• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ಗೆಲುವು: ವಿಜಯೇಂದ್ರರನ್ನು ಹೊತ್ತು ಸಂಭ್ರಮಾಚರಿಸಿದ ಕಾರ್ಯಕರ್ತರು

by
November 10, 2020
in ಕರ್ನಾಟಕ
0
ಬಿಜೆಪಿ ಗೆಲುವು: ವಿಜಯೇಂದ್ರರನ್ನು ಹೊತ್ತು ಸಂಭ್ರಮಾಚರಿಸಿದ ಕಾರ್ಯಕರ್ತರು
Share on WhatsAppShare on FacebookShare on Telegram

ಭಾರೀ ಕುತೂಹಲ ಮೂಡಿಸಿದ್ದ ಶಿರಾ ಹಾಗೂ ರಾಜರಾಜೇಶ್ವರಿ ನಗರದ ಉಪಚುನಾವಣೆ ಫಲಿತಾಂಶ ಆಡಳಿತರೂಢ ಬಿಜೆಪಿ ಪರವಾಗಿ ಬಂದಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರು ಗೆಲ್ಲಿಸಿದ ಮತದಾರರಿಗೆ ಕೃತಜ್ಞತೆ ತಿಳಿಸಿದ್ದಾರೆ.

Also Read: ಶಿರಾ: ಕೆ ಆರ್‌ ಪೇಟೆಯಂತೆ ಮತ್ತೆ ಅನಿರೀಕ್ಷಿತ ಗೆಲುವು ಸಾಧಿಸುವ ಹಂಬಲದಲ್ಲಿ ವಿಜಯೇಂದ್ರ

ಬಿಜೆಪಿ ಗೆಲುವಿನೊಂದಿಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಿದ್ದು, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರರನ್ನು ಹೊತ್ತು ಸಂಭ್ರಮಾಚರಣೆ ನಡೆಸಿದ್ದಾರೆ. ಎರಡೂ ಕ್ಷೇತ್ರಗಳ ಗೆಲುವಿನಲ್ಲಿ ವಿಜಯೇಂದ್ರ ಅವರು ಮಹತ್ವದ ಪಾತ್ರ ವಹಿಸಿದ್ದಾರೆಂದು ಪಕ್ಷದ ಆಂತರಿಕ ಮೂಲಗಳು ತಿಳಿಸಿದೆ.

ಈ ಹಿಂದೆ ಕೆ ಆರ್‌ ಪೇಟೆ ಉಪಚುನಾವಣೆಯಲ್ಲೂ ವಿಜಯೇಂದ್ರ ಪಕ್ಷವನ್ನು ಗೆಲ್ಲಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದೊಳಗೆ ವಿಜಯೇಂದ್ರ ಅವರಿಗೆ ಅಭಿಮಾನಿಗಳ ಬಳಗ ಹೆಚ್ಚುತ್ತಿದೆ ಎನ್ನಲಾಗಿದ್ದು, ಇಂದಿನ ಸಂಭ್ರಮಾಚರಣೆಯಲ್ಲಿ ಅದರ ಝಲಕ್‌ ಕಂಡುಬಂದಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಸಾಮಾಜಿಕ ಜಾಲತಾಣದ ಮೂಲಕ ಗೆಲುವಿನ ಸಂಭ್ರಮ ಹಂಚಿಕೊಂಡ ಬಿ ವೈ ವಿಜಯೇಂದ್ರ, ʼಭಾರತೀಯ ಜನತಾ ಪಾರ್ಟಿಯ ಮೇಲೆ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರದ ಮೇಲೆ ದೃಢವಿಶ್ವಾಸದ ಜನಾದೇಶ ನೀಡಿದ ಶಿರಾ ಮತ್ತು ರಾಜರಾಜೇಶ್ವರಿನಗರದ ಸಮಸ್ತ ಮತದಾರ ಬಂಧುಗಳಿಗೆ ಆದರ ಪೂರ್ವಕ ಕೃತಜ್ಞತೆಗಳು. ಜನಸೇವೆ ಮತ್ತು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಮೂಲಕ ನಿಮ್ಮ ವಿಶ್ವಾಸವನ್ನು ಪಕ್ಷ ಉಳಿಸಿಕೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.

ಶಿರಾ ಗೆಲುವು ಪಕ್ಷದ ಗೆಲುವು, ಅಭಿವೃದ್ಧಿ ಮತ್ತು ಪರಿವರ್ತನೆಗಾಗಿ ಮತದಾರ ನೀಡಿರುವ ಜನಾದೇಶ. ಇಂದು ಗೆಲುವಿನ ಸಂಭ್ರಮವನ್ನು ಹಂಚಿಕೊಳ್ಳಲು ಕ್ಷೇತ್ರಕ್ಕೆ ತೆರಳಿದಾಗ ನಮ್ಮ ಕಾರ್ಯಕರ್ತರು, ಸಾರ್ವಜನಿಕರು ತೋರಿದ ಪ್ರೀತಿ ಅಭಿಮಾನಗಳಿಗೆ ನಾನು ಚಿರಋಣಿ. ಇನ್ನು ನಮ್ಮ ಶಾಸಕ ಡಾ ರಾಜೇಶ್ ಗೌಡರೊಂದಿಗೆ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸೋಣ. pic.twitter.com/3keErxYhVR

— Vijayendra Yeddyurappa (@BYVijayendra) November 10, 2020


ADVERTISEMENT

ʼಶಿರಾ ಉಪಚುನಾವಣೆಯಲ್ಲಿ ಅಭೂತಪೂರ್ವ ಜನಾದೇಶದೊಂದಿಗೆ ಅಭಿವೃದ್ಧಿ ರಾಜಕಾರಣಕ್ಕೆ ಮನ್ನಣೆ ನೀಡಿರುವ ಶಿರಾದ ಮಹಾಜನತೆಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಈ ಐತಿಹಾಸಿಕ ಗೆಲುವಿಗೆ ಕಾರಣಕರ್ತರಾದ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಸೇರಿದಂತೆ ನಮ್ಮ ಎಲ್ಲ ನಾಯಕರಿಗೆ, ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.

ಶಿರಾ ಗೆಲುವು ಪಕ್ಷದ ಗೆಲುವು, ಅಭಿವೃದ್ಧಿ ಮತ್ತು ಪರಿವರ್ತನೆಗಾಗಿ ಮತದಾರ ನೀಡಿರುವ ಜನಾದೇಶ. ಇಂದು ಗೆಲುವಿನ ಸಂಭ್ರಮವನ್ನು ಹಂಚಿಕೊಳ್ಳಲು ಕ್ಷೇತ್ರಕ್ಕೆ ತೆರಳಿದಾಗ ನಮ್ಮ ಕಾರ್ಯಕರ್ತರು, ಸಾರ್ವಜನಿಕರು ತೋರಿದ ಪ್ರೀತಿ ಅಭಿಮಾನಗಳಿಗೆ ನಾನು ಚಿರಋಣಿ. ಇನ್ನು ನಮ್ಮ ಶಾಸಕ ಡಾ ರಾಜೇಶ್ ಗೌಡರೊಂದಿಗೆ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸೋಣ ಎಂದಿದ್ದಾರೆ.

Tags: BY Vijayendra
Previous Post

ಇದು ಪ್ರಜಾಪ್ರಭುತ್ವದ ಸೋಲು – ಸಿದ್ದರಾಮಯ್ಯ

Next Post

ಕರ್ನಾಟಕ: 1963 ಹೊಸ ಕರೋನಾ ಪ್ರಕರಣಗಳು ಪತ್ತೆ

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ಕರ್ನಾಟಕ: 1963 ಹೊಸ ಕರೋನಾ ಪ್ರಕರಣಗಳು ಪತ್ತೆ

ಕರ್ನಾಟಕ: 1963 ಹೊಸ ಕರೋನಾ ಪ್ರಕರಣಗಳು ಪತ್ತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada