• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಕುನಾಲ್‌ ಕಮ್ರಾ ಬೆಂಬಲಕ್ಕೆ ನಿಂತ ಕಣ್ಣನ್‌ ಗೋಪಿನಾಥನ್‌

by
November 12, 2020
in ದೇಶ
0
ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಕುನಾಲ್‌ ಕಮ್ರಾ ಬೆಂಬಲಕ್ಕೆ ನಿಂತ ಕಣ್ಣನ್‌ ಗೋಪಿನಾಥನ್‌
Share on WhatsAppShare on FacebookShare on Telegram

ಕುನಾಲ್‌ ಕಮ್ರಾ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸಲು ಅಟಾರ್ನಿ ಜನರಲ್‌ ಕೆ ಕೆ ವೇಣುಗೋಪಾಲ್‌ ಅನುಮತಿ ನೀಡಿದ ನಂತರ, ವೇಣುಗೋಪಾಲ್‌ ಅವರ ನಿರ್ಧಾರದ ಕುರಿತ ಪರ ವಿರೋಧ ಚರ್ಚೆಗಳು ಆರಂಭವಾಗಿದೆ. ಮುಖ್ಯವಾಗಿ ಈ ಹಿಂದೆ ಐಎಎಸ್‌ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಕಣ್ಣನ್‌ ಗೋಪಿನಾಥನ್‌ ಅವರು ಸಮೂಹ ನ್ಯಾಯಾಂಗ ನಿಂದನೆ ಎಂದು ಪ್ರಕರಣ ದಾಖಲಿಸಲಿ ಎಂದು ಹೇಳಿದ್ದಾರೆ.

Also Read: ಕುನಾಲ್ ಕಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಅನುಮತಿಸಿದ ಅಟಾರ್ನಿ ಜನರಲ್

ಕುನಾಲ್‌ ಕಮ್ರಾ ಪ್ರಕರಣದ ಕುರಿತಾಗಿ ಟ್ವಿಟರ್‌ ಮೂಲಕ ಪ್ರತಿಕ್ರಿಯಿಸಿರುವ ಕಣ್ಣನ್‌ ಗೋಪಿನಾಥನ್‌, “ನಮ್ಮೆಲ್ಲರ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣವನ್ನಯ ದಾಖಲಿಸಲು ಅನುಮತಿ ಕೋರಿ ಯಾರಾದರೂ ಅಟಾರ್ನಿ ಜನರಲ್‌ ಅವರಿಗೆ ಪತ್ರ ಬರೆದರೆ ಉತ್ತಮ. ಇದನ್ನು ಸಮೂಹ ನ್ಯಾಯಾಂಗ ನಿಂದನೆಯಾಗಿ ಪರಿಗಣಿಸಲಿ. ಭಾರತದ ನಾಗರಿಕರ ವಾಕ್‌ ಸ್ವಾತಂತ್ರ್ಯವನ್ನು ಕಾಪಾಡುವುದು ಹೇಗೆ ಎಂದು ಸುಪ್ರಿಂ ಕೋರ್ಟ್‌ಗೆ ತಿಳಿಯದಿದ್ದರೆ, ನಾಗರಿಕರಿಗೆ ಅದನ್ನು ಕಾಪಾಡಿಕೊಳ್ಳುವುದು ಹೇಗೆ ಎಂದು ತಿಳಿದಿದೆ ಎಂದು ಸುಪ್ರಿಂ ಕೋರ್ಟ್‌ ಕಲಿತುಕೊಳ್ಳಲಿ,” ಎಂದು ಖಾರವಾಗಿ ನುಡಿದಿದ್ದಾರೆ.

It will be great if someone can send a letter to AG asking consent for contempt proceedings against all of us. Let it be a mass-contempt.

If the Supreme Court doesn't know how to protect freedom of expression of citizens, let them learn that fellow citizens do know how to do it.

— Kannan Gopinathan (@naukarshah) November 12, 2020


ಕುನಾಲ್‌ ಕಮ್ರಾ ಅವರ ಯಾವ ಟ್ವೀಟ್‌ನಿಂದಾಗಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಯಿತೋ, ಅದೇ ಟ್ವೀಟ್‌ ಅನ್ನು ಕಣ್ಣನ್‌ ಅವರು ರೀಟ್ವೀಟ್‌ ಮಾಡಿ ತನ್ನ ಮೇಲೂ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಪರೋಕ್ಷವಾಗಿ ಆಹ್ವಾನ ನೀಡಿದ್ದಾರೆ.

All lawyers with a spine must stop the use of the prefix “Hon’ble” while referring to the Supreme Court or its judges. Honour has left the building long back… https://t.co/9vLMMsCPIc

— Kannan Gopinathan (@naukarshah) November 12, 2020


ADVERTISEMENT

ರಿಪಬ್ಲಿಕ್‌ ಟಿವಿಯ ಮುಖ್ಯಸ್ಥ ಅರ್ನಾಬ್‌ ಗೋಸ್ವಾಮಿ ಅವರಿಗೆ ಸುಪ್ರಿಂ ಕೋರ್ಟ್‌ ಜಾಮೀನು ನೀಡಿದ್ದನ್ನು ಟೀಕಿಸಿ ಕುನಾಲ್‌ ಕಮ್ರಾ ಲೇವಡಿ ಮಾಡಿದ್ದರು. ಕೋರ್ಟ್‌ನಲ್ಲಿ ನ್ಯಾಯಾಧೀಶರಿಗೆ ಗೌರವಾನ್ವಿತರೇ ಎಂದು ಸಂಬೋಧಿಸುವುದನ್ನು ಬಿಡಬೇಕು, ಏಕೆಂದರೆ ಗೌರವವು ಸುಪ್ರಿಂಕೋರ್ಟ್‌ನಿಂದ ಆಗಲೇ ಹೊರಗೆ ಹೋಗಿದೆ ಎಂದು ಕುನಾಲ್‌ ಟ್ವೀಟ್‌ ಮಾಡಿದ್ದರು. ಈಗ ಕಣ್ಣನ್‌ ಅವರು ಇದೇ ಟ್ವೀಟ್‌ ಅನ್ನು ರೀಟ್ವೀಟ್‌ ಮಾಡಿ ಸುದ್ದಿಯಲ್ಲಿದ್ದಾರೆ.

Previous Post

ಗಡಿಪ್ರದೇಶದಲ್ಲಿ ಕಳೆದ 50 ವರ್ಷಗಳಿಗಿಂತ ಹೆಚ್ಚು ಅಭಿವೃದ್ಧಿಯನ್ನು ಮೋದಿ ಆಡಳಿತ ಮಾಡಿದೆ- ಅಮಿತ್ ಶಾ

Next Post

ಕರ್ನಾಟಕ: 2116 ಹೊಸ ಕರೋನಾ ಪ್ರಕರಣ ದಾಖಲು

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
Next Post
ಕರ್ನಾಟಕ: 2116 ಹೊಸ ಕರೋನಾ ಪ್ರಕರಣ ದಾಖಲು

ಕರ್ನಾಟಕ: 2116 ಹೊಸ ಕರೋನಾ ಪ್ರಕರಣ ದಾಖಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada