• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬಿಹಾರ: ಗೆದ್ದ 68% ಅಭ್ಯರ್ಥಿಗಳಿಗೆ ಕ್ರಿಮಿನಲ್‌ ಹಿನ್ನೆಲೆ

by
November 12, 2020
in ದೇಶ
0
ಬಿಹಾರ: ಗೆದ್ದ 68% ಅಭ್ಯರ್ಥಿಗಳಿಗೆ ಕ್ರಿಮಿನಲ್‌ ಹಿನ್ನೆಲೆ
Share on WhatsAppShare on FacebookShare on Telegram

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿರುವ 163 ಅಭ್ಯರ್ಥಿಗಳು ಅಂದರೆ ಗೆದ್ದಿರುವ ಶಾಸಕರಲ್ಲಿ 68% ಮಂದಿ ತಮಗೆ ಅಪರಾಧ ಹಿನ್ನೆಲೆಯಿರುವುದಾಗಿ ಮತದಾನದ ಅಫಿಡವಿಟ್‌ಗಳಲ್ಲಿ ಘೋಷಿಸಿದ್ದಾರೆ ಎಂದು ಅಸೋಸಿಯೇಷನ್ಸ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ (ADR) ಹೇಳಿದೆ. ಅದರಲ್ಲಿ 73% ಅಭ್ಯರ್ಥಿಗಳು ಆರ್‌ಜೆಡಿ ಪಕ್ಷದವರು.

ADVERTISEMENT

ಈ 163 ಶಾಸಕರಲ್ಲಿ 123 ಮಂದಿ ಶಾಸಕರು ಗಂಭೀರ ಪ್ರಮಾಣದ ಕ್ರಿಮಿನಲ್‌ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಇದರಲ್ಲಿ ಕೊಲೆ, ಕೊಲೆ ಯತ್ನ, ಅಪಹರಣ ಮತ್ತು ಮಹಿಳೆಯರ ಮೇಲಿನ ಅಪರಾಧಗಳು ಸೇರಿವೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

2015 ರ ಸಾರ್ವತ್ರಿಕ ವಿಧಾನ ಸಭೆ ಚುನಾವಣೆಯಲ್ಲಿ ಗೆದ್ದ ಶಾಸಕರಲ್ಲಿ 142 ಮಂದಿಗೆ ಅಂದರೆ 58% ಶಾಸಕರಿಗೆ ಕ್ರಿಮಿನಲ್‌ ಹಿನ್ನೆಲೆಯಿತ್ತು. ಈ ಬಾರಿ ಅದು 10% ದಷ್ಟು ಏರಿಕೆಯಾಗಿದೆ.

ಗೆದ್ದಿರುವ 243 ಅಭ್ಯರ್ಥಿಗಳಲ್ಲಿ 241 ಮಂದಿಯ ಅಫಿಡವಿಟ್‌ಗಳನ್ನು ವಿಶ್ಲೇಷಿಸಿರುವ ಎಡಿಆರ್‌, ಇನ್ನುಳಿದ ಇಬ್ಬರ ವಿವರಗಳನ್ನು ನೀಡಿಲ್ಲ.

ಮೂರು ಹಂತಗಳಲ್ಲಿ ನಡೆದ ಬಿಹಾರ ಚುನಾವಣೆಯ ಫಲಿತಾಂಶವು ಬುಧವಾರ ಪ್ರಕಟವಾಗಿದ್ದು, ಸುಮಾರು 20 ತಾಸುಗಳ ಕಾಲ ಮತೆಣಿಕೆ ಪ್ರಕ್ರಿಯೆಯು ಜರುಗಿತ್ತು.

ಅಪರಾಧ ಹಿನ್ನೆಲೆಯಿರುವ 123 ಅಭ್ಯರ್ಥಿಗಳಲ್ಲಿ 19 ಮಂದಿಯ ಮೇಲೆ ಕೊಲೆ ಪ್ರಕರಣವಿದೆ. 31 ಮಂದಿಯ ಮೇಲೆ ಕೊಲೆಯತ್ನ ಪ್ರಕರಣವಿದೆ. ಮಹಿಳೆಯರ ವಿರುದ್ಧದ ಪ್ರಕರಣಗಳನ್ನು ಎಂಟು ಮಂದಿ ಎದುರಿಸುತ್ತಿದ್ದಾರೆ.

Also Read: ಗುಜರಾತ್‌ ಉಪಚುನಾವಣೆ: 18 % ಅಭ್ಯರ್ಥಿಗಳಿಗೆ ಕ್ರಿಮಿನಲ್‌ ಹಿನ್ನೆಲೆ

ತೇಜಸ್ವಿ ಯಾದವ್‌ ನೇತೃತ್ವದ, ಅತಿದೊಡ್ಡ ಪಕ್ಷ ಆರ್‌ಜೆಡಿಯಲ್ಲಿ ಗೆದ್ದ 74 ಶಾಸಕರಲ್ಲಿ 54 ಮಂದಿಗೆ ಕ್ರಿಮಿನಲ್‌ ಪ್ರಕರಣ ಇದೆ, ಬಿಜೆಪಿಯ 73 ಶಾಸಕರಲ್ಲಿ 47 ಮಂದಿ ಕ್ರಿಮಿನಲ್‌ ಪ್ರಕರಣ ಎದುರಿಸುತ್ತಿದ್ದಾರೆ. ಜೆಡಿಯು ಪಕ್ಷದ 43 ಶಾಸಕರಲ್ಲಿ 20 ಮಂದಿ ಕ್ರಿಮಿನಲ್‌ ಹಿನ್ನೆಲೆಯಿರುವವರು. ಕಾಂಗ್ರೆಸ್‌ನ 19 ಶಾಸಕರಲ್ಲಿ 16 ಶಾಸಕರೂ ಕ್ರಿಮಿನಲ್‌ ಪ್ರಕರಣದಲ್ಲಿ ಆರೋಪಿಗಳು. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್ವಾದಿ ಲೆನಿನಿಸ್ಟ್ ಲಿಬರೇಶನ್‌ ಪಕ್ಷದ 12 ಶಾಸಕರಲ್ಲಿ 10 ಮಂದಿಗೆ ಕ್ರಿಮಿನಲ್‌ ಪ್ರಕರಣಗಳಿದೆ. ಎಐಎಮ್‌ಐಎಮ್‌ನ 5 ಮಂದಿ ಗೆದ್ದ ಅಭ್ಯರ್ಥಿಗಳಿಗೂ ಕ್ರಿಮಿನಲ್‌ ಹಿನ್ನೆಲೆಯಿದೆ. ಆರ್‌ಜೆಡಿಯ 44, ಬಿಜೆಪಿಯ 35, ಜೆಡಿಯುವಿನ 11, ಕಾಂಗ್ರೆಸ್‌ನ 11, CPI-MLL ನ 8, AIMIM ನ 5 ಅಭ್ಯರ್ಥಿಗಳಿಗೆ ಗಂಭೀರ ಅಪರಾಧ ಪ್ರಕರಣದ ಹಿನ್ನೆಲೆಯಿದೆ.

ಅಪರಾಧ ಹಿನ್ನೆಲೆಯಿರುವ ಶಾಸಕರನ್ನು ಹೊಂದಿರುವ ಪಕ್ಷಗಳು (ಶೇಕಡಾವಾರು ಲೆಕ್ಕದಲ್ಲಿ)

Tags: BiharCriminal Chargesಬಿಹಾರ
Previous Post

ಕರ್ನಾಟಕ: 2584 ಹೊಸ ಕರೋನಾ ಪ್ರಕರಣ ದಾಖಲು

Next Post

ಈ ಬಾರಿ ಅಮೆಜಾನ್, ಫ್ಲಿಪ್ ಕಾರ್ಟ್ ವಿರುದ್ದ ದರ ಸಮರಕ್ಕಿಳಿದ ಮುಖೇಶ್ ಅಂಬಾನಿ

Related Posts

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
0

ದುಬೈ ಏರ್​​ ಶೋ ಕಾರ್ಯಕ್ರಮದಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಅಪಘಾತಕ್ಕೀಡಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. https://youtu.be/_-ETZQKXvgY?si=HJdmeaIp6arDY5i5 ತೇಜಸ್ ಯುದ್ಧ ವಿಮಾನ ಏರೋಬ್ಯಾಟಿಕ್ಸ್ ಪ್ರದರ್ಶಿಸಿ ನಂತರ ಇದ್ದಕ್ಕಿದ್ದಂತೆ...

Read moreDetails

“ಜಾಗತಿಕ ಸೆಮಿಕಂಡಕ್ಟರ್ ಮಾರುಕಟ್ಟೆ ಮೂರು ವರ್ಷಗಳಲ್ಲಿ ರೂ 88 ಲಕ್ಷ ಕೋಟಿಗೆ ಏರಿಕೆ”

November 20, 2025

ಟೆಕ್ ಮೇಳದಲ್ಲಿ ಭವಿಷ್ಯದ ಇಂಧನ ಕ್ಷೇತ್ರ ಕುರಿತು ಸಂವಾದ ನಡೆಸಿದ ಸಚಿವ ಪ್ರಿಯಾಂಕ ಖರ್ಗೆ..!!

November 20, 2025

ವಿದ್ಯಾರ್ಥಿಗಳೊಂದಿಗೆ ಅಂತರಿಕ್ಷ ಯಾತ್ರಿಕ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ಸಂವಾದ ಕಾರ್ಯಕ್ರಮ: ಸಚಿವ ಎನ್‌ ಎಸ್‌ ಭೋಸರಾಜು

November 20, 2025

Lakshmi Hebbalkar: ಅಧಿಕಾರ ಎಂಬುದು ಶಾಶ್ವತ ಅಲ್ಲ,‌ ಅದು ಅವಕಾಶ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 20, 2025
Next Post
ಈ ಬಾರಿ ಅಮೆಜಾನ್

ಈ ಬಾರಿ ಅಮೆಜಾನ್, ಫ್ಲಿಪ್ ಕಾರ್ಟ್ ವಿರುದ್ದ ದರ ಸಮರಕ್ಕಿಳಿದ ಮುಖೇಶ್ ಅಂಬಾನಿ

Please login to join discussion

Recent News

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್
Top Story

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Top Story

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

by ಪ್ರತಿಧ್ವನಿ
November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada