• Home
  • About Us
  • ಕರ್ನಾಟಕ
Thursday, September 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ, ನಾವು ಬದ್ಧರಾಗಿದ್ದೇವೆ: ಬಿಜೆಪಿ

by
November 11, 2020
in ದೇಶ
0
ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ
Share on WhatsAppShare on FacebookShare on Telegram

ಬಿಹಾರದ ಮುಖ್ಯಮಂತ್ರಿ ಸ್ಥಾನದಿಂದ ನಿತೀಶ್ ಕುಮಾರ್ ಅವರನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ಹೇಳಿದೆ.

ADVERTISEMENT

ಬಿಹಾರದ 243 ಸ್ಥಾನಗಳಲ್ಲಿ 74 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದೆ, ಎನ್‌ಡಿಎ ಮೈತ್ರಿಕೂಟವು ಅಗತ್ಯ ಬಹುಮತಕ್ಕಿಂತ ಹೆಚ್ಚಿನ ಸ್ಥಾನ ಗೆದ್ದಿದ್ದರೂ, ಆದರೆ ನಿತೀಶ್ ಕುಮಾರ್ ಅವರ ಜನತಾದಳ ಯುನೈಟೆಡ್ ಪಕ್ಷದ ಸ್ಥಾನದಲ್ಲಿ ಕುಸಿತ ಕಂಡಿದೆ. ಕೇವಲ 43 ಕ್ಷೇತ್ರ ಗೆದ್ದಿರುವ ಜೆಡಿಯು ಮೈತ್ರಿಕೂಟದಲ್ಲಿ ಎರಡನೇ ಸ್ಥಾನಕ್ಕೆ ತಲುಪಿದೆ.

ನಿತೀಶ್ ಕುಮಾರ್ ಬಿಹಾರದಲ್ಲಿ ʼದೊಡ್ಡಣ್ಣʼ ಸ್ಥಾನಮಾನವನ್ನು ಕಳೆದುಕೊಂಡಿರುವುದರಿಂದ ಮತ್ತು ಬಿಜೆಪಿ ಮೊದಲ ಬಾರಿಗೆ, ತನ್ನ ಮುಖ್ಯಮಂತ್ರಿಯನ್ನು ಹೊಂದಿರದ ರಾಜ್ಯದಲ್ಲಿ ಮೇಲುಗೈ ಸಾಧಿಸುವುದರೊಂದಿಗೆ, ಮುಖ್ಯಮಂತ್ರಿ ಸ್ಥಾನದ ಬಗ್ಗೆ ಪ್ರಶ್ನೆಗಳೆದ್ದಿತ್ತು. ಅದಕ್ಕೆ ಬಿಜೆಪಿ ಸ್ಪಷ್ಟೀಕರಣ ನೀಡಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

“ನಮ್ಮ ಬದ್ಧತೆಯಂತೆ ನಿತೀಶ್‌ ಕುಮಾರ್ ಮುಖ್ಯಮಂತ್ರಿಯಾಗಿ ಉಳಿಯುತ್ತಾರೆ. ಈ ಬಗ್ಗೆ ಯಾವುದೇ ಗೊಂದಲವಿಲ್ಲ” ಎಂದು ಬಿಜೆಪಿಯ ಹಿರಿಯ ನಾಯಕ, ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಬುಧವಾರ ಹೇಳಿದ್ದಾರೆ.

“ಚುನಾವಣೆಯಲ್ಲಿ, ಕೆಲವರು ಹೆಚ್ಚು ಸ್ಥಾನ ಗೆಲ್ಲುತ್ತಾರೆ ಮತ್ತು ಕೆಲವರು ಕಡಿಮೆ ಸ್ಥಾನ ಗೆಲ್ಲುತ್ತಾರೆ, ಆದರೆ ನಾವು ಸಮಾನ ಪಾಲುದಾರರು” ಎಂದು ಸುಶೀಲ್ ಮೋದಿ ಹೇಳಿದ್ದಾರೆ.

ಬಿಜೆಪಿ ಎಂದಿಗೂ ಸ್ವಂತವಾಗಿ ಬಿಹಾರವನ್ನು ಆಳಲಿಲ್ಲ ಮತ್ತು ನಿತೀಶ್ ಕುಮಾರ್ ಇಲ್ಲದೆ ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಿಲ್ಲ. ಆದರೆ ಫಲಿತಾಂಶಗಳು ಸರ್ಕಾರ ರಚಿಸುವಲ್ಲಿ ಬಿಜೆಪಿಗೆ ಹತೋಟಿ ನೀಡುತ್ತವೆ. ಮೂಲಗಳ ಪ್ರಕಾರ ನಿತೀಶ್ ಕುಮಾರ್ ಅವರ ನಾಲ್ಕನೇ ಅವಧಿಯಲ್ಲಿ, ಅಧಿಕಾರದ ಸಮತೋಲನವು ಸಂಪೂರ್ಣ ವಿಭಿನ್ನವಾಗಿರುತ್ತದೆ ಎನ್ನಲಾಗುತ್ತಿದೆ.

ಬದಲಾದ ಸಮೀಕರಣಗಳಿಗೆ ದೊಡ್ಡ ಕೊಡುಗೆ ನೀಡಿರುವುದು ಚಿರಾಗ್ ಪಾಸ್ವಾನ್. ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದ ಚಿರಾಗ್, ನಿತೀಶ್ ಕುಮಾರ್ ಅವರ ಪಕ್ಷದ ವಿರುದ್ಧ ಮಾತ್ರ ಅಭ್ಯರ್ಥಿಗಳನ್ನು ಹಾಕಿದ್ದಾರೆ ಮತ್ತು ಮುಖ್ಯಮಂತ್ರಿ ಪಕ್ಷಕ್ಕೆ ಗರಿಷ್ಠ ಹಾನಿಯನ್ನುಂಟು ಮಾಡಿದ್ದಾರೆ. ಇದರ ಹಿಂದೆ ಬಿಜೆಪಿ ಷಡ್ಯಂತ್ರವಿದೆಯೆಂದು ವಿಶ್ಲೇಷಿಸಲಾಗುತ್ತಿದೆ. ಯಾಕೆಂದರೆ, ಪಾಸ್ವಾನ್‌ ಅವರ ಎಲ್‌ಜೆಪಿ ಪಕ್ಷವು ಎಲ್ಲಿಯೂ ಬಿಜೆಪಿಯನ್ನು ಎದುರ ಹಾಕಿಕೊಂಡಿಲ್ಲ, ಕೇವಲ ಜೆಡಿಯುಗೆ ಮಾತ್ರ ತೀವ್ರ ಹೊಡೆತ ನೀಡಿದೆ.

Tags: Bihar chief ministerBJPNitish KumarSushil Modiಬಿಹಾರ
Previous Post

ಅಮೇರಿಕದಲ್ಲಿ ಬದಲಾದ ಆಡಳಿತ ಕಾಶ್ಮೀರದ ಮಾನವ ಹಕ್ಕುಗಳ ವಿಷಯಕ್ಕೆ ಪರಿಣಾಮ ಬೀರಲಿದೆಯೇ?

Next Post

ಬಿಹಾರ ಚುನಾವಣೆ ನೆನಪಿಸಿದ ಪ್ರಾದೇಶಿಕ ಪಕ್ಷಗಳ ಮಹತ್ವ

Related Posts

ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 
Top Story

ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

by Chetan
September 4, 2025
0

ಜಿ.ಎಸ್.ಟಿ (GST) ಸ್ಲ್ಯಾಬ್ ಗಳಲ್ಲಿ ಕೇಂದ್ರ ಸರ್ಕಾರ (Union government) ಮಹತ್ತರ ಬದಲಾವಣೆಗಳನ್ನು ಮಾಡಿದ್ದು, ಆರೋಗ್ಯ ವಲಯ ಮತ್ತು ಶೈಕ್ಷಣಿಕ ವಲಯಕ್ಕೆ ಕೇಂದ್ರ ಸರ್ಕಾರ ಬಿಗ್ ರಿಲೀಫ್...

Read moreDetails
ಜಿ.ಎಸ್.ಟಿ ಸ್ಲ್ಯಾಬ್ ನಲ್ಲಿ ಮಹತ್ತರ ಬದಲಾವಣೆ – ದೇಶದ ಜನರಿಗೆ ಮೋದಿ ಭರ್ಜರಿ ಗಿಫ್ಟ್ 

ಜಿ.ಎಸ್.ಟಿ ಸ್ಲ್ಯಾಬ್ ನಲ್ಲಿ ಮಹತ್ತರ ಬದಲಾವಣೆ – ದೇಶದ ಜನರಿಗೆ ಮೋದಿ ಭರ್ಜರಿ ಗಿಫ್ಟ್ 

September 4, 2025
ಬೃಹನ್ನಗರ ಕಲ್ಪನೆ–ಸಮಸ್ಯೆಗಳ ವಿರಾಟ್‌ ರೂಪ

ಬೃಹನ್ನಗರ ಕಲ್ಪನೆ–ಸಮಸ್ಯೆಗಳ ವಿರಾಟ್‌ ರೂಪ

September 4, 2025

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಕ್ತದಾಹ ನಿಲ್ಲಿಸಿ, ಧರ್ಮಸ್ಥಳದ ಪಾವಿತ್ರ್ಯತೆ ಉಳಿಸಿ; ಪ್ರತಿಪಕ್ಷಗಳ ಮೇಲೆ ಹರಿಹಾಯ್ದ ಡಿ.ಕೆ. ಸುರೇಶ್

September 3, 2025

ಕಾರ್ಖಾನೆ ಹಾಗೂ ನೌಕರರ ನಡುವಿನ ಸಮಸ್ಯೆ ನಿವಾರಣೆ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸರಣಿ ಸಭೆ

September 3, 2025
Next Post
ಬಿಹಾರ ಚುನಾವಣೆ ನೆನಪಿಸಿದ ಪ್ರಾದೇಶಿಕ ಪಕ್ಷಗಳ ಮಹತ್ವ

ಬಿಹಾರ ಚುನಾವಣೆ ನೆನಪಿಸಿದ ಪ್ರಾದೇಶಿಕ ಪಕ್ಷಗಳ ಮಹತ್ವ

Please login to join discussion

Recent News

Top Story

ಡಿಕೆಶಿಗೆ ಧನ್ಯವಾದ ಸಲ್ಲಿಸಿದ ಮುಳುಗಡೆ ಸಂತ್ರಸ್ತರ ರೈತ..!

by ಪ್ರತಿಧ್ವನಿ
September 4, 2025
ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 
Top Story

ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

by Chetan
September 4, 2025
ಜಿ.ಎಸ್.ಟಿ ಸ್ಲ್ಯಾಬ್ ನಲ್ಲಿ ಮಹತ್ತರ ಬದಲಾವಣೆ – ದೇಶದ ಜನರಿಗೆ ಮೋದಿ ಭರ್ಜರಿ ಗಿಫ್ಟ್ 
Top Story

ಜಿ.ಎಸ್.ಟಿ ಸ್ಲ್ಯಾಬ್ ನಲ್ಲಿ ಮಹತ್ತರ ಬದಲಾವಣೆ – ದೇಶದ ಜನರಿಗೆ ಮೋದಿ ಭರ್ಜರಿ ಗಿಫ್ಟ್ 

by Chetan
September 4, 2025
ಬೃಹನ್ನಗರ ಕಲ್ಪನೆ–ಸಮಸ್ಯೆಗಳ ವಿರಾಟ್‌ ರೂಪ
Top Story

ಬೃಹನ್ನಗರ ಕಲ್ಪನೆ–ಸಮಸ್ಯೆಗಳ ವಿರಾಟ್‌ ರೂಪ

by ನಾ ದಿವಾಕರ
September 4, 2025
ಶ್ರೀದುರ್ಗಾ ಪರಮೇಶ್ವರಿ ಸನ್ನಿಧಾನದಲ್ಲಿ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ “ಕೊನಾರ್ಕ್” ಚಿತ್ರಕ್ಕೆ ಚಾಲನೆ .
Top Story

ಶ್ರೀದುರ್ಗಾ ಪರಮೇಶ್ವರಿ ಸನ್ನಿಧಾನದಲ್ಲಿ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ “ಕೊನಾರ್ಕ್” ಚಿತ್ರಕ್ಕೆ ಚಾಲನೆ .

by ಪ್ರತಿಧ್ವನಿ
September 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಿಕೆಶಿಗೆ ಧನ್ಯವಾದ ಸಲ್ಲಿಸಿದ ಮುಳುಗಡೆ ಸಂತ್ರಸ್ತರ ರೈತ..!

September 4, 2025
ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

September 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada