• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಜೆಪಿ ಜಾಹಿರಾತಿಗೆ ಸಿಡಿಮಿಡಿಗೊಂಡ ಡಿಸಿಎಂ ಡಿಕೆಶಿ.. ಏನಂದ್ರು..?

Pratidhvani by Pratidhvani
April 22, 2024
in Top Story
0
Share on WhatsAppShare on FacebookShare on Telegram

 ಕಾಂಗ್ರೆಸ್ ಜಾಹಿರಾತಿಗೆ ಬಿಜೆಪಿ ಜಾಹಿರಾತು ಮೂಲಕವೇ ಕೌಂಟರ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಸದ್ಯ ಅಷ್ಟು ಎಚ್ಚರಿಕೆ ಆಗಿದೆಯಲ್ಲ, ಚೊಂಬಿನಿಂದ ಎಂದು ವ್ಯಂಗ್ಯವಾಡಿದ್ದು, ಮಾಜಿ ಪ್ರಧಾನಿ ದೇವೇಗೌಡರೇ ಖಾಲಿ ಚೊಂಬು ತೋರಿಸಿ, ನಿಮ್ಮಿಂದ ಅನ್ಯಾಯ ಆಯ್ತು ನಮ್ಮ ರಾಜ್ಯಕ್ಕೆ. ನಮಗೆ ಮಾತನಾಡುವುದಕ್ಕೆ ಶಕ್ತಿ ಇಲ್ಲ ಅಂತ ದೇವೇಗೌಡ್ರು ಪ್ರಧಾನ ಮಂತ್ರಿಗಳಿಗೆ ಹೇಳಿದ್ದಾರೆ ಎಂದಿದ್ದಾರೆ.

ADVERTISEMENT

ಅವರು ಸಾರ್ವಜನಿಕರಿಗೆ ಏನು ಬೇಕಾದ್ರು ಹೇಳಬಹುದು. ಈ ಹಿಂದೆ ಕರ್ನಾಟಕಕ್ಕೆ ಅನ್ಯಾಯ ಆಗಿದೆ ಅಂತ ದೇವೇಗೌಡರು, ಕುಮಾರಸ್ವಾಮಿ ಭಾಷಣ ಮಾಡಿದ್ರು. ನಾವು ಕೂಡ ಪ್ರಶ್ನೆ ಕೇಳಿದ್ದೇವೆ. ಎರಡನ್ನೂ ಯೋಚನೆ ಮಾಡುವ ಶಕ್ತಿ ಜನರಿಗಿದೆ ಎಂದಿದ್ದಾರೆ.

ಚೊಂಬಲ್ಲಿ ಬಂದಿದ್ಯಲ್ಲ 15 ಲಕ್ಷ ಹಣ, ನಮ್ಮ ಕಾರ್ಯಕರ್ತರು, ನಮ್ಮ ನಾಯಕರು ಕೇಳುತ್ತಿರುವ ಪ್ರಶ್ನೆಗಳಿಗೆ ಉತ್ತರ ಕೊಡಲಿ. ಉದ್ಯೋಗ ಕೊಡುವ ಬಗ್ಗೆ ಖಾಲಿ ಚೆಂಬು ಕೊಟ್ಟಿದ್ದಾರೆ. ಅದನ್ನು ಬಿಟ್ಟು ಬೇರೆ ರೀತಿ ಮಾತನಾಡುವುದು ಎಷ್ಟು ಸರಿ ಎಂದಿದ್ದಾರೆ.

ಬಿಜೆಪಿಯ ಚಿಪ್ಪು ಅಭಿಯಾನ ವಿಚಾರಕ್ಕೆ ಉತ್ತರಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಯಾವ ಚಿಪ್ಪು..? ಕನ್ನಡ ಬಾವುಟ ಹಿಡಿದವರು ನಾವು, ಕನ್ನಡಿಗರ ಹಕ್ಕು ಕೇಳಿರುವವರು ನಾವು, ನಾವು ನಮ್ಮ ತೆರಿಗೆ ನಮ್ಮ ಹಕ್ಕು ಕೇಳಿದ್ದೇವೆ ಎಂದಿದ್ದಾರೆ.

ಇನ್ನು ಮುಸ್ಲಿಂ ತುಷ್ಟೀಕರಣದ ಆರೋಪಕ್ಕೆ ತಿರುಗೇಟು ಕೊಟ್ಟಿದ್ದು, ನಮ್ಮದು ಶಾಂತಿಯ ತೋಟ, ಅವರು ಮುಸ್ಲಿಂ ಬಾಂಧವರಿಗೆ ಮಾನಸಿಕವಾಗಿ ಹಿಂಸೆ ಕೊಡ್ತಿದ್ದಾರೆ. ದೇಶದಿಂದ ಓಡಿ ಹೋಗಬೇಕು ಅಂತಾ ಚಿತ್ರಹಿಂಸೆ ಕೊಡುತ್ತಿದ್ದಾರೆ. ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ ಎಂದಿದ್ದಾರೆ.

ನಾವು ಯಾವುದೇ ಕ್ರಿಮಿನಲ್ ಆಕ್ಟಿವಿಟಿಸ್​​ಗೆ ಉತ್ತೇಜನ ಕೊಡಲ್ಲ, ರಾಜ್ಯವನ್ನು ಶಾಂತಿಯಿಂದ ನಡೆಸಿಕೊಂಡು ಹೋಗುತ್ತೇವೆ ಎಂದಿದ್ದಾರೆ. ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ವಿಚಾರಕ್ಕೆ ಟಾಂಗ್​ ಕೊಟ್ಟಿರುವ ಡಿಸಿಎಂ ಅವರಿಗೆ ಬೇರೆ ಯಾವುದೇ ವಿಚಾರ ಇಲ್ಲ, ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಫೇಲ್ ಆಗಿದೆ, ದೊಡ್ಡ ಇಂಜಿನ್ ಕೂಡ ಫೇಲ್ ಆಗಲಿದೆ ಎನ್ನುವ ಮೂಲಕ ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದಾರೆ.01:54 PM

Red Heart

Previous Post

ಬಿಜೆಪಿ ಜಾಹಿರಾತಿಗೆ ಸಿಡಿಮಿಡಿಗೊಂಡ ಡಿಸಿಎಂ ಡಿಕೆಶಿ.. ಏನಂದ್ರು..?

Next Post

Vijayalakshmi Darshan :ಬಕೆಟ್ ಸೈಜ್ ಕಪ್ ನಲ್ಲಿ ಕಾಫಿ ಕುಡಿದು ,ದೊಡ್ಡ ಕ್ರೋಸೆಂಟ್ ಸವಿದ ಡಿ ಬಾಸ್ ಪತ್ನಿ ! ಪೋಸ್ಟ್ ನೋಡಿ ಅಬ್ಬಬ್ಬಾ ಎಂದ ಅಭಿಮಾನಿಗಳು.!

Related Posts

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**
Top Story

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

by ಪ್ರತಿಧ್ವನಿ
December 3, 2025
0

ಬಾಗಲಕೋಟೆ: ನಿಂತಿದ್ದ ಕಬ್ಬಿನ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಸಿದ್ದಾಪುರ ಬಳಿ ನಡೆದಿದೆ. https://youtu.be/TtDMc9KnuU8?si=jFnUMP-Rw359jk5b ಪ್ರವೀಣ್...

Read moreDetails
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

December 3, 2025
ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

December 3, 2025
ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

December 3, 2025
Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

December 3, 2025
Next Post
Vijayalakshmi Darshan :ಬಕೆಟ್ ಸೈಜ್ ಕಪ್ ನಲ್ಲಿ ಕಾಫಿ ಕುಡಿದು ,ದೊಡ್ಡ ಕ್ರೋಸೆಂಟ್ ಸವಿದ ಡಿ ಬಾಸ್ ಪತ್ನಿ ! ಪೋಸ್ಟ್ ನೋಡಿ ಅಬ್ಬಬ್ಬಾ ಎಂದ ಅಭಿಮಾನಿಗಳು.!

Vijayalakshmi Darshan :ಬಕೆಟ್ ಸೈಜ್ ಕಪ್ ನಲ್ಲಿ ಕಾಫಿ ಕುಡಿದು ,ದೊಡ್ಡ ಕ್ರೋಸೆಂಟ್ ಸವಿದ ಡಿ ಬಾಸ್ ಪತ್ನಿ ! ಪೋಸ್ಟ್ ನೋಡಿ ಅಬ್ಬಬ್ಬಾ ಎಂದ ಅಭಿಮಾನಿಗಳು.!

Please login to join discussion

Recent News

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**
Top Story

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

by ಪ್ರತಿಧ್ವನಿ
December 3, 2025
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
Top Story

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

by ಪ್ರತಿಧ್ವನಿ
December 3, 2025
ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!
Top Story

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

by ಪ್ರತಿಧ್ವನಿ
December 3, 2025
ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?
Top Story

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

by ಪ್ರತಿಧ್ವನಿ
December 3, 2025
Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

December 3, 2025
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada