ಉತ್ತರಪ್ರದೇಶದ ಕನೌಜ್ನ ತಿರ್ವಾದಲ್ಲಿ ಸಮಾವೇಶ ನಡೆಯುತ್ತಿದ್ದ ಸ್ಥಳಕ್ಕೆ ಜನರು ಬಾರದಂತೆ ನಿರ್ಬಂಧ ಹೇರುತ್ತಿದ್ದ ಪೊಲೀಸ್ ಅಧಿಕಾರಿಗೆ ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಸಭೆಯಲ್ಲೇ ಅವಾಜ್ ಹಾಕಿದ್ದಾರೆ. ನೀವು ಯಾವುದೋ ಒಂದು ಪಕ್ಷದ ಪರ ಕೆಲಸ ಮಾಡಿ ಅವರ ಕೃಪೆಗೆ ಪಾತ್ರರಾಗುವುದನ್ನು ಮೊದಲು ಬಿಡಿ ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಎಲ್ಲರ ಹುಬ್ಬೇರುವಂತೆ ಮಾಡಿದೆ.
FACT CHECK: ಬೊಮ್ಮನಹಳ್ಳಿ ಕ್ರಾಸ್ನಲ್ಲಿ ಮೆಟ್ರೋ ರೈಲು ಅಪಘಾತ ಎಂದು ಎಐ ವಿಡಿಯೋ ಹಂಚಿಕೆ
ಬೆಂಗಳೂರಿನ ಬೊಮ್ಮನಹಳ್ಳಿ ಕ್ರಾಸ್ನಲ್ಲಿ ಮೆಟ್ರೋ ರೈಲು (Bommanahalli cross Metro Station Accident) ಅಪಘಾತವಾಗಿದೆ, ವೈರಲ್ ಆದ ವಿಡಿಯೋವನ್ನು ಎಐ ಮೂಲಕ ಸೃಷ್ಟಿ ಮಾಡಲಾಗಿದೆ ಬೆಂಗಳೂರು ಜನರ...
Read moreDetails