ಉತ್ತರಪ್ರದೇಶದ ಕನೌಜ್ನ ತಿರ್ವಾದಲ್ಲಿ ಸಮಾವೇಶ ನಡೆಯುತ್ತಿದ್ದ ಸ್ಥಳಕ್ಕೆ ಜನರು ಬಾರದಂತೆ ನಿರ್ಬಂಧ ಹೇರುತ್ತಿದ್ದ ಪೊಲೀಸ್ ಅಧಿಕಾರಿಗೆ ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಸಭೆಯಲ್ಲೇ ಅವಾಜ್ ಹಾಕಿದ್ದಾರೆ. ನೀವು ಯಾವುದೋ ಒಂದು ಪಕ್ಷದ ಪರ ಕೆಲಸ ಮಾಡಿ ಅವರ ಕೃಪೆಗೆ ಪಾತ್ರರಾಗುವುದನ್ನು ಮೊದಲು ಬಿಡಿ ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಎಲ್ಲರ ಹುಬ್ಬೇರುವಂತೆ ಮಾಡಿದೆ.
ಡಿ ಗ್ಯಾಂಗ್ ಕೇಸ್.. ಫೋಟೋ ಅಸಲಿಯತ್ತು ಪ್ರಶ್ನೆ.. AI ಫೋಟೋ ಶಂಕೆ
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಡಿ ಗ್ಯಾಂಗ್ ಜೈಲಿನಲ್ಲಿದೆ. ಮೂವರಿಗೆ ಜಾಮೀನು ಸಿಕ್ಕಿದೆ. ಇನ್ನುಳಿದವರೂ ಜಾಮೀನು ಪಡೆಯಲು ಅರ್ಜಿ ಹಾಕಿಕೊಂಡಿದ್ದಾರೆ. ಆದರ ನಡುವೆ ಪಟ್ಟಣಗೆರೆ ಶೆಡ್ನಲ್ಲಿ ದರ್ಶನ್ ಎದುರು...
Read more