• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನೇಪಾಳದಿಂದ ಗುಂಡಿನ ದಾಳಿ: ನೆಟ್ಟಿಗರಿಂದ ಪತಂಜಲಿ ಬಹಿಷ್ಕಾರಕ್ಕೆ ಟ್ವಿಟರ್ ಆಂದೋಲನ

by
June 14, 2020
in ದೇಶ
0
ನೇಪಾಳದಿಂದ ಗುಂಡಿನ ದಾಳಿ: ನೆಟ್ಟಿಗರಿಂದ ಪತಂಜಲಿ ಬಹಿಷ್ಕಾರಕ್ಕೆ ಟ್ವಿಟರ್ ಆಂದೋಲನ
Share on WhatsAppShare on FacebookShare on Telegram

ಭಾರತದೊಂದಿಗೆ ಗಡಿ ತಕರಾರು ಎತ್ತಿರುವ ನೇಪಾಳ ಬಿಹಾರ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿ ಭಾರತೀಯನೊಬ್ಬನನ್ನು ಬಲಿ ಪಡೆದುಕೊಂಡಿತ್ತು. ನೇಪಾಳ ಚೀನಾದ ಕುಮ್ಮಕ್ಕಿನೊಂದಿಗೆ ಭಾರತದೊಂದಿಗೆ ಜಗಳಕ್ಕೆ ನಿಂತಿದೆ. ಅದಕ್ಕೆ ಪೂರಕವೆಂಬಂತೆ ಚೀನಾ ಈಗಾಗಲೇ ಲಢಾಕ್‌ ಪ್ರದೇಶದಲ್ಲಿ ಭಾರತಕ್ಕೆ ಸೇರಿದ ಭಾಗವನ್ನು ಅತಿಕ್ರಮಿಸಿಕೊಂಡಿದೆ. ಶನಿವಾರ ಭಾರತದ ಪ್ರದೇಶವನ್ನು ತನ್ನ ನಕ್ಷೆಯಲ್ಲಿ ಅಳವಡಿಸಿ ನೇಪಾಳ, ಸಂಸತಿನಲ್ಲಿ ಮಸೂದೆ ಅಂಗೀಕರಿಸಿತ್ತು.

ಈ ನಡುವೆ ಭಾರತದ ಸಾಮಾಜಿಕ ಜಾಲತಾಣ ಬಳಕೆದಾರರು ಚೀನಾ ವಸ್ತುವನ್ನು ಬಹಿಷ್ಕರಿಸುವಂತೆ ಪತಂಜಲಿಯ ಉತ್ಪನ್ನಗಳನ್ನು ಬಹಿಷ್ಕರಿಸಲು ಕರೆ ನೀಡಿದ್ದಾರೆ. ಪತಂಜಲಿಯ ಸಿಇಒ ಆಚಾರ್ಯ ಬಾಲಕೃಷ್ಣ ನೇಪಾಳ ಮೂಲದವರೆಂದು, ಅವರ ಷೇರು ಮೌಲ್ಯ ಹೆಚ್ಚಿರುವ ಪತಂಜಲಿ ಕಂಪೆನಿಯ ಉತ್ಮನ್ನಗಳನ್ನು ಭಾರತದಲ್ಲಿ ಬಹಿಷ್ಕರಿಸಬೇಕೆಂದು ಭಾರತೀಯರು ಜಾಲತಾಣದಲ್ಲಿ ಆಂದೋಲನ ಶುರುವಿಟ್ಟಿದ್ದಾರೆ.

ನೇಪಾಳದ ಮೂಲದ ಆಚಾರ್ಯ ನಕಲಿ ದಾಖಲೆಯೊಂದಿಗೆ ಭಾರತದ ಪಾಸ್‌ಪೋರ್ಟ್‌ ಪಡೆದಿದ್ದರೆಂದು 2011 ರಲ್ಲಿ ಸಿಬಿಐ ತನಿಖಾ ಸಂಸ್ಥೆ ಆಚಾರ್ಯರ ಮೇಲೆ ಆರೋಪ ಹೊರಿಸಿ ತನಿಖೆ ಮಾಡಿತ್ತು. ಈ ಆರೋಪದ ಆಧಾರದ ಮೇಲೆ ಆಚಾರ್ಯರನ್ನು ನೇಪಾಳ ಸಂಜಾತ ಎಂದು ಭಾರತೀಯರು ಅವರ ಕಂಪೆನಿಯ ಉತ್ಪನ್ನಗಳನ್ನು ಬಹಿಷ್ಕರಿಸಿ ನೇಪಾಳದೊಂದಿಗಿನ ತಮ್ಮ ಕೋಪವನ್ನು ಪ್ರಕಟಿಸುತ್ತಿದ್ದಾರೆ.

How is Patanjali's 98.6% shareholder Balkrishna an Indian citizen when his parents are Nepalese citizens still living in Nepal? Why no #BoycottPatanjali call in a week when Nepal has shot & killed Indians at border & Nepal govt issued official map showing parts of India as Nepal?

— Garga Chatterjee (@GargaC) June 13, 2020


ಈ ನಡುವೆ ಪತಂಜಲಿ ಕೋವಿಡ್‌-19 ಗೆ ಆಯುರ್ವೇದ ಮದ್ದು ಎಂದು ಫೇಕ್‌ ಔಷಧಿಗಳನ್ನು ಮಾರುತ್ತಿದೆ. ಅದಕ್ಕಾಗಿ ಆಚಾರ್ಯರನ್ನು ಬಂಧಿಸಬೇಕೆಂದೂ ಕೂಗು ಏಳುತ್ತಿದೆ. ಅಲ್ಲದೆ ಪತಂಜಲಿ ಉತ್ಪನ್ನಗಳಿಗೆ ಬಳಸುವ ಕೆಲವು ಕಚ್ಛಾ ವಸ್ತುಗಳು ಚೀನಾದಿಂದ ಆಮದಾಗುತ್ತಿದೆ ಎಂದು ಆರೋಪವಿದೆ.

In any civilized country, this guy would be immediately arrested for selling fake medicine at the time of a pandemic! pic.twitter.com/Xlj2dEr2kD

— Ashok Swain (@ashoswai) June 13, 2020


ADVERTISEMENT
Tags: ಪತಂಜಲಿಭಾರತ-ನೇಪಾಳ ಗಡಿ ಬಿಕ್ಕಟ್ಟು
Previous Post

ಕರೋನಾ ಸೋಂಕು ಹೆಚ್ಚಳ: ಮತ್ತೆ ಲಾಕ್‌ಡೌನ್ ಮೊರೆ ಹೋಗುತ್ತಾ ಕೇಂದ್ರ

Next Post

ಲಾಕ್‌ಡೌನ್‌ ವಿಚಾರದಲ್ಲಿ ನೆರೆ ರಾಷ್ಟ್ರವನ್ನು ಅನುಸರಿಸಿದ್ದು ತಪ್ಪು: ಡಾ. ಶ್ರೀನಿವಾಸ ಕಕ್ಕಿಲ್ಲಾಯ

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಲಾಕ್‌ಡೌನ್‌ ವಿಚಾರದಲ್ಲಿ ನೆರೆ ರಾಷ್ಟ್ರವನ್ನು ಅನುಸರಿಸಿದ್ದು ತಪ್ಪು: ಡಾ. ಶ್ರೀನಿವಾಸ ಕಕ್ಕಿಲ್ಲಾಯ

ಲಾಕ್‌ಡೌನ್‌ ವಿಚಾರದಲ್ಲಿ ನೆರೆ ರಾಷ್ಟ್ರವನ್ನು ಅನುಸರಿಸಿದ್ದು ತಪ್ಪು: ಡಾ. ಶ್ರೀನಿವಾಸ ಕಕ್ಕಿಲ್ಲಾಯ

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada