• Home
  • About Us
  • ಕರ್ನಾಟಕ
Tuesday, October 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪಾಲ್ಘರ್ ಗುಂಪು ಥಳಿತ: ಆರೋಪಿಗಳಲ್ಲಿ ಓರ್ವನಿಗೆ ಕೋವಿಡ್-19 ಪಾಸಿಟಿವ್

by
May 2, 2020
in ದೇಶ
0
ಪಾಲ್ಘರ್ ಗುಂಪು ಥಳಿತ: ಆರೋಪಿಗಳಲ್ಲಿ ಓರ್ವನಿಗೆ ಕೋವಿಡ್-19 ಪಾಸಿಟಿವ್
Share on WhatsAppShare on FacebookShare on Telegram

ಎಪ್ರಿಲ್‌ 16 ರಂದು ಪೋಲಿಸರ ಸಮ್ಮುಖದಲ್ಲೇ ನಡೆದ ಗುಂಪುಹಲ್ಲೆಯಲ್ಲಿ ಸಾಧುಗಳು ಹಾಗೂ ಕಾರ್‌ ಡ್ರೈವರ್‌ ಸೇರಿ ಮೂರು ಮಂದಿ ಸಾವನ್ನಪ್ಪಿದ್ದರು. ಈ ಸಂಬಂಧ ಇಬ್ಬರು ಪೋಲೀಸ್‌ ಅಧಿಕಾರಿಗಳನ್ನು ವಜಾಗೊಳಿಸಲಾಗಿತ್ತು. ಈ ಪ್ರಕರಣದಲ್ಲಿ ಬಂಧಿಸಿದ ಆರೋಪಿಗಳಲ್ಲಿ ಓರ್ವನಲ್ಲಿ ಕೋವಿಡ್-19‌ ಪಾಸಿಟಿವ್‌ ಪತ್ತೆಯಾಗಿದೆ.

ADVERTISEMENT

ಪಾಲ್ಘರ್‌ ಜಿಲ್ಲೆಯ ದಹನು ಪ್ರದೇಶದ ನಿವಾಸಿಯಾಗಿದ್ದ ಆರೋಪಿಯನ್ನು ಎಪ್ರಿಲ್‌ 17 ರಂದು ಕಾಸ ಪೋಲೀಸರು ಬಂಧಿಸಿದ್ದರು. ಆರೋಪಿಯನ್ನು ದಹನು ಕೋರ್ಟಿಗೆ ಹಾಜರುಪಡಿಸಿದಾಗ ಉಳಿದ 114 ಬಂಧಿತ ಆರೋಪಿಗಳೊಂದಿಗೆ ಮೇ 14ರವರೆಗೆ ಪೋಲಿಸ್‌ ರಿಮ್ಯಾಂಡಿಗೆ ಕೋರ್ಟ್‌ ನೀಡಿತ್ತು. ಇದರಂತೆ ಆರೋಪಿಯನ್ನು ಕೊಲೆ ಪ್ರಕರಣದ 20 ಮಂದಿ ಆರೋಪಿಗಳೊಂದಿಗೆ ವಾಡಾ ಪೋಲೀಸ್‌ ಸ್ಟೇಶನ್ನಿನ ಲಾಕಪ್‌ನಲ್ಲಿರಿಸಲಾಗಿತ್ತು. ಸಾಮಾಜಿಕ ಅಂತರವನ್ನು ಕಾಪಾಡಲು ಉಳಿದ ಆರೋಪಿಗಳನ್ನು ದಹನು, ಕಾಸ, ವಿಕ್ರಮಗಂಧ್‌, ತಲಸಾರಿ ಮೊದಲಾದ ವಿವಿಧ ಠಾಣೆಗಳಲ್ಲಿ ಇರಿಸಲಾಗಿತ್ತು .

ಶನಿವಾರದಂದು ಬಂದ ಫಲಿತಾಂಶದಲ್ಲಿ ಆರೋಪಿಗೆ ಕರೋನಾ ಇರುವುದಾಗಿ ಪತ್ತೆ ಹಚ್ಚಲಾಯಿತೆಂದು ಮೆಡಿಕಲ್‌ ಸುಪರಿಡೆಂಟ್‌ ಡಾ.ಗವಿತ್‌ ಹೇಳಿರುವುದಾಗಿ ಹಿಂದುಸ್ತಾನ್‌ ಟೈಮ್ಸ್‌ ವರದಿ ಮಾಡಿದೆ. ಆರೋಪಿಯ ಜೊತೆಗೆ ಲಾಕಪ್ಪಿನಲ್ಲಿದ್ದ 20 ಸಹಕೈದಿಗಳನ್ನೂ ಸೇರಿ ಅವರೊಡನೆ ಸಂಪರ್ಕಕ್ಕೆ ಬಂದ 23 ಪೋಲೀಸರನ್ನೂ ಕ್ವಾರಂಟೈನಲ್ಲಿಟ್ಟು ಪರೀಕ್ಷಿಸಲಾಗುವುದು ಎಂದು ಸಿವಿಲ್‌ ಸರ್ಜನ್‌ ಡಾ. ಕಾಂಚನ್‌ ವಾನೆರೆ ಹೇಳಿದ್ದಾರೆ.

ಎಪ್ರಿಲ್‌ 18 ರಂದು ಬಂಧಿಸಿದ ಎಲ್ಲಾ ಆರೋಪಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ಯಾರಲ್ಲಿಯೂ ಕರೋನಾ ಪಾಸಿಟಿವ್‌ ಪತ್ತೆಯಾಗಿರಲಿಲ್ಲ, ಶುಕ್ರವಾರ ಎರಡನೇ ಬಾರಿ ಪರೀಕ್ಷಿಸಿದಾಗ 55 ವರ್ಷದ ಆರೋಪಿಯಲ್ಲಿ ಕರೋನಾ ಪಾಸಿಟಿವ್‌ ಇರುವುದು ಪತ್ತೆಯಾಗಿದೆಯೆಂದು ಮೂಲಗಳು ತಿಳಿಸಿವೆ. ಪಾಲ್ಘರ್‌ ಜಿಲ್ಲೆಯಲ್ಲಿ ಇದುವರೆಗೂ 170 ಕರೋನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದ್ದು 59 ಮಂದಿ ಗುಣಮುಖರಾಗಿದ್ದಾರೆಂದು ವರದಿಗಳು ಹೇಳಿವೆ.

ಎಪ್ರಿಲ್‌ 16 ರಂದು ಮುಂಬೈಯಿಂದ ಸೂರತ್‌ಗೆ ಹೋಗುತ್ತಿದ್ದ ಎರಡು ಹಿಂದೂ ಸಾಧುಗಳನ್ನು ಮಕ್ಕಳ ಕಳ್ಳರು ಎಂದು ಭಾವಿಸಿ ಉದ್ರಿಕ್ತ ಗುಂಪು ಭೀಕರವಾಗಿ ಹಲ್ಲೆ ನಡೆಸಿತ್ತು. ಪೋಲೀಸರ ಸಮ್ಮುಖದಲ್ಲೇ ನಡೆದ ಈ ಹಲ್ಲೆಯಲ್ಲಿ ಕಾರ್‌ ಡ್ರೈವರ್‌ ಹಾಗೂ ಸಾಧುಗಳು ಸೇರಿ ಮೂರು ಮಂದಿ ಸಾವನ್ನಪ್ಪಿದ್ದರು. ಈ ಸಂಬಂಧ ಇಬ್ಬರು ಪೋಲೀಸ್‌ ಅಧಿಕಾರಿಗಳನ್ನು ವಜಾಗೊಳಿಸಲಾಗಿತ್ತು.

Tags: CoronaCovid 19palghar
Previous Post

ಗೌಡರನ್ನು ಸೋಲಿಸಿದ್ದ ಹೇಮಾವತಿ ತುಮಕೂರಿಗೆ ಹೇಗೆ ಹೊರಡುತ್ತಾಳೆ..!?

Next Post

ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ರಾಜಿನಾಮೆ ಅಂಗೀಕಾರ

Related Posts

Top Story

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

by ಪ್ರತಿಧ್ವನಿ
October 28, 2025
0

ಸಾಮಾಜಿಕ ಅರ್ಥಪೂರ್ಣ ವಿಷಯಗಳನ್ನು ಜನಪ್ರಿಯ ಶೈಲಿಯಲ್ಲಿ ಚಿತ್ರಿಸುವ ಖ್ಯಾತ ನಿರ್ದೇಶಕ ವೆಂಕಟ್ ಭರದ್ವಾಜ್, ತಮ್ಮ ಹೊಸ ಚಿತ್ರ “ಹೇ ಪ್ರಭು” (Hey Prabhu Kannada Cinema) ಮೂಲಕ...

Read moreDetails
ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದಲ್ಲಿ 11200 ನಕಲಿ ಮತದಾರರಿದ್ದಾರೆ.ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದಲ್ಲಿ 11200 ನಕಲಿ ಮತದಾರರಿದ್ದಾರೆ.ಸಚಿವ ದಿನೇಶ್ ಗುಂಡೂರಾವ್

October 26, 2025
ಹೆಣ್ಣು ಜೀವ – ಎಳೆಯ ಭ್ರೂಣ ಮತ್ತು ಸಾಮಾಜಿಕ ಪ್ರಜ್ಞೆ

ಹೆಣ್ಣು ಜೀವ – ಎಳೆಯ ಭ್ರೂಣ ಮತ್ತು ಸಾಮಾಜಿಕ ಪ್ರಜ್ಞೆ

October 26, 2025
ಶಬರಿಮಲೆ ದೇವಸ್ಥಾನದಲ್ಲಿ ಅರ್ಚಕನಿಂದ ಚಿನ್ನ‌ ಕದ್ದ ಪ್ರಕರಣ..

ಶಬರಿಮಲೆ ದೇವಸ್ಥಾನದಲ್ಲಿ ಅರ್ಚಕನಿಂದ ಚಿನ್ನ‌ ಕದ್ದ ಪ್ರಕರಣ..

October 25, 2025
ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

October 23, 2025
Next Post
ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ರಾಜಿನಾಮೆ ಅಂಗೀಕಾರ

ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ರಾಜಿನಾಮೆ ಅಂಗೀಕಾರ

Please login to join discussion

Recent News

Top Story

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

by ಪ್ರತಿಧ್ವನಿ
October 28, 2025
ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ
Top Story

ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

by ಪ್ರತಿಧ್ವನಿ
October 28, 2025
ಕಳ್ಳ ಅಂತಾ ಬೆನ್ನಟ್ಟಿದ್ದಕ್ಕೆ ಮರವೇರಿ ಕೂತ ಆಸಾಮಿ..!
Top Story

ಕಳ್ಳ ಅಂತಾ ಬೆನ್ನಟ್ಟಿದ್ದಕ್ಕೆ ಮರವೇರಿ ಕೂತ ಆಸಾಮಿ..!

by ಪ್ರತಿಧ್ವನಿ
October 28, 2025
Top Story

ನವೆಂಬರ್ 14 ರಂದು ಉತ್ತಮ ಸಂದೇಶ ಹೊತ್ತು ಬರಲಿದ್ದಾರೆ “kite ಬ್ರದರ್ಸ್” .

by ಪ್ರತಿಧ್ವನಿ
October 28, 2025
ಸಮುದಾಯ 50 – ಮುಂಗಾಣ್ಕೆಯ ದಿಕ್ಕಿನಲ್ಲಿ
Top Story

ಸಮುದಾಯ 50 – ಮುಂಗಾಣ್ಕೆಯ ದಿಕ್ಕಿನಲ್ಲಿ

by ಪ್ರತಿಧ್ವನಿ
October 28, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

October 28, 2025
ಈ ವಾರ ತೆರೆಗೆ ಬಹು ನಿರೀಕ್ಷಿತ “ಬ್ರ್ಯಾಟ್”(BRAT). .

ಈ ವಾರ ತೆರೆಗೆ ಬಹು ನಿರೀಕ್ಷಿತ “ಬ್ರ್ಯಾಟ್”(BRAT). .

October 28, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada