• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನೆರೆ ಪರಿಹಾರ: ಕೇಂದ್ರದಿಂದ ರಾಜ್ಯಕ್ಕೆ 577 ಕೋಟಿ ನೆರವು

by
November 13, 2020
in ಕರ್ನಾಟಕ
0
ನೆರೆ ಪರಿಹಾರ: ಕೇಂದ್ರದಿಂದ ರಾಜ್ಯಕ್ಕೆ 577 ಕೋಟಿ ನೆರವು
Share on WhatsAppShare on FacebookShare on Telegram

ಈ ವರ್ಷ ಚಂಡಮಾರುತ, ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾದ ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ (NDRF) ಅಡಿಯಲ್ಲಿ 4,381.88 ಕೋಟಿ ರೂ. ಹೆಚ್ಚುವರಿ ನೀಡಲು ಕೇಂದ್ರ ಗೃಹ ಮಂತ್ರಿ ಅಮಿತ್‌ ಶಾ ನೇತೃತ್ವದ ಸಮಿತಿ ಅನುಮೋದನೆ ನೀಡಿದೆ.

ADVERTISEMENT

Also Read: ಪ್ರವಾಹ ಪರಿಹಾರ ನೀಡದ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ

ಅಂಫಾನ್‌ ಚಂಡಮಾರುತದಿಂದ ತತ್ತರಿಸಿದ ರಾಜ್ಯಗಳಿಗೆ 2707 ಕೋಟಿ ರುಪಾಯಿಗಳನ್ನು ಮಂಜೂರು ಮಾಡಲಾಗಿದೆ. ಒಡಿಸ್ಸಾಗೆ 128.23 ಕೋಟಿ ಮಂಜೂರಾಗಿದ್ದು, ನಿಸರ್ಗ ಚಂಡಮಾರತದಿಂದ ನಲುಗಿದ ಮಹಾರಾಷ್ಟ್ರಕ್ಕೆ 268.59 ಕೋಟಿ ಮಂಜೂರಾಗಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ನೈಋತ್ಯ ಮಾನ್ಸೂನ್ ಸಮಯದಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾದ ರಾಜ್ಯಗಳಿಗೆ ಕೇಂದ್ರವು ಹೆಚ್ಚಿನ ಹಣವನ್ನು ಬಿಡುಗಡೆ ಮಾಡಿದೆ. ಕರ್ನಾಟಕಕ್ಕೆ 577.8 ಕೋಟಿ ರೂ., ಮಧ್ಯಪ್ರದೇಶಕ್ಕೆ 611.61 ಕೋಟಿ ರೂ. ಮತ್ತು ಸಿಕ್ಕಿಂಗೆ 87.84 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ. 2020-21 ರ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರವು 28 ರಾಜ್ಯಗಳಿಗೆ 15,524 ಕೋಟಿ ಹಣ ಬಿಡುಗಡೆ ಮಾಡಿದೆ.

Also Read: ನೆರೆ ಪರಿಹಾರ; ಈ ಬಾರಿಯಾದರೂ ರಾಜ್ಯಕ್ಕೆ ನ್ಯಾಯ ಸಿಗುವುದೇ..?

ರಾಜ್ಯದಲ್ಲಿ ನೆರೆಯಿಂದಾಗಿ ಉಂಟಾದ ನಷ್ಟ ಪ್ರಮಾಣಕ್ಕೆ ಹೋಲಿಸಿದರೆ, ಕೇಂದ್ರ ಬಿಡುಗಡೆ ಮಾಡಿರುವ ಹಣ ಯಾವುದಕ್ಕೂ ಸಾಲುವುದಿಲ್ಲ. ಈಗಾಗಲೇ ಜಿಎಸ್‌ಟಿ, ಸಮರ್ಪಕ ನೆರೆಪರಿಹಾರ ಮೊದಲಾದ ವಿಷಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪರನ್ನು ವಿಪಕ್ಷಗಳು ಟೀಕಿಸುತ್ತಿವೆ. ಅಲ್ಪಪ್ರಮಾಣದ ನೆರೆ ಪರಿಹಾರದ ಮೊತ್ತವೂ ಟೀಕೆಗೆ ಗುರಿಯಾಗುವ ಸಾಧ್ಯತೆ ಇದೆ.

Tags: Flood ReliefKarnataka
Previous Post

ʼಸೈಕಲ್ ಕವಿʼ ಎಂದೇ ಜನಪ್ರಿಯರಾದ ಡಾ. ಐರಸಂಗ ವಿಧಿವಶ

Next Post

ನನ್ನ ಟ್ವೀಟ್‌ಗಳನ್ನು ವಾಪಾಸ್‌ ಪಡೆಯುವುದಿಲ್ಲ, ಕ್ಷಮೆಯೂ ಕೇಳುವುದಿಲ್ಲ – ಕುನಾಲ್‌ ಕಮ್ರಾ

Related Posts

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್
Top Story

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

by ಪ್ರತಿಧ್ವನಿ
May 25, 2026
0

ಚೆನೈ : ರಾಜ್ಯದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಮೇಕೆದಾಟು ನೀರಾವರಿ ಯೋಜನೆಗೆ ತಮಿಳುನಾಡಿನ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ. ಈ ಹಿಂದಿನ ಸರ್ಕಾರಗಳು ಇದರ ವಿರುದ್ಧ ನಿಲುವನ್ನು ಹೊಂದಿದ್ದವು, ಅದರಂತೆ...

Read moreDetails
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
Next Post
ನನ್ನ ಟ್ವೀಟ್‌ಗಳನ್ನು ವಾಪಾಸ್‌ ಪಡೆಯುವುದಿಲ್ಲ

ನನ್ನ ಟ್ವೀಟ್‌ಗಳನ್ನು ವಾಪಾಸ್‌ ಪಡೆಯುವುದಿಲ್ಲ, ಕ್ಷಮೆಯೂ ಕೇಳುವುದಿಲ್ಲ – ಕುನಾಲ್‌ ಕಮ್ರಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada