ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿ ಎಸ್ ಅರುಣ್, ಒಂದು ತಿಂಗಳ ಪರಿಶ್ರಮದಿಂದ ಗೆಲುವಾಗಿದೆ. ಈ ಚುನಾವಣೆ ಘೊಷಣೆಯಾದ ಬಳಿಕ ಬಿಜೆಪಿ ಸಕಲ ರೀತಿಯಲ್ಲಿ ಸನ್ನದ್ಧವಾಯ್ತು. ಈ ಗೆಲುವು ಮುಂದಿನ ಚುನಾವಣೆಯ ದಿಕ್ಸೂಚಿ ಎಂದು ಭಾವಿಸಿ ಎಲ್ಲರೂ ಸೇರಿ ಗೆಲುವು ಸಾಧಿಸಲು ಪಣ ತೊಟ್ಟೆವು. ಸುಮಾರು ೯೫% ಮತದಾರರು ಗ್ರಾಮ ಪಂಚಾಯತ್ ಸದಸ್ಯರೇ ಆಗಿದ್ದಾರೆ ಎಂದರು.
ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ
ಮಾರ್ಗದ ಉದ್ದಕ್ಕೂ ಜನರೊಂದಿಗೆ ಬೆರೆತ ಸಚಿವದ್ವಯರು; ಲೆವೆಲ್ ಕ್ರಾಸಿಂಗ್, ಅಂಡರ್ ಪಾಸ್, ಮೇಲು ಸೇತುವೆ ಬಗ್ಗೆ ಬೇಡಿಕೆಗಳ ಸುರಿಮಳೆ. ಇನ್ನಷ್ಟು ಡೆಮೋ ರೈಲು ಸಂಚಾರ ಮತ್ತು ಪ್ರಮುಖ...
Read moreDetails



