• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪತಂಜಲಿ ಕೊರೊನಿಲ್ ಔಷಧ: ಬಾಬಾ ರಾಮ್‌ದೇವ್ ವಿರುದ್ದ FIR ದಾಖಲು

by
June 27, 2020
in ದೇಶ
0
ಪತಂಜಲಿ ಕೊರೊನಿಲ್ ಔಷಧ: ಬಾಬಾ ರಾಮ್‌ದೇವ್ ವಿರುದ್ದ FIR ದಾಖಲು
Share on WhatsAppShare on FacebookShare on Telegram

ಕರೋನಾ ಸೋಂಕನ್ನು ತಡೆಗಟ್ಟುವ ಮದ್ದು ತಯಾರಿಸಿದ್ದೇವೆ ಎಂದು ಜನರ ಹಾದಿ ತಪ್ಪಿಸುವ ಮಾಹಿತಿಯನ್ನು ಪ್ರಸಾರ ಮಾಡಿದ ಕಾರಣಕ್ಕೆ ಪತಂಜಲಿಯ ಬಾಬಾ ರಾಮ್‌ದೇವ್‌ ಮತ್ತು ಕಂಪೆನಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಆಚಾರ್ಯ ಬಾಲಕೃಷ್ಣ ಅವರ ವಿರುದ್ದ ಜೈಪುರದ ಜ್ಯೋತಿ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ADVERTISEMENT

ಬಾಬಾ ರಾಮ್‌ದೇವ್‌, ಆಚಾರ್ಯ ಬಾಲಕೃಷ್ಣ, ಡಾ. ಬಲ್ಬೀರ್‌ ಸಿಂಗ್‌ ತೋಮರ್‌, ಡಾ. ಅಅನುರಾಗ್‌ ತೋಮರ್‌ ಮತ್ತು ಅನುರಾಗ್‌ ವಾರ್ಷ್ಣೆ ವಿರುದ್ದ IPC Section 420, Drugs and Magic Remedies (Objectionable Advertisements) Act, 1954ರ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ವಕೀಲರಾಗಿರುವ ಬಲ್ಬೀರ್‌ ಜಾಖರ್‌ ಅವರು ಮೊಕದ್ದಮೆ ದಾಖಲಿಸಿದ್ದಾರೆ. “ಆರೋಪಿಗಳು ಸಾಮಾನ್ಯ ಜನರ ಜೀವವನ್ನು ಅಪಾಯಕ್ಕೆ ತಳ್ಳುವ ಕೆಲಸ ಮಾಡಿದ್ದಾರೆ. ರಾಜಾಸ್ಥಾನ ಸರ್ಕಾರಕ್ಕಾಗಲಿ ಅಥವಾ ಕೇಂದ್ರ ಸರ್ಕಾರಕ್ಕಾಗಲಿ ಕೊರೊನಿಲ್‌ನ ಕ್ಲಿನಿಕಲ್‌ ಪರೀಕ್ಷೆಗಳ ಕುರಿತು ಮಾಹಿತಿ ನೀಡಲಿಲ್ಲ,” ಎಂದು ಜಾಖಾರ್‌ ಹೇಳಿದ್ದಾರೆ.

ಪತಂಜಲಿ ಸಂಸ್ಥೆಯು ಆಯುರ್ವೇದ ಗಿಡಮೂಲಿಕೆಯಿಂದ ಕರೋನಾ ಸೋಂಕನ್ನು 100% ಗುಣಪಡಿಸಬಹುದೆಂದು ಘೋಷಿಸಿತ್ತು. ಈ ಕುರಿತಾಗಿ ವೈದ್ಯಕೀಯ ಪರೀಕ್ಷೆಗಳನ್ನೂ ಮಾಡಿರುವ ಬಗ್ಗೆ ಹೇಳಿಕೊಂಡಿತ್ತು.

ಪತಂಜಲಿಯ ಈ ಹೇಳಿಕೆಯ ಕುರಿತು ತನಗೇನೂ ಗೊತ್ತಿಲ್ಲ ಎಂದು ಕೇಂದ್ರ ಆಯುಷ್‌ ಮಂತ್ರಿ ಶ್ರೀಪದ್‌ ನಾಯ್ಕ್‌ ಹೇಳಿದ್ದಾರೆ. ಇಷ್ಟು ಮಾತ್ರವಲ್ಲದೇ, ಪತಂಜಲಿ ಮಾಡಿರುವ ವೈದ್ಯಕೀಯ ಪರೀಕ್ಷೆ, ಬಳಸಲಾಗಿರುವ ವಸ್ತುಗಳು ಮತ್ತು ಇತರ ಮಾಹಿತಿಯನ್ನು ಕೇಳಿದೆ. ಸಚಿವಾಲಯವು ಅಧಿಕೃತವಾಗಿ ಹೇಳುವವರೆಗೂ ಕೊರೊನಿಲ್‌ ಕುರಿತಾದ ಯಾವುದೇ ಜಾಹಿರಾತು ಅಥವಾ ಅದರ ಪ್ರಚಾರವನ್ನು ಮಾಡಕೂಡದೆಂದು ಆದೇಶಿಸಿದೆ.

Tags: Baba RamdevCoronilPatanjaliಕೊರೊನಿಲ್ಪತಂಜಲಿಬಾಬಾ ರಾಮ್‌ದೇವ್
Previous Post

ಕರ್ನಾಟಕ: ಒಂದೇ ದಿನದಲ್ಲಿ ಬರೋಬ್ಬರಿ 918 ಕೋವಿಡ್-19 ಪ್ರಕರಣಗಳು ಪತ್ತೆ

Next Post

ಕರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ನೂತನ ಮಾರ್ಗಸೂಚಿ

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಕರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ನೂತನ ಮಾರ್ಗಸೂಚಿ

ಕರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ನೂತನ ಮಾರ್ಗಸೂಚಿ

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada