ಇತ್ತೀಚಿಗೆ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುವಾಗ ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಲಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು ಈ ಬಗ್ಗೆ ಪರ ವಿರೋಧಗಳ ಚರ್ಚೆಯು ಸಹ ನಡೆದಿತ್ತು. ಈ ಬಗ್ಗೆ ಪರ-ವಿರೋಧಗಳ ಚರ್ಚೆಗಳು ಸಹ ಗರಿಗೆರದಿದ್ದವು. ಈ ಬಗ್ಗೆ ಸ್ವತಃ ಹಂಸಲೇಖರವರೇ ಕ್ಷಮೆಯಯಾಚಿಸಿದ್ದಾರೆ.
ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ
https://youtube.com/live/fyElTq201ZE
Read moreDetails