ ಕೊಡಲು ಸಿದ್ದಾರ್ಥ ಹೆಗ್ಡೆ ಕಾರಣ: ಅಣ್ಣಾಮಲೈ

Next Post

CBSC ಶಾಲಾ-ಕಾಲೇಜುಗಳ ಪರೀಕ್ಷೆ ಮುಂದೂಡಿಕೆ – ಶಿಕ್ಷಕರಿಂದ ಸಕಾರಾತ್ಮಕ ಪ್ರತಿಕ್ರಿಯೆ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post
CBSC ಶಾಲಾ-ಕಾಲೇಜುಗಳ ಪರೀಕ್ಷೆ ಮುಂದೂಡಿಕೆ – ಶಿಕ್ಷಕರಿಂದ ಸಕಾರಾತ್ಮಕ ಪ್ರತಿಕ್ರಿಯೆ

CBSC ಶಾಲಾ-ಕಾಲೇಜುಗಳ ಪರೀಕ್ಷೆ ಮುಂದೂಡಿಕೆ – ಶಿಕ್ಷಕರಿಂದ ಸಕಾರಾತ್ಮಕ ಪ್ರತಿಕ್ರಿಯೆ

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada