• Home
  • About Us
  • ಕರ್ನಾಟಕ
Friday, October 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನೂರು ವರ್ಷದ ತಾಯಿಯನ್ನು ಮಂಚದಲ್ಲಿ ತಳ್ಳಿಕೊಂಡು ಬ್ಯಾಂಕಿಗೆ ಸಾಗಿಸಿದ ಮಹಿಳೆ

by
June 15, 2020
in ದೇಶ
0
ನೂರು ವರ್ಷದ ತಾಯಿಯನ್ನು ಮಂಚದಲ್ಲಿ ತಳ್ಳಿಕೊಂಡು ಬ್ಯಾಂಕಿಗೆ ಸಾಗಿಸಿದ ಮಹಿಳೆ
Share on WhatsAppShare on FacebookShare on Telegram

ಬ್ಯಾಂಕ್‌ ಖಾತೆ ಪರಿಶೀಲನೆಗಾಗಿ ಒಡಿಸ್ಸಾದ ನೌಪಾರ ಜಿಲ್ಲೆಯ ಮಹಿಳೆ ತನ್ನ ಶತಾಯುಷಿ ತಾಯಿಯನ್ನು ಮಂಚದೊಂದಿಗೆ ದೂಡಿಕೊಂಡು ಬ್ಯಾಂಕ್‌ಗೆ ಸಾಗಿಸಿದ್ದಾರೆ. ತನ್ನ ತಾಯಿಯ ಪಿಂಚಣಿ ಪಡೆಯಲು ಖಾತೆದಾರರ ಭೌತಿಕ ಪರಿಶೀಲನೆ ಮಾಡಬೇಕೆಂದು ಬ್ಯಾಂಕ್‌ ಮೆನೇಜರ್‌ ಮಹಿಳೆಯ ಬಳಿ ಹೇಳಿದ್ದಾರೆ.

60 ವರ್ಷದ ಪುಂಜಿಮತಿ ದೇಯಿ ತನ್ನ ತಾಯಿಯನ್ನು ಮಂಚದೊಂದಿಗೆ ಬ್ಯಾಂಕಿಗೆ ತಳ್ಳಿಕೊಂಡು ಹೋಗುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ.

ಕಳೆದ ಮಾರ್ಚ್‌ನಲ್ಲಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ್‌ ಯೋಜನೆಯಡಿಯಲ್ಲಿ ಕೋವಿಡ್-‌19 ಆರ್ಥಿಕ ಸಂಕಷ್ಟಕ್ಕೆ ಬಡಜನರಿಗೆ ನೆರವಾಗಲು ಜನಧನ್‌ ಖಾತೆಗೆ 500 ರುಪಾಯಿ ಹಾಕುವುದಾಗಿ ಯೋಜನೆ ಘೋಷಿಸಿತ್ತು.

ದೇಯಿ ಜೂನ್‌ 9 ರಂದು ಹಾಸಿಗೆ ಹಿಡಿದಿದ್ದ ತನ್ನ ತಾಯಿಯ ಖಾತೆಯಲ್ಲಿದ್ದ 1500 ರುಪಾಯಿಗಳನ್ನು ವಿಥ್ ಡ್ರಾ ಮಾಡಲು ಬ್ಯಾಂಕಿಗೆ ತೆರಳಿದ್ದರು. ಬ್ಯಾಂಕ್‌ ಮೆನೇಜರ್‌ ಅಜಿತ್‌ ಪ್ರಧಾನ್‌ ಹಣ ಬಿಡುಗಡೆ ಮಾಡಲು ಖಾತೆದಾರರನ್ನು ಬ್ಯಾಂಕಿಗೆ ಕರೆತರಲು ಸೂಚಿಸಿದ್ದರು ಎಂದು ಗ್ರಾಮಸ್ಥರು ಹೇಳಿದ್ದಾರೆ.

ಮೆನೇಜರ್‌ ತಾಯಿಯನ್ನು ಕರೆದುಕೊಂಡು ಬರಲು ಹೇಳಿದ್ದರಿಂದ ಹಾಸಿಗೆ ಹಿಡಿದಿದ್ದ ತನ್ನ 100 ವರ್ಷ ದಾಟಿರುವ ತಾಯಿಯನ್ನು ಚಾರ್‌ಪಾಯಿಯೊಂದಿಗೆ ಕರೆದುಕೊಂಡು ಹೋಗದೆ ಬೇರೆ ವಿಧಿ ಇರಲಿಲ್ಲ ಇಬ್ಬರೂ ಹೋದ ಬಳಿಕವಷ್ಟೇ ಹಣವನ್ನು ತೆಗೆಯಲು ಸಾಧ್ಯವಾಯಿತು ಎಂದು ದೇಯಿ ಹೇಳಿದ್ದಾರೆ.

ಘಟನೆಯ ಕುರಿತು ಮಾತನಾಡಿದ ನೌಪುರ ಜಿಲ್ಲಾಧಿಕಾರಿ, ಬ್ಯಾಂಕ್‌ನ ಎಲ್ಲಾ ಕೆಲಸವನ್ನೂ ಮೆನೇಜರ್‌ ಒಬ್ಬರೇ ನಿರ್ವಹಿಸಬೇಕು, ಆದ್ದರಿಂದ ಆ ಮಹಿಳೆಯ ಮನೆಗೆ ತೆರಳಿ ಪರಿಶೀಲನೆ ನಡೆಸಲು ಸಾಧ್ಯವಾಗಿಲ್ಲ. ಮರುದಿನ ಮಹಿಳೆಯ ಮನೆಗೆ ತೆರಳಿ ಪರಿಶೀಲನೆ ನಡೆಸುವುದಾಗಿ ಹೇಳಿದ್ದರೂ, ಮಹಿಳೆ ಅವಸರ ಪಟ್ಟು ತಾಯಿಯನ್ನು ಕರೆದುಕೊಂಡು ಬ್ಯಾಂಕಿಗೆ ತೆರಳಿದ್ದಾರೆ ಎಂದಿದ್ದಾರೆ.

शर्मनाक: ओडिसा में पेंशन के लिए अफसर वेरिफिकेशन पर अड़ गए, मजबूरी में महिला को अपनी 100 साल की बुजुर्ग मां को चारपाई पर घसीट कर बैंक पहुंचाना पड़ा।

इस चारपाई पर बेबस मां नहीं बल्कि सड़ चुका लाचार सिस्टम लेटा है।pic.twitter.com/uTiskHWtIy

— (@UtkarshSingh_) June 15, 2020


ADVERTISEMENT
Tags: ಒಡಿಶಾಪಿಂಚಣಿ ಯೋಜನೆಬ್ಯಾಂಕ್
Previous Post

ಲಾಕ್‌ಡೌನ್‌ನಲ್ಲಿ ಪಾರ್ಲೆ-ಜಿ ದಾಖಲೆ ಮಾರಾಟಕ್ಕೇ ಕಾರಣವೇನು?

Next Post

ಪಾಕ್: ಐಎಸ್‌ಐ ಕಸ್ಟಡಿಯಲ್ಲಿ ಭಾರತದ 2 ಹೈ ಕಮಿಷನ್ ಅಧಿಕಾರಿಗಳು ನಾಪತ್ತೆ

Related Posts

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
0

"ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, 'ಬಿ' ಖಾತೆಯಿಂದ 'ಎ' ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು....

Read moreDetails

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025

CM Siddaramaiah: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ..

October 29, 2025
Next Post
ಪಾಕ್: ಐಎಸ್‌ಐ ಕಸ್ಟಡಿಯಲ್ಲಿ ಭಾರತದ 2 ಹೈ ಕಮಿಷನ್ ಅಧಿಕಾರಿಗಳು ನಾಪತ್ತೆ

ಪಾಕ್: ಐಎಸ್‌ಐ ಕಸ್ಟಡಿಯಲ್ಲಿ ಭಾರತದ 2 ಹೈ ಕಮಿಷನ್ ಅಧಿಕಾರಿಗಳು ನಾಪತ್ತೆ

Please login to join discussion

Recent News

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada