• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ

by
November 24, 2020
in ಕರ್ನಾಟಕ
0
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ
Share on WhatsAppShare on FacebookShare on Telegram

ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ಮುಂದಿನ 24 ಗಂಟೆಯೊಳಗೆ ವಾಯುಭಾರ ಕುಸಿತ ಸಂಭವಿಸಲಿದೆ. ಇದರ ಪರಿಣಾಮ ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ವಾಯುಭಾರ ಕುಸಿತದಿಂದ ನಿವಾರ್ ಚಂಡ ಮಾರುತ ಅಪ್ಪಳಿಸಲಿದೆ. ಹಾಗಾಗಿ ನಾಳೆಯಿಂದ ಎರಡು ದಿನಗಳ ಕಾಲ ಜೋರು ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್ ಕೂಡ ಸ್ಪಷ್ಟನೆ ನೀಡಿದ್ದಾರೆ.

ADVERTISEMENT

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತಾಡಿದ ಸಿ.ಎಸ್ ಪಾಟೀಲ್, ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಈ ಜಿಲ್ಲೆಗಳಲ್ಲಿ ಯೆಲ್ಲೋ ಆಲರ್ಟ್ ಘೋಷಣೆ ಮಾಡಲಾಗಿದೆ. ಜತೆಗೆ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕರ್ನಾಟಕ ಮಾತ್ರವಲ್ಲದೇ ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್‌ನಲ್ಲೂ ಮಳೆಯಾಗಲಿದೆ. ಹಾಗಾಗಿಯೇ ನವೆಂಬರ್ 24 ರಿಂದ 26ರವರೆಗೆ ರೆಡ್‌ ಅಲರ್ಟ್‌ ಘೋಷಿಸಿ ಆದೇಶ ಹೊರಡಿಸಲಾಗಿದೆ.

ತೆಲಂಗಾಣ, ಆಂಧ್ರ ಪ್ರದೇಶದಲ್ಲಿ ‘ಯಲ್ಲೋ-ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಹವಾಮಾನ ವೈಪರೀತ್ಯದ ಕಾರಣ ಯಾರು ಕೂಡ ಈ ಪ್ರದೇಶಗಳಲ್ಲಿ ಸಮುದ್ರಕ್ಕೆ ತೆರಳದಂತೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ನಿವಾರ್ ಸೈಕ್ಲೋನ್: ನವೆಂಬರ್ 25ರಂದು ತಮಿಳಿನಾಡಿನ ಕಾರೈಕಾಲ್ ಮತ್ತು ಮಾಮಲ್ಲಪುರಂ ನಡುವೆ ವಾಯುವ್ಯ ದಿಕ್ಕಿನಲ್ಲಿ ಚಂಡಮಾರುತ ಚಲಿಸಲಿದೆ. ಇದು ಮುಂದೆ ತಮಿಳುನಾಡು ಮತ್ತು ಪುದುಚೇರಿ ಕರಾವಳಿಗಳನ್ನು ದಾಟಿ ದೇಶದ ಪೂರ್ವ ಕರಾವಳಿಯನ್ನು ತಲುಪುವ ನಿರೀಕ್ಷೆ ಇದೆ. ಈ ಚಂಡಮಾರುತಕ್ಕೆ ‘ನಿವಾರ್’ ಎಂದು ಹೆಸರಿಡಲಾಗಿದೆ.

Tags: ಬಂಗಾಳ ಕೊಲ್ಲಿವಾಯುಭಾರ ಕುಸಿತ
Previous Post

“ಕರ್ನಾಟಕದ ಮುಂದಿನ ಸಿಎಂ ಡಿಕೆಶಿ” – ಕಾಂಗ್ರೆಸ್ ಕಾರ್ಯಕರ್ತರಿಂದ ಹೀಗೊಂದು ಕ್ಯಾಂಪೇನ್

Next Post

BBC ಸ್ಪೂರ್ತಿದಾಯಕ 100 ಮಹಿಳೆಯರಲ್ಲಿ ಸ್ಥಾನ ಪಡೆದ ನಾಲ್ವರು ಭಾರತೀಯರು

Related Posts

ಚನ್ನಮ್ಮ ಬಡ ಜನ, ದುರ್ಬಲರಲ್ಲಿ ದೇವರನ್ನು ಕಾಣುತ್ತಿದ್ದ ಮಾನವತಾಮೂರ್ತಿ : ರಮೇಶಗೌಡ ಭಾವುಕ..!
Top Story

ಚನ್ನಮ್ಮ ಬಡ ಜನ, ದುರ್ಬಲರಲ್ಲಿ ದೇವರನ್ನು ಕಾಣುತ್ತಿದ್ದ ಮಾನವತಾಮೂರ್ತಿ : ರಮೇಶಗೌಡ ಭಾವುಕ..!

by ಪ್ರತಿಧ್ವನಿ
July 27, 2026
0

ಬೆಂಗಳೂರು :  ಶ್ರೀಮತಿ ಚನ್ನಮ್ಮ ದೇವೇಗೌಡರು ಬಡ ಜನರು ಮತ್ತು ದುರ್ಬಲರಲ್ಲಿ ದೇವರನ್ನು ಕಾಣುತ್ತಿದ್ದ ಮಾನವತಾಮೂರ್ತಿ. ಕಷ್ಟಗಳನ್ನು ಹೊತ್ತು ಮನೆಗೆ ಬರುತ್ತಿದ್ದವರಿಗೆ ನೆರವು ನೀಡುವ ಆಸರೆಯಾಗಿದ್ದರು ಎಂದು...

Read moreDetails
ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಬಡಿದಾಡಿಕೊಂಡ ಕಾರ್ಯಕರ್ತರು

ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಬಡಿದಾಡಿಕೊಂಡ ಕಾರ್ಯಕರ್ತರು

July 27, 2026
ಕೆಪಿಎಸ್‌ಸಿಯಲ್ಲಿ 400 ಹುದ್ದೆಗಳಿಗೆ 800 ಕೋಟಿ ಡೀಲ್‌: ಆರ್‌.ಅಶೋಕ್‌ ಆರೋಪ

ಕೆಪಿಎಸ್‌ಸಿಯಲ್ಲಿ 400 ಹುದ್ದೆಗಳಿಗೆ 800 ಕೋಟಿ ಡೀಲ್‌: ಆರ್‌.ಅಶೋಕ್‌ ಆರೋಪ

July 27, 2026
ವಿಷ್ಣು ಸ್ಮಾರಕಕ್ಕೆ ಹೊಸ ರೂಪ: ದಿಢೀರ್‌ ಹೆಚ್ಚಾಯ್ತು ಫ್ಯಾನ್ಸ್ ಭೇಟಿ

ವಿಷ್ಣು ಸ್ಮಾರಕಕ್ಕೆ ಹೊಸ ರೂಪ: ದಿಢೀರ್‌ ಹೆಚ್ಚಾಯ್ತು ಫ್ಯಾನ್ಸ್ ಭೇಟಿ

July 27, 2026
ಬಂಡೀಪುರ, ನಾಗರಹೊಳೆ ಸಫಾರಿ ಬಲು ದುಬಾರಿ: ಸೆ.1ರಿಂದ ಹೊಸ ದರ ಜಾರಿ

ಬಂಡೀಪುರ, ನಾಗರಹೊಳೆ ಸಫಾರಿ ಬಲು ದುಬಾರಿ: ಸೆ.1ರಿಂದ ಹೊಸ ದರ ಜಾರಿ

July 27, 2026
Next Post
BBC ಸ್ಪೂರ್ತಿದಾಯಕ 100 ಮಹಿಳೆಯರಲ್ಲಿ ಸ್ಥಾನ ಪಡೆದ ನಾಲ್ವರು ಭಾರತೀಯರು

BBC ಸ್ಪೂರ್ತಿದಾಯಕ 100 ಮಹಿಳೆಯರಲ್ಲಿ ಸ್ಥಾನ ಪಡೆದ ನಾಲ್ವರು ಭಾರತೀಯರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada