• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬಾಬ್ರಿ ಮಸೀದಿ ತೀರ್ಪು ಪ್ರಕಟ: ಆರೋಪಿಗಳು ಖುಲಾಸೆ

by
September 30, 2020
in ದೇಶ
0
ಬಾಬ್ರಿ ಮಸೀದಿ ತೀರ್ಪು ಪ್ರಕಟ: ಆರೋಪಿಗಳು ಖುಲಾಸೆ
Share on WhatsAppShare on FacebookShare on Telegram

ಕಳೆದ 28 ವರ್ಷಗಳಿಂದ ನ್ಯಾಯಾಲಯದಲ್ಲಿದ್ದ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ನ್ಯಾಯಮೂರ್ತಿ ಎಸ್‌ ಕೆ ಯಾದವ್‌ ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಆರೊಪಿಗಳಾಗಿದ್ದ ಎಲ್ಲಾ 32 ಜನರು ನಿರಪರಾಧಿಗಳು ಎಂದು ಲಕ್ನೊ ಸಿಬಿಐ ನ್ಯಾಯಾಲಯ ಹೇಳಿದೆ.

ADVERTISEMENT

“ಬಾಬ್ರಿ ಮಸೀದಿ ಧ್ವಂಸ ಮಾಡಲು ಮೊದಲೇ ಯೋಜನೆ ರೂಪಿಸಿರಲಿಲ್ಲ,” ಎಂದು ಕೋರ್ಟ್‌ ಹೇಳಿದೆ.

Also Read: ಇಂದು ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಅಂತಿಮ ತೀರ್ಪು ಪ್ರಕಟ: ಅಡ್ವಾಣಿ, ಜೋಶಿ ಭವಿಷ್ಯ ನಿರ್ಧಾರ

ಅಶೋಕ್‌ ಸಿಂಘಾಲ್‌ ಸೇರಿದಂತೆ ಇತರ ಸಂಘಪರಿವಾರದ ಮುಖಂಡರು ಒಳಗಿದ್ದ ರಾಮ್‌ ಲಲ್ಲಾ ಮೂರ್ತಿಯನ್ನು ಕಾಪಾಡಲು ಇಚ್ಚಿಸಿದ್ದರು, ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಆರೋಪವನ್ನು ಸಾಬೀತುಪಡಿಸುವಂತಹ ಯಾವುದೇ ಬಲವಾದ ಸಾಕ್ಷ್ಯಗಳನ್ನು ತನಿಖಾ ತಂ ನೀಡಿಲ್ಲ. ಸಾಕ್ಷ್ಯವಾಗಿ ನೀಡಲಾಗಿದ್ದ ವೀಡಿಯೋ ತಿರುಚಿರುವುದು ನ್ಯಾಯಾಲಯದ ಗಮನಕ್ಕೆ ಬಂದಿರುತ್ತದೆ. ಯಾವುದೇ ಚಿತ್ರಗಳ ʼನೆಗೆಟಿವ್‌ʼ ಫಿಲ್ಮ್‌ ರೋಲ್‌ಗಳನ್ನು ತನಿಖಾ ತಂಡಾ ನ್ಯಾಯಾಲಯಕ್ಕೆ ನೀಡಿಲ್ಲ, ಎಂದು ಕೋರ್ಟ್‌ ಹೇಳಿದೆ.

Also Read: ಬಾಬರಿ ಧ್ವಂಸ – ಅಯೋಧ್ಯೆ ಪ್ರಕರಣದ ಮುಖ್ಯ ಇಸವಿಗಳು

ಡಿಸೆಂಬರ್‌ 6ರಂದು ಅಹಿತಕರ ಘಟನೆಗಳು ನಡೆಯುವ ಸಂಭವವಿದೆ ಎಂದು ಗುಪ್ತಚರ ಇಲಾಖೆ ವರದಿ ನೀಡಿದ್ದರೂ, ಅದರ ಕುರಿತು ಯಾರೂ ಗಮನ ಹರಿಸಲಿಲ್ಲ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ದಾಖಲಿಸಿದೆ.

ಅಂತಿಮ ತೀರ್ಪು ನೀಡುವ ಸಲುವಾಗಿ ಪ್ರಕರಣಕ್ಕೆ ಸಂಬಂಧಪಟ್ಟಂತಹ ಆರೋಪಿಗಳು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿತ್ತು.

ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದ ಬಾಳ್‌ ಠಾಕ್ರೆ ಹಾಗೂ ಅಶೋಕ್‌ ಸಿಂಘಾಲ್‌ ಅವರು ಈಗಾಗಲೇ ಮೃತಪಟ್ಟಿದ್ದಾರೆ. ಪವನ್‌ ಕುಮಾರ್‌ (52 ವರ್ಷ) ಈ ಪ್ರಕರಣದ ಅತ್ಯಂತ ಕಿರಿಯ ಆರೋಪಿಯಾಗಿದ್ದರು. ಉಳಿದಂತೆ, ಅಡ್ವಾಣಿ, ಜೋಷಿ, ನೃತ್ಯ ಗೋಪಾಲ್‌, ಕಲ್ಯಾಣ್‌ ಸಿಂಗ್‌, ಸತೀಶ್‌ ಪ್ರಧಾನ್‌, ಧರ್ಮೇದ್ರ ಸಿಂಗ್‌ ಗುಜ್ಜಾರ್‌ ಮತ್ತು ಆರ್‌ ಎನ್‌ ಶ್ರೀವಾಸ್ತವ ಅವರು 80 ವರ್ಷ‌ ಮೇಲ್ಪಟ್ಟವರು.

Also Read: ಬಾಬರಿ ಮಸೀದಿ ಧ್ವಂಸ: ಸೆ. 30 ಕ್ಕೆ ತೀರ್ಪು, ಎಲ್ಲಾ ಆರೋಪಿಗಳ ಉಪಸ್ಥಿತಿಗೆ ನ್ಯಾಯಾಲಯ ಆದೇಶ

ತೀರ್ಪು ಹೊರಬರುವ ಮುನ್ನಾದಿನವೇ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಆರೋಪಿ ಉಮಾ ಭಾರತಿ, ಅಯೋಧ್ಯಾ ಪ್ರಕರಣದಲ್ಲಿ ಪಾತ್ರವಹಿಸಿದ್ದೇ ಗೌರವ. ಒಂದು ವೇಳೆ ಜೈಲು ಶಿಕ್ಷೆಯಾದರೂ, ಜಾಮೀನು ಅರ್ಜಿ ಸಲ್ಲಿಸುವುದಿಲ್ಲ ಎಂದಿದ್ದಾರೆ.

ಇನ್ನು ಶಿವ ಸೇನೆಯ ಮಾಜಿ ಶಾಸಕ ಪವನ್‌ ಪಾಂಡೆ, “ನನಗೆ ಶಿಕ್ಷೆಯಾದರೆ ಈ ಜನ್ಮ ಸಾರ್ಥಕವಾದಂತೆ,” ಎಂದು ಹೇಳಿದ್ದಾರೆ.

ಇನ್ನು ದೆಹಲಿ, ಉತ್ತರ ಪ್ರದೇಶದಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಕೋರ್ಟ್‌ ಸಮೀಪಕ್ಕೆ ಆಗಮಿಸಿದ ಹಿಂದುತ್ವ ಕಾರ್ಯಕರ್ತರನ್ನು ಬ್ಯಾರಿಕೇಡ್‌ ಬಳಸಿ ತಡೆಯಲಾಗಿದೆ. ನ್ಯಾಯಾಲಯದ ಆಸುಪಾಸಿನಲ್ಲಿ ವಾಹನಗಳ ಓಡಾಟವನ್ನು ಕೂಡಾ ನಿಯಂತ್ರಿಸಲಾಗಿದೆ.

Previous Post

ಪ್ರಭುತ್ವ ಶಾಹಿಗಳ ಕ್ರೊನೋಲಜಿಯೇ ಸರಿ ಎನ್ನುತ್ತಿರುವ ದೆಹಲಿ ಗಲಭೆ ಚಾರ್ಜ್‌ಶೀಟ್

Next Post

ಅತ್ಯಾಚಾರ ಆರೋಪಿಗಳ ಬೆಂಬಲಕ್ಕೆ ನಿಂತ ʼಸವರ್ಣ ಪರಿಷದ್ʼ: ಹಾಥ್ರಸ್ ಪ್ರಕರಣದಲ್ಲಿ ಜಾತಿ ಆಯಾಮದ ಪ್ರಾಮುಖ್ಯತೆ

Related Posts

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
0

ಜ್ವರ ಹಾಗೂ ಯೂರಿನ್ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ್ರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಂದಿನ ಕೆಲವು ದಿನಗಳ...

Read moreDetails

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
Next Post
ಅತ್ಯಾಚಾರ ಆರೋಪಿಗಳ ಬೆಂಬಲಕ್ಕೆ ನಿಂತ ʼಸವರ್ಣ ಪರಿಷದ್ʼ: ಹಾಥ್ರಸ್ ಪ್ರಕರಣದಲ್ಲಿ ಜಾತಿ ಆಯಾಮದ ಪ್ರಾಮುಖ್ಯತೆ

ಅತ್ಯಾಚಾರ ಆರೋಪಿಗಳ ಬೆಂಬಲಕ್ಕೆ ನಿಂತ ʼಸವರ್ಣ ಪರಿಷದ್ʼ: ಹಾಥ್ರಸ್ ಪ್ರಕರಣದಲ್ಲಿ ಜಾತಿ ಆಯಾಮದ ಪ್ರಾಮುಖ್ಯತೆ

Please login to join discussion

Recent News

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
Top Story

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
October 13, 2025
Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

October 13, 2025

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada