• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬಿಜೆಪಿ ಐಟಿ ಸೆಲ್ ರಾಕ್ಷಸೀಕರಣಗೊಂಡಿದೆ- ಸುಬ್ರಮಣಿಯನ್ ಸ್ವಾಮಿ

by
September 7, 2020
in ದೇಶ
0
ಬಿಜೆಪಿ ಐಟಿ ಸೆಲ್ ರಾಕ್ಷಸೀಕರಣಗೊಂಡಿದೆ- ಸುಬ್ರಮಣಿಯನ್ ಸ್ವಾಮಿ
Share on WhatsAppShare on FacebookShare on Telegram

ಪಕ್ಷದ ಮಾಹಿತಿ ಮತ್ತು ತಂತ್ರಜ್ಞಾನ (ಐಟಿ) ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ನಕಲಿ ಟ್ವೀಟರ್‌ ಖಾತೆಗಳನ್ನು ಬಳಸಿ ತಮ್ಮ ವಿರುದ್ಧ ಅಭಿಯಾನ ನಡೆಸುತ್ತಿದ್ದಾರೆ ಎಂದು ಸೋಮವಾರ ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.

“ಬಿಜೆಪಿ ಐಟಿ ಸೆಲ್ ರಾಕ್ಷಸೀಕರಣಗೊಂಡಿದೆ. ಅದರ ಕೆಲವು ಸದಸ್ಯರು ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸಲು ನಕಲಿ ಐಡಿಯ ಮೂಲಕ ಟ್ವೀಟ್‌ಗಳನ್ನು ಹಾಕುತ್ತಿದ್ದಾರೆ ”ಎಂದು ಸ್ವಾಮಿ ಟ್ವೀಟ್ ಮಾಡಿದ್ದಾರೆ. “ಕೋಪಗೊಂಡ ನನ್ನ ಅನುಯಾಯಿಗಳು ವೈಯಕ್ತಿಕ ದಾಳಿಗಳನ್ನು ಮಾಡಿದರೆ ನಾನು ಹೊಣೆಗಾರನಾಗುವುದಿಲ್ಲ” ಎಂದು ಸ್ವಾಮಿ ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

‌ವೈಯಕ್ತಿಕ ದಾಳಿಯನ್ನು “ನಿರ್ಲಕ್ಷಿಸಿ” ಎಂದು ಸ್ವಾಮಿ ಕೇಳಿದ ಅದೇ ಪೋಸ್ಟ್ನಲ್ಲಿನ ಪ್ರತಿಕ್ರಿಯೆಗೆ ಮರುಪ್ರತಿಕ್ರಿಯಿಸಿದ ಸ್ವಾಮಿ, “ನಾನು (ವೈಯಕ್ತಿಕ ದಾಳಿಯನ್ನು) ನಿರ್ಲಕ್ಷಿಸುತ್ತಿದ್ದೇನೆ ಆದರೆ ಬಿಜೆಪಿ ಅವರನ್ನು ವಜಾ ಮಾಡಬೇಕು. ನಾವು ರಾವಣನ ಅಥವಾ ದುಶಾಸನನ ಪಕ್ಷದವರಲ್ಲ, ನಾವು ಮರ್ಯಾದ ಪುರುಷೋತ್ತಮನ ಪಕ್ಷ. ” ಎಂದಿದ್ದಾರೆ.

The BJP IT cell has gone rogue. Some of its members are putting out fake ID tweets to make personal attacks on me. If my angered followers make counter personal attacks I cannot be held resonsible just as BJP cannot be held respinsible for the rogue IT cell of the party

— Subramanian Swamy (@Swamy39) September 7, 2020


: I am ignoring but BJP must sack them. One Malaviya character is running riot with filth. We are a party of maryada purushottam not of Ravan or Dushasan

— Subramanian Swamy (@Swamy39) September 7, 2020


ADVERTISEMENT

ಸುಬ್ರಮಣಿಯನ್ ಸ್ವಾಮಿ ಮಾಳವಿಯಾ ಅವರನ್ನು ವ್ಯಂಗ್ಯ ಮಾಡುವ ಹಲವಾರು ಪೋಸ್ಟ್‌ಗಳನ್ನು ರಿಟ್ವೀಟ್ ಮಾಡಿದ್ದಾರೆ ಹಾಗೂ ಪರಿಸ್ಥಿತಿಯನ್ನು ಪರಿಹರಿಸಲು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಒತ್ತಾಯಿಸಿದ್ದಾರೆ.

ಸುಬ್ರಮಣಿಯನ್‌ ಸ್ವಾಮಿ ತನ್ನ ನಿರ್ದಯ ಮತ್ತು ನಿರ್ಭೀತ ನಿಲುವುಗಳಿಗೆ ಹೆಸರುವಾಸಿ, ಕೆಲವೊಮ್ಮೆ ತನ್ನದೇ ಪಕ್ಷದ ವಿರುದ್ಧವೂ ಸಹ ಅವರು ನಿರ್ದಾಕ್ಷಿಣ್ಯವಾಗಿ ಮಾತನಾಡಿದ್ದಾರೆ.

ಜೆಇಇ / ನೀಟ್ ಪರೀಕ್ಷೆಗಳನ್ನು ಮುಂದೂಡುವ ವಿಷಯದಲ್ಲಿ ತಮ್ಮದೇ ಪಕ್ಷದ ನಿಲುವಿಗೆ ವಿರುದ್ಧವಾಗಿ ಹೋಗಿದ್ದ ಸ್ವಾಮಿ ಈ ಹಿಂದೆಯೂ ಹಲವು ಬಾರಿ ನರೇಂದ್ರ ಮೋದಿ ಅವರನ್ನು ಬಹಿರಂಗವಾಗಿ ಟೀಕಿಸಿದ್ದರು. ನಿರ್ಮಲಾ ಸೀತರಾಮನ್‌ ಹಣಕಾಸು ಸಚಿವೆಯಾಗಲು ಯೋಗ್ಯವಲ್ಲ ಎಂದೂ ಹಾರ್ವರ್ಡ್‌ ಯುನಿವರ್ಸಿಟಿಯಲ್ಲಿ ಶಿಕ್ಷಣ ಪಡೆದಿರುವ ಅರ್ಥಶಾತ್ರಜ್ಞ ಸುಬ್ರಮಣಿಯನ್‌ ಸ್ವಾಮಿ ಹೇಳಿದ್ದರು.

Tags: ಅಮಿತ್‌ ಮಾಳವಿಯಬಿಜೆಪಿ ಐಟಿ ಸೆಲ್‌ಸುಬ್ರಮಣಿಯನ್ ಸ್ವಾಮಿ
Previous Post

ಪ್ರಶ್ನಿಸಲು ಅವಕಾಶವಿಲ್ಲದ ಭಾರತದ ಪ್ರಜಾಪ್ರಭುತ್ವ

Next Post

ಕೈಮಗ್ಗದ ಹೆಗ್ಗಳಿಕೆ ಹೆಗ್ಗೋಡಿನ ‘ಚರಕ’ ಗತಿ ತಪ್ಪಲು ಅಸಲೀ ಕಾರಣವೇನು?

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post
ಕೈಮಗ್ಗದ ಹೆಗ್ಗಳಿಕೆ ಹೆಗ್ಗೋಡಿನ ‘ಚರಕ’ ಗತಿ ತಪ್ಪಲು ಅಸಲೀ ಕಾರಣವೇನು?

ಕೈಮಗ್ಗದ ಹೆಗ್ಗಳಿಕೆ ಹೆಗ್ಗೋಡಿನ ‘ಚರಕ’ ಗತಿ ತಪ್ಪಲು ಅಸಲೀ ಕಾರಣವೇನು?

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada