• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪ್ರಣಾಳಿಕೆಯ ಆಶ್ವಾಸನೆಗಳನ್ನು ಈಡೇರಿಸದ ಮೋದಿ- ಸುಪ್ರಿಂ ನಿವೃತ್ತ ನ್ಯಾಯಮೂರ್ತಿ ಗೋಪಾಲ ಗೌಡ

by
June 1, 2020
in ದೇಶ
0
ಪ್ರಣಾಳಿಕೆಯ ಆಶ್ವಾಸನೆಗಳನ್ನು ಈಡೇರಿಸದ ಮೋದಿ- ಸುಪ್ರಿಂ ನಿವೃತ್ತ ನ್ಯಾಯಮೂರ್ತಿ ಗೋಪಾಲ ಗೌಡ
Share on WhatsAppShare on FacebookShare on Telegram

ಎರಡನೇ ಅವಧಿಗೆ ಆಯ್ಕೆಗೊಂಡಿರುವ ಮೋದಿ ಚುನಾವಣಾ ಸಂಧರ್ಭದಲ್ಲಿ ಆಶ್ವಾಸನೆ ನೀಡಿರುವಷ್ಟು ಕೆಲಸ ಮಾಡಿಲ್ಲ ಎಂದು ನಿವೃತ್ತ ನ್ಯಾಯಾಧೀಶ ವಿ ಗೋಪಾಲ ಗೌಡ ಅಭಿಪ್ರಾಯ ಪಟ್ಟಿದ್ದಾರೆ. ಮೋದಿ ಎರಡನೇ ಬಾರಿ ಅಧಿಕಾರಕ್ಕೇರಿ ಒಂದು ವರ್ಷ ಪೂರೈಸುವ ಹಿನ್ನಲೆಯಲ್ಲಿ “ಪ್ರತಿಧ್ವನಿ” ಯೊಂದಿಗೆ ವಿಶೇಷ ಸಂದರ್ಶನ ನೀಡಿರುವ ನಿವೃತ್ತ ನ್ಯಾಯಾಧೀಶ ಚುನಾವಣಾ ಸಂಧರ್ಭದಲ್ಲಿ ನೀಡಿರುವ ಆಶ್ವಾಸನೆಯನ್ನು ಪೂರೈಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ ಎಂದಿದ್ದಾರೆ.

ADVERTISEMENT

2022ರ ವೇಳೆಗೆ 5 ಟ್ರಿಲಿಯನ್‌ ಆರ್ಥಿಕ ಯೋಜನೆಯನ್ನು ಘೋಷಿಸಿರುವ ಮೋದಿ ಸರ್ಕಾರ ಆ ನಿಟ್ಟಿನಲ್ಲಿ ಇದುವರೆಗೂ 4.5 ಶೇಕಡಾ ಅಷ್ಟೇ ಕೆಲಸ ಮಾಡಿದೆ. ಈ ಹೊತ್ತಿಗೆ ಕನಿಷ್ಟ 14 ಶೇಕಡವಾದರೂ ತಲುಪಬೇಕಿತ್ತು ಎಂದು ಅಭಿಪ್ರಾಯಿಸಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ರೈತರ ಆದಾಯ ದ್ವಿಗುಣಗೊಳಿಸುತ್ತೇವೆಂದು ಜನರನ್ನು ನಂಬಿಸಿದ ಮೋದಿ ಅಧಿಕಾರಕ್ಕೆ ಬಂದ ಅವಧಿಯಲ್ಲಿ ತನ್ನ ತಪ್ಪು ನಿರ್ಧಾರಗಲಿಂದ ರೈತರಿಗೆ 4 ಲಕ್ಷ ಕೋಟಿ ನಷ್ಟ ತಂದಿಟ್ಟಿದ್ದಾರೆ.

ಮೋದಿ ಅಧಿಕಾರಕ್ಕೆ ಬಂದ ಬಳಿಕ ಭಾರತದಲ್ಲಿ ಅಪೌಷ್ಟಿಕತೆ ಹಾಗೂ ಹಸಿವಿನಿಂದ ಬಳಲುವವರ ಸಂಖ್ಯೆ ಹೆಚ್ಚಳವಾಗಿದೆ. ಪೆಟ್ರೋಲಿಯಂ ಉತ್ಪನ್ನಗಳ ಆಮದು ಡಿಪೆಂಡೆನ್ಸಿ 77 ಶೇಕಡಾ ಇದ್ದುದನ್ನು, ಕಲ್ಲಿದ್ದಲು ಹಾಗೂ ಇನ್ನಿತರ ಕಚ್ಚಾ ವಸ್ತು ಬಳಸಿ 63 ಶೇಕಡಾಕ್ಕೆ ಇಳಿಸುತ್ತೀವಿ ಎಂದಿದ್ದ ಮೋದಿ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲಿಯಂ ಡಿಪಂಡೆನ್ಸಿ 77 ರಿಂದ 88 ಶೇಕಡಕ್ಕೆ ಏರಿದೆ.

ನಾವು ಈಗ ಸುಮಾರು 70 ಸಾವಿರ ಕೋಟಿಯ ತರಕಾರಿಗಳನ್ನು ಆಮದು ಮಾಡಿಕೊಳ್ಳುತ್ತಿದ್ದೇವೆ. ಇದರಿಂದ ದೇಶೀಯ ಬೆಳೆಗಳಿಗೆ ಮಾರುಕಟ್ಟೆ ಮೌಲ್ಯ ಗಣನೀಯವಾಗಿ ಕಡಿಮೆಯಾಗಿದೆ. ಇದರ ವ್ಯತಿರಿಕ್ತ ಪರಿಣಾಮ ರೈತರ ಮೇಲೆ ಬೀರುತ್ತಿದೆ.

ಪೌರತ್ವ ಕಾಯ್ದೆ ಅಗತ್ಯವಿಲ್ಲದೆ ತಂದಿದ್ದಾರೆ. ಭಾರತದಲ್ಲಿ ಯಾರಿಗೆ ಪೌರತ್ವ ನೀಡಬೇಕೆಂದು ಭಾರತ ಸಂವಿಧಾನದ 5 ನೇ ಅನುಚ್ಛೇದದಿಂದ 10 ನೇ ಅನುಚ್ಛೇದದ ವರೆಗೆ ಸ್ಪಷ್ಟವಾಗಿ ಹೇಳಲಾಗಿದೆ. ಹೀಗಿದ್ದೂ ಪೌರತ್ವ ಕುರಿತಾದ ಕಾಯ್ದೆ ತಿದ್ದುಪಡಿ ಮಾಡುವ ಅವಶ್ಯಕತೆ ಇರಲಿಲ್ಲ. ಅಲ್ಲದೆ ಸರ್ವೋಚ್ಛ ನ್ಯಾಯಾಲಯ ಯಾವುದೇ ಕಾರಣಕ್ಕೂ ಧರ್ಮ, ಜಾತಿ ಆಧಾರಿತ ಬೇಧ ಮಾಡುವಂತಹ ಕಾನೂನು ತರಬೇಡಿ ಎಂದಿದೆ, ಅದಾಗ್ಯೂ ಸಿಎಎ ಕಾನೂನು ತರಲಾಗಿದೆ. ಇದು ಸಂವಿಧಾನ ವಿರೋಧಿ ಎಂದು ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ವಿ ಗೋಪಾಲ ಗೌಡ ಹೇಳಿದ್ದಾರೆ.

Tags: ಮೋದಿ 2.0
Previous Post

ಗುಣಮಟ್ಟದ ವೈಯಕ್ತಿಕ ಸುರಕ್ಷತಾ ಸಾಧನಗಳಿಲ್ಲದೆ ವೈದ್ಯಕೀಯ ಸಿಬ್ಬಂದಿಗೆ ಕರೋನಾ ಸೋಂಕು

Next Post

ಶಿವಮೊಗ್ಗದಲ್ಲಿ ಮಾಸ್ಕ್, ಅಂತರ ನಿಯಮ ಅಮಾಯಕರಿಗಷ್ಟೆನಾ?

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಶಿವಮೊಗ್ಗದಲ್ಲಿ ಮಾಸ್ಕ್

ಶಿವಮೊಗ್ಗದಲ್ಲಿ ಮಾಸ್ಕ್, ಅಂತರ ನಿಯಮ ಅಮಾಯಕರಿಗಷ್ಟೆನಾ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada