• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪರೀಕ್ಷೆಗಳಿಲ್ಲದೆ ಪದವಿ ನೀಡಲಾಗುವುದಿಲ್ಲ: ಪರೀಕ್ಷೆ ನಡೆಸಲು ಸುಪ್ರೀಂ ಅಸ್ತು

by
August 28, 2020
in ದೇಶ
0
ಪರೀಕ್ಷೆಗಳಿಲ್ಲದೆ ಪದವಿ ನೀಡಲಾಗುವುದಿಲ್ಲ: ಪರೀಕ್ಷೆ ನಡೆಸಲು ಸುಪ್ರೀಂ ಅಸ್ತು
Share on WhatsAppShare on FacebookShare on Telegram

‌ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ತೇರ್ಗಡೆಗೊಳಿಸಬಾರದು ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ. ಸರ್ಕಾರ ಪದವಿ ಪರೀಕ್ಷೆಗಳನ್ನು ಮುಂದೂಡಬಹುದೇ ಹೊರತು ರದ್ದು ಪಡಿಸಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್‌ ತನ್ನ ಆದೇಶದಲ್ಲಿ ತಿಳಿಸಿದೆ.

ADVERTISEMENT

ಪರೀಕ್ಷೆಯನ್ನು ಸೆಪ್ಟಂಬರ್‌ 30 ರ ಬಳಿಕವಾದರೂ ನಡೆಸಬೇಕು. ಕೋವಿಡ್‌ ಸಂಕಷ್ಟದ ಕಾರಣವಿಟ್ಟುಕೊಂಡು ಯಾವುದೇ ಕಾರಣಕ್ಕೂ ಅಂತಿಮ ಪದವಿ ವಿದ್ಯಾರ್ಥಿಗಳ ಪರೀಕ್ಷೆ ನಡೆಸದೆ ತೇರ್ಗಡೆಗೊಳಿಸುವಂತಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕೋವಿಡ್‌ ಕಾರಣಕ್ಕಾಗಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಹಲವಾರು ಮನವಿ ಅರ್ಜಿಗಳು ಸುಪ್ರೀಂ ಕೋರ್ಟ್‌ಗೆ ಬಂದಿದ್ದವು. ಮಹಾರಾಷ್ಟ್ರ ಯುವಸೇನಾ ಮಂತ್ರಿ ಆದಿತ್ಯ ಠಾಕ್ರೆ ಕೂಡಾ ಅರ್ಜಿ ಸಲ್ಲಿಸಿದ್ದರು. ಐದು ಸೆಮಿಸ್ಟರ್‌ಗಳ ಸಂಚಿತ ಅಂಕಗಳನ್ನು ಗಮನದಲ್ಲಿಟ್ಟುಕೊಂಡು ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆಗೊಳಿಸಬೇಕೆಂದು ಅರ್ಜಿಗಳಲ್ಲಿ ವಿನಂತಿಸಿಕೊಳ್ಳಲಾಗಿತ್ತು.

ಆದರೆ ತೇರ್ಗಡೆಗೊಳಿಸಲು ಆಂತರಿಕ ಪರೀಕ್ಷೆಗಳ ಅಂಕಗಳು ಸಾಕಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ತಳ್ಳಿಹಾಕಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಸುರಕ್ಷತೆಯ ದೃಷ್ಟಿಯಿಂದ ಪರೀಕ್ಷೆಗಳು ಅತ್ಯಗತ್ಯ ಹಾಗೂ ಪರೀಕ್ಷೆಗಳಿಲ್ಲದೆ ಪದವಿಯನ್ನು ನೀಡಲಾಗುವುದಿಲ್ಲ ಎಂದು UGC ಹೇಳಿತ್ತು. ಅಲ್ಲದೆ ಸೆಪ್ಟಂಬರ್‌ 30 ರೊಳಗೆ ಪದವಿ ಪರೀಕ್ಷೆಗಳು ನಡೆಯಬೇಕೆಂದೂ ಎಂದು ಹೇಳಿತ್ತು. ಆದರೆ ಸುಪ್ರೀಂ ಕೋರ್ಟ್‌ ಸೆಪ್ಟಂಬರ್‌ 30ರ ಗಡುವಿಗೆ ವಿನಾಯಿತಿ ನೀಡಿದೆ. ಅದೇ ವೇಳೆ ಇದೇ ಶೈಕ್ಷಣಿಕ ವರ್ಷದಲ್ಲಿ ಪರೀಕ್ಷೆಗಳು ನಡೆಯಬೇಕೆಂದೂ ಹೇಳಿದೆ.

Tags: UGCಅಂತಿಮ ಪದವಿ ಪರೀಕ್ಷೆಯುಜಿಸಿಸುಪ್ರೀಂ ಕೋರ್ಟ್
Previous Post

ಅನಿಲ್‌ ಅಂಬಾನಿ ವಿರುದ್ದದ ಪ್ರಕರಣದ ವಿಚಾರಣೆಗೆ ತಡೆ ನೀಡಿದ ದೆಹಲಿ ಹೈಕೋರ್ಟ್‌

Next Post

ಶಿವಾಜಿ VS ರಾಯಣ್ಣ ಪ್ರತಿಮೆ ವಿವಾದ: ರಾಜಕೀಯ ನಾಯಕರ ನಿಲುವೇನು..?

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
ಶಿವಾಜಿ VS ರಾಯಣ್ಣ ಪ್ರತಿಮೆ ವಿವಾದ: ರಾಜಕೀಯ ನಾಯಕರ ನಿಲುವೇನು..?

ಶಿವಾಜಿ VS ರಾಯಣ್ಣ ಪ್ರತಿಮೆ ವಿವಾದ: ರಾಜಕೀಯ ನಾಯಕರ ನಿಲುವೇನು..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada