• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಂಕದಕಟ್ಟಿ ಝೂ ನಲ್ಲಿ ಮತ್ತೇ ಘರ್ಜಿಸಲಿವೆ ಸಿಂಹಗಳು…

by
August 12, 2020
in ಕರ್ನಾಟಕ
0
ಬಿಂಕದಕಟ್ಟಿ ಝೂ ನಲ್ಲಿ ಮತ್ತೇ ಘರ್ಜಿಸಲಿವೆ ಸಿಂಹಗಳು...
Share on WhatsAppShare on FacebookShare on Telegram

ಉತ್ತರ ಕರ್ನಾಟಕದ ಪ್ರಸಿದ್ದ ಪ್ರಾಣಿ ಸಂಗ್ರಹಾಲಯವಾಗಿರುವ ಬಿಂಕದಕಟ್ಟಿ ಮೃಗಾಲಯದಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಜೋಡಿ ಸಿಂಹಗಳು ಆಗಮಿಸುವ ಸುದ್ದಿ ಹಬ್ಬುತ್ತಿದ್ದಂತೆ ಪ್ರಾಣಿ ಪ್ರಿಯರಲ್ಲಿ ಸಂತಸ ಮೂಡಿದೆ.

ADVERTISEMENT

ಬಹು ದಿನಗಳಿಂದ ಸಿಂಹಗಳ ನಿರೀಕ್ಷೆ ಇದ್ದು ಕರೊನಾ ಅಡ್ಡಿಯಾಗಿದ್ದು, ಈಗ ಮತ್ತೆ ಘೋಷಣೆ ಹೊರಬಿದ್ದಿದೆ.

ಬನ್ನೇರುಘಟ್ಟ ಜೈವಿಕ ಉದ್ಯಾನವನವು ಅಗಸ್ಟ್ ೧೦ ರ ವಿಶ್ವ ಸಿಂಹ ಸಂರಕ್ಷಣಾ ದಿನಾಚರಣೆಯ ಪ್ರಯುಕ್ತ ಗದಗ ಬಿಂಕದಕಟ್ಟಿ ಪ್ರಾಣಿ ಸಂಗ್ರಹಾಲಯಕ್ಕೆ ನಕುಲ ಮತ್ತು ನಿರೂಪಮಾ ಎಂಬ ಗಂಡು ಮತ್ತು ಹೆಣ್ಣು ಸಿಂಹಗಳನ್ನು ಕೊಡುಗೆಯಾಗಿ ನೀಡಲು ನಿರ್ಧರಿಸಿವೆ.

“ಮುಖ್ಯ ಪ್ರಾಣಿ ಸಂಗ್ರಹಾಲಯದ ಆಡಳಿತಧಿಕಾರಿಗೆ ಪ್ರಸ್ತಾವಣೆ ಸಲ್ಲಿಸಲಾಗಿದೆ. ಸಧ್ಯದಲ್ಲೇ ಅನುಮತಿ ದೊರೆಯಲಿದೆ” ಎಂದು ಬನ್ನೇರುಘಟ್ಟ ಝೂ ಎಂಬ ಅಧಿಕೃತ ಪೇಜ್ ಸೋಮವಾರ ಟ್ವೀಟ್ ಮಾಡಿದ್ದು, ಸಿಂಹಗಳ ಆಗಮನದಿಂದ ಬಿಂಕದಕಟ್ಟಿ ಪ್ರಾಣಿ ಸಂಗ್ರಹಾಲಯ ಮತ್ತಷ್ಟು ಆಕರ್ಷಣೀಯವಾಗಲಿದೆ.

ಬಿಂಕದಕಟ್ಟಿ ಮೃಗಾಲಯವೂ ೪೦ ಎಕರೆ ವಿಸ್ತಿರ್ಣವನ್ನು ಹೊಂದಿದೆ. ಇಲ್ಲಿ ಜಿಂಕೆ, ಸಾರಂಗ, ಕತ್ತೆ ಕಿರುಬ, ಕೃಷ್ಣಮೃಗ, ಕರಡಿ, ಮುಳ್ಳುಹಂದಿ, ಕಾಡು ಕುರಿ, ಚಿರತೆ, ಉಡ, ಹೆಬ್ಬಾವು, ಮೊಸಳೆ, ನವಿಲು ಸೇರಿ ೩೭ಕ್ಕೂ ಹೆಚ್ಚು ಪ್ರಭೇದದ ೪೦೦ಕ್ಕೂ ಹೆಚ್ಚು ಪ್ರಾಣಿ, ಪಕ್ಷಿಗಳಿವೆ. ಚಿಕ್ಕ ಮಕ್ಕಳ ಉದ್ಯಾನವೂ ಇಲ್ಲಿದೆ. ಎರಡೂವರೆ ವರ್ಷದ ಹಿಂದೆ ಮೈಸೂರಿನ ಚಾಮರಾಜೇಂದ್ರ ಮೃಗಾಲಯದಿಂದ, ಅನಸೂಯಾ ಹಾಗೂ ಲಕ್ಷ್ಮಣ್ ಹೆಸರಿನ ಎರಡು ಹುಲಿಗಳನ್ನು ಇಲ್ಲಿಗೆ ತಂದಿರುವದರಿಂದ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಿತ್ತು. ಮೃಗಾಲಯದಲ್ಲಿ ಪಕ್ಷಿಗಳ ವೀಕ್ಷಣೆಗಾಗಿ ೧೫೦ ಅಡಿ ಉದ್ದ, ೪೦ ಅಡಿ ಅಗಲ ಮತ್ತು ೫೦ ಅಡಿ ಎತ್ತರದಲ್ಲಿ ಬೃಹತ್ ಮತ್ತು ವಿಶೇಷ ಪಂಜರ ನಿರ್ಮಿಸಲಾಗಿದೆ. ಮೈಸೂರು ಮೃಗಾಲಯದಿಂದ ಕರಿ ಹಂಸ, ಲೇಡಿ ಅಮೆರ್ಸ್ಟ್ ಪೆಸೆಂಟ್, ನೈಟ್ ಹೆರಾನ್, ಬಡ್ಜ್ರಿಗರ್, ರೋಸ್ ರಿಂಗ್ಡ್ ಪ್ಯಾರಾಕೀಟ್, ಜವಾ ಸ್ಪಾರೋ, ಫಿಂಚಸ್, ಬಣ್ಣದ ಕೊಕ್ಕರೆ, ರೆಡ್‌ಜಂಗಲ್ ಪೌಲ್, ರೋಸ್ ಪೆಲಿಕನ್ ಸೇರಿ ವಿವಿಧ ಜಾತಿಯ ೯೦ ಪಕ್ಷಿಗಳನ್ನು ಇಲ್ಲಿಗೆ ತರಲಾಗಿದೆ. ಅಲ್ಲದೆ, ಪಂಜರದ ನಡುವಿನಿಂದ ಪಾದಾಚಾರಿ ಸೇತುವೆ ನಿರ್ಮಿಸಲಾಗಿದೆ. ಇದರಿಂದ ಹತ್ತಿರದಿಂದ ಪಕ್ಷಿಗಳನ್ನು ವೀಕ್ಷಿಸಿ ಕಣ್ತುಂಬಿಸಿಕೊಳ್ಳಬಹುದು.

ಗದಗ ಜಿಲ್ಲೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೂರ್ಯಸೇನ್ ಹೇಳುವ ಪ್ರಕಾರ, ” ಬನ್ನೇರುಘಟ್ಟ ಜೈವಿಕ ಉದ್ಯಾನವನವು ಬಿಂಕದಕಟ್ಟಿ ಮೃಗಾಲಯಕ್ಕೆ ಸಿಂಹಗಳನ್ನು ನೀಡುವುದಾಗಿ ಘೋಷಿಸಿದ್ದು, ಸಿಂಹಗಳನ್ನು ತರಸಿಕೊಳ್ಳಲು ಸಿದ್ಧತೆ ನಡೆಸಲಾಗುತ್ತಿದೆ. ಸಿಂಹಗಳಿಗಾಗಿ ವಿಶೇಷ ಪಂಜರಗಳು ಸಿದ್ದವಾಗುತ್ತಿದ್ದು ಎರಡು ಹೊಂಡಗಳನ್ನು ನಿರ್ಮಿಸಲಾಗಿದೆ”.

Previous Post

ಪ್ರವಾದಿ ನಿಂದನೆ: ಶಾಸಕ ಶ್ರೀನಿವಾಸ್ ಮನೆ ಮೇಲೆ ಕಲ್ಲು ತೂರಾಟ

Next Post

ಹಿಂದುತ್ವ- ಹಿಂದಿತ್ವ ರಾಜಕಾರಣದ ನಂಟು ಕನ್ನಡಿಗರಿಗೆ ದುಬಾರಿಯಾಯಿತೆ?

Related Posts

Top Story

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 20, 2025
0

ಅಂಕಗಳೊಂದಿಗೆ ಕೌಶಲವಿದ್ದರೆ ಉದ್ಯೋಗಾವಕಾಶ ಬೆಂಗಳೂರು, ಜೂನ್‌ 20: ಯಾವುದೇ ಕೆಲಸದಲ್ಲಿ ಕೌಶಲ್ಯವಿಲ್ಲದಿದ್ದರೆ ಪ್ರಯೋಜನಕ್ಕೆ ಬರುವುದಿಲ್ಲ. ಕಟ್ಟಡ ಕಾರ್ಮಿಕರಿಂದ ಹಿಡಿದು ಎಂಜಿನಿಯರಿಂಗ್‌ ವರೆಗೆ ಎಲ್ಲರಿಗೂ ಕೌಶಲ್ಯ ಅಗತ್ಯ ಎಂದು...

Read moreDetails
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

June 20, 2025
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

June 20, 2025

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

June 20, 2025
Next Post
ಹಿಂದುತ್ವ- ಹಿಂದಿತ್ವ ರಾಜಕಾರಣದ ನಂಟು ಕನ್ನಡಿಗರಿಗೆ ದುಬಾರಿಯಾಯಿತೆ?

ಹಿಂದುತ್ವ- ಹಿಂದಿತ್ವ ರಾಜಕಾರಣದ ನಂಟು ಕನ್ನಡಿಗರಿಗೆ ದುಬಾರಿಯಾಯಿತೆ?

Please login to join discussion

Recent News

Top Story

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 20, 2025
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 20, 2025
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada