• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಪಟಾಕಿ ಸಿಡಿಸದಂತೆ ವಿರಾಟ್ ಮನವಿ: ಟ್ವಿಟರಿನಲ್ಲಿ ಬಿರುಸಾದ ಪರ-ವಿರೋಧ ಚರ್ಚೆ

by
November 15, 2020
in Uncategorized
0
ಪಟಾಕಿ ಸಿಡಿಸದಂತೆ ವಿರಾಟ್ ಮನವಿ: ಟ್ವಿಟರಿನಲ್ಲಿ ಬಿರುಸಾದ ಪರ-ವಿರೋಧ ಚರ್ಚೆ
Share on WhatsAppShare on FacebookShare on Telegram

ದೇಶವಿಡೀ ದೀಪಾವಳಿ ಆಚರಿಸುತ್ತಿದ್ದರೆ ಕಳೆದ ಕೆಲವು ವರ್ಷಗಳಂತೆ ಈ ವರ್ಷವೂ ಪಟಾಕಿಯ ಪರ-ವಿರೋಧ ಚರ್ಚೆ ಬಿರುಸಾಗಿದೆ. ಈ ಬಾರಿ ಪಟಾಕಿ ಪರ ವಾದಿಸುವವರಿಗೆ ಟೀಕೆಗೆ ಗುರಿಯಾಗಿರುವುದು ಭಾರತ ಕ್ರಿಕಟ್‌ ತಂಡದ ಕ್ಯಾಪ್ಟನ್‌ ವಿರಾಟ್‌ ಕೊಹ್ಲಿ.

ತನ್ನ ಅಧಿಕೃತ ಟ್ವಿಟರ್‌ ಖಾತೆ ಮೂಲಕ ದೀಪಾವಳಿ ಶುಭಾಶಯ ಕೋರಿದ ವಿರಾಟ್‌ ಕೊಹ್ಲಿ, ಪಟಾಕಿ ಸಿಡಿಸದೆ, ಪರಿಸರ-ಸ್ನೇಹಿಯಾಗಿ ಸರಳ ದೀಪಾವಳಿ ಆಚರಿಸಿ ಎಂದು ವಿಡಿಯೋ ಮೂಲಕ ಹೇಳಿದ್ದರು.

Happy Diwali pic.twitter.com/USLnZnMwzT

— Virat Kohli (@imVkohli) November 14, 2020


This is our festival not your environment awareness program…

— Shweta (@Savage_shree) November 14, 2020


ವಿರಾಟ್‌ ಕೊಹ್ಲಿ ಶುಭಾಶಯವನ್ನು ಎಂದಿನಂತೆ ಪಟಾಕಿ ಪರ ಇರುವವರು ಟೀಕಿಸಿದ್ದಾರೆ. ಹಿಂದೂ ಆಚರಣೆಗಳನ್ನು ಆಚರಿಸಿದಂತೆ ತಡೆಯುವ ನೀವು ಹಿಂದೂ ವಿರೋಧಿಗಳೆಂದೂ ವಿರಾಟ್‌ ವಿರುದ್ಧ ಅಸಹ್ಯವಾಗಿ ಹರಿಹಾಯ್ದಿದ್ದಾರೆ. ಮತ್ತೂ ಕೆಲವರು ಅನಗತ್ಯವಾಗಿ ವಿರಾಟ್‌ ಪತ್ನಿ ಅನುಷ್ಕಾ ಶರ್ಮಾರನ್ನು ಚರ್ಚೆಗೆ ಎಳೆದು ತಂದಿದ್ದಾರೆ.

ವಿರಾಟ್‌ ವಿರುದ್ಧ ಟೀಕೆಗಳು ಹೆಚ್ಚುತ್ತಿದ್ದಂತೆ, ಪರಿಸರವಾದಿಗಳು, ಪಟಾಕಿ ವಿರೋಧಿಗಳು ಹಾಗೂ ವಿರಾಟ್‌ ಅಭಿಮಾನಿಗಳು ವಿರಾಟ್‌ ಬೆಂಬಲಕ್ಕೆ ನಿಂತಿದ್ದಾರೆ. #IStandWithVirat ಹ್ಯಾಷ್‌ಟ್ಯಾಗ್‌ ಮೂಲಕ ಭರಪೂರ ಬೆಂಬಲವನ್ನು ನೀಡಿದ್ದಾರೆ.

You know you are the Most Powerful Person when You Trending at No1 in the Tag list on Biggest Festival Diwali for just Wishing#IstandwithVirat pic.twitter.com/jxe5NXljCB

— Pranjal (@Pranjal_one8) November 14, 2020


ADVERTISEMENT
Previous Post

ಇನ್ನೂ ಜೈಲಲ್ಲಿ ಕೊಳೆಯುತ್ತಿರುವ ಸಾಮಾಜಿಕ ಹೋರಾಟಗಾರರು: ಅರ್ನಬ್‌ಗಿರುವ ಅನುಕೂಲ ಇವರಿಗಿಲ್ಲ

Next Post

ಸೋಮವಾರದಿಂದ ಮಹಾರಾಷ್ಟ್ರದಲ್ಲಿ ಪ್ರಾರ್ಥನಾ ಮಂದಿರ ತೆರೆಯಲು ಅನುಮತಿ ನೀಡಿದ ಸರ್ಕಾರ

Related Posts

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ
Uncategorized

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

by ಪ್ರತಿಧ್ವನಿ
January 25, 2026
0

ಬೆಂಗಳೂರು: ರಾಜ್ಯಪಾಲರ ನಡೆಯ ವಿರುದ್ಧ ಈಗಾಗಲೇ ಕಾಂಗ್ರೆಸ್‌ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ. ರಾಜ್ಯಪಾಲರನ್ನು‌ ಕೇಂದ್ರ ಸರ್ಕಾರ ತಕ್ಷಣ ವಾಪಸ್ ಕರೆಯಿಸಿಕೊಳ್ಳಬೇಕು. ರಾಜ್ಯಪಾಲರದ್ದು ಖಂಡನಾರ್ಹವಾದ ನಡೆಯಾಗಿದೆ ಎಂದು ಕಾಂಗ್ರೆಸ್‌...

Read moreDetails
ಡಿಜಿಪಿ ರಾಸಲೀಲೆ ಕೇಸ್: ತನಿಖೆಗೆ ಆದೇಶ

ಡಿಜಿಪಿ ರಾಸಲೀಲೆ ಕೇಸ್: ತನಿಖೆಗೆ ಆದೇಶ

January 23, 2026
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಿಸಿಬಿ ನೋಟಿಸ್

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಿಸಿಬಿ ನೋಟಿಸ್

January 21, 2026
BBK 12: ಬಿಗ್ ಬಾಸ್ ಗೆದ್ದ ಗಿಲ್ಲಿ ನಟ & ರನ್ನರ್ ಅಪ್ ರಕ್ಷಿತಾ ಶೆಟ್ಟಿಗೆ ಕುಮಾರಸ್ವಾಮಿ ಅಭಿನಂದನೆ

BBK 12: ಬಿಗ್ ಬಾಸ್ ಗೆದ್ದ ಗಿಲ್ಲಿ ನಟ & ರನ್ನರ್ ಅಪ್ ರಕ್ಷಿತಾ ಶೆಟ್ಟಿಗೆ ಕುಮಾರಸ್ವಾಮಿ ಅಭಿನಂದನೆ

January 19, 2026
ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
Next Post
ಸೋಮವಾರದಿಂದ ಮಹಾರಾಷ್ಟ್ರದಲ್ಲಿ ಪ್ರಾರ್ಥನಾ ಮಂದಿರ ತೆರೆಯಲು ಅನುಮತಿ ನೀಡಿದ ಸರ್ಕಾರ

ಸೋಮವಾರದಿಂದ ಮಹಾರಾಷ್ಟ್ರದಲ್ಲಿ ಪ್ರಾರ್ಥನಾ ಮಂದಿರ ತೆರೆಯಲು ಅನುಮತಿ ನೀಡಿದ ಸರ್ಕಾರ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada