ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಮಹತ್ವದ ಆರ್ಥಿಕ ಘೋಷಣೆಯನ್ನು ಮಾಡಿದ್ದಾರೆ. 2020ರ ಮುಂದಿನ ದಿನಗಳನ್ನ ಸಶಕ್ತವಾಗಿಸೋಕೆ 20 ಲಕ್ಷ ಕೋಟಿ ಮೊತ್ತದ ಪ್ಯಾಕೇಜನ್ನು ಘೋಷಿಸಿದ್ದಾರೆ. ಈ ಪ್ಯಾಕೇಜನ್ನ ಮೋದಿ ʼಆತ್ಮ ನಿರ್ಭರ್ ಭಾರತ್ʼ ಅಭಿಯಾನ ಎಂದು ಕರೆದಿದ್ದಾರೆ. ದೇಶದ ಕಾರ್ಮಿಕ ವರ್ಗಕ್ಕೆ, ರೈತರಿಗೆ, ದುಡಿಯುವ ವರ್ಗಕ್ಕೆ, ಸಣ್ಣ ಕೈಗಾರಿಕೆಗಳಿಗೆ, ಮಧ್ಯಮ ವರ್ಗಕ್ಕೆ ಮತ್ತು ಉದ್ಯೋಗ ಸೃಷ್ಟಿಗೆ ಈ ಪ್ಯಾಕೇಜ್ ವಿನಿಯೋಗವಾಗಲಿದೆ. ಇನ್ನು ಈ ಪ್ಯಾಕೇಜ್ ಕುರಿತಾದ ಸವಿಸ್ತಾರವಾದ ಮಾಹಿತಿಯನ್ನು ವಿತ್ತ ಸಚಿವಾಲಯ ದೇಶವಾಸಿಗಳಿಗೆ ನೀಡಲಿದೆ.
CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಸಾಕ್ಷಿ ಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? :ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ...
Read moreDetails