• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪ್ರತಿಧ್ವನಿ by ಪ್ರತಿಧ್ವನಿ
April 28, 2026
in ರಾಜಕೀಯ
0
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
Share on WhatsAppShare on FacebookShare on Telegram

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ಮಹತ್ವದ ನಿರ್ಧಾರಕ್ಕೆ ಅನುಗುಣವಾಗಿ, ಉಚ್ಚ ನ್ಯಾಯಾಲಯದ ಆದೇಶದಂತೆ ಸರ್ಕಾರಿ ಹುದ್ದೆಗಳ ನೇಮಕಾತಿಯನ್ನು ಮುಂದುವರಿಸಲು ರಾಜ್ಯ ಸರ್ಕಾರವು ಏಪ್ರಿಲ್ 27, 2026ರಂದು ಆದೇಶ ಹೊರಡಿಸಿದೆ.

ADVERTISEMENT
Tamil Nadu Polls : ಎಲ್ಲಾ ಅಧಿಕಾರ ಸ್ಟಾಲಿನ್ ಕುಟುಂಬಕ್ಕೆ ಬೇಕಾ..? #pratidhvani

ಉಚ್ಚ ನ್ಯಾಯಾಲಯದ ನಿರ್ದೇಶನದನ್ವಯ ಶೇ.50 ಮೀಸಲಾತಿ ಮಿತಿಯನ್ನು ತಾತ್ಕಾಲಿಕವಾಗಿ ಪಾಲಿಸಿಕೊಂಡು, ಪರಿಶಿಷ್ಟ ಜಾತಿಗೆ ಮೀಸಲಾದ ಶೇ.15ರೊಳಗೆ ಒಳಮೀಸಲಾತಿಯನ್ನು ಜಾರಿಗೊಳಿಸಲಾಗಿದೆ. ಅದರಂತೆ ಪ್ರವರ್ಗ–ಎ ಮತ್ತು ಪ್ರವರ್ಗ–ಬಿಗೆ ತಲಾ ಶೇ.5.25ರಷ್ಟು ಹಾಗೂ ಪ್ರವರ್ಗ–ಸಿಗೆ ಶೇ.4.5ರಷ್ಟು ಮೀಸಲಾತಿ ನಿಗದಿಪಡಿಸಲಾಗಿದೆ.

Rahul Gandhi : ಪ್ರಧಾನಿ ಮೋದಿಗೆ ಮುಖಭಂಗ..! #delimitationbill #womenreservation #pratidhvani

ಇದರ ಜೊತೆಗೆ, ಪ್ರವರ್ಗ–ಸಿಗೆ ಲಭ್ಯವಾಗುವ ಹುದ್ದೆಗಳು ಹಾಗೂ ಪ್ರವೇಶಾತಿ ಸೀಟುಗಳಲ್ಲಿ ಶೇ.20ರಷ್ಟು ಸ್ಥಾನಗಳನ್ನು ಪರಿಶಿಷ್ಟ ಜಾತಿಗಳಲ್ಲಿನ ಅತ್ಯಂತ ಹಿಂದುಳಿದ 59 ಜಾತಿಗಳಿಗೆ ಮೀಸಲಿರಿಸಲು ಸರ್ಕಾರ ನಿರ್ಧರಿಸಿದೆ.ಇದಲ್ಲದೆ, ಈಗಾಗಲೇ ಆರ್ಥಿಕ ಇಲಾಖೆಯಿಂದ ಅನುಮೋದನೆ ಪಡೆದಿರುವ 56,432 ಹುದ್ದೆಗಳ ನೇರ ನೇಮಕಾತಿಯನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚನೆ ನೀಡಲಾಗಿದೆ.

🔴 LIVE:  International Conference on Sustainable Energy an Agenda for India @ 2047 #pratidhvani

ಈ ಕ್ರಮದ ಮೂಲಕ ಒಳಮೀಸಲಾತಿ ವಿಚಾರದಲ್ಲಿ ಸರ್ಕಾರ ತನ್ನ ಬದ್ಧತೆಯನ್ನು ತೋರಿದ್ದು, “ಸರ್ವರಿಗೂ ಸಮಪಾಲು, ಸಮಬಾಳು” ಎಂಬ ತತ್ವವನ್ನು ಮತ್ತೊಮ್ಮೆ ಒತ್ತಿ ಹೇಳಿದೆ. ಉದ್ಯೋಗಾಕಾಂಕ್ಷಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ಆದೇಶ ಹೊರಡಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.

 

 

 

 

 

 

 

 

 

 

 

 

 

 

 

 

 

 

Tags: #indianews56KJobsEmploymentNewsEqualOpportunityGovernmentJobsInternalReservationJobRecruitmentKarnatakaGovtkarnatakanewsPublicSectorJobsReservationPolicyReservationUpdateSCQuota SocialJusticeSCReservation
Previous Post

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

Related Posts

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?
ರಾಜಕೀಯ

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಅಖಾಡ ತೀವ್ರಗೊಳ್ಳುತ್ತಿದ್ದಂತೆ ರಾಜಕೀಯ ತಾಪಮಾನ ಹೆಚ್ಚಾಗಿದೆ. ಪ್ರಚಾರದ ವೇಳೆ ರಾಹುಲ್ ಗಾಂಧಿ ತಮ್ಮ ಮಿತ್ರಪಕ್ಷವೇ ಆಗಿರುವ All India Trinamool Congress...

Read moreDetails
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada