• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬಿಹಾರ ವಿಧಾನ ಪರಿಷತ್ ಸಭಾಪತಿ ಕರೋನಾ ಪಾಸಿಟಿವ್

by
July 4, 2020
in ದೇಶ
0
ಬಿಹಾರ ವಿಧಾನ ಪರಿಷತ್ ಸಭಾಪತಿ ಕರೋನಾ ಪಾಸಿಟಿವ್
Share on WhatsAppShare on FacebookShare on Telegram

ಶುಕ್ರವಾರ ಗಂಟಲು ದ್ರವ ಪರೀಕ್ಷೆಗೆ ರವಾನಿಸಿದ್ದ ಬಿಹಾರ ವಿಧಾನ ಪರಿಷತ್‌ ಸಭಾಪತಿ ಅವಧೇಶ್‌ ನಾರಾಯಣ್‌ ಸಿಂಗ್‌ರ ರಿಸಲ್ಟ್‌ ಕರೋನಾ ಪಾಸಿಟಿವ್‌ ಎಂದು ಕಂಡು ಬಂದಿದೆ. ಸಭಾಪತಿಯಲ್ಲಿ ಕರೋನಾ ಪಾಸಿಟಿವ್‌ ಕಂಡು ಬಂದ ಬೆನ್ನಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಹಾಗೂ ಆಪ್ತ ಸಹಾಯಕರ ಗಂಟಲು ದ್ರವವನ್ನೂ ಪರೀಕ್ಷೆ ನಡೆಸಲು ಲ್ಯಾಬ್‌ಗಳಿಗೆ ರವಾನಿಸಲಾಗಿದೆ.

ADVERTISEMENT

ಜುಲೈ 1 ರಂದು ಪ್ರಮಾಣ ವಚನ ಸಮಾರಂಭವಿದ್ದು, ಸಭೆಯಲ್ಲಿ ಸೋಂಕು ಪಾಸಿಟಿವ್‌ ಕಂಡು ಬಂದ ಸಭಾಪತಿಯ ಸಮೀಪವೇ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಇದ್ದರು. ಈ ಹಿನ್ನಲೆಯಲ್ಲಿ ಕರೋನಾ ಸೋಂಕು ಹರಡಿರುವ ಶಂಕೆಯಲ್ಲಿ ಅವರ ಹಾಗೂ ಅವರ ಆಪ್ತ ಕಾರ್ಯದರ್ಶಿ ಗಂಟಲ ದ್ರವವನ್ನೂ ಪರೀಕ್ಷೆಗೆ ರವಾನಿಸಲಾಗಿದೆ.

ಅಲ್ಲದೆ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಿಹಾರ ಉಪ ಮುಖ್ಯಮಂತ್ರಿ ಸುಶೀಲ್‌ ಕುಮಾರ್‌ ಮೋದಿ, ಮಂತ್ರಿಗಳಾದ ಶ್ರವಣ್‌ ಕುಮಾರ್, ಮಂಗಲ್‌ ಪಾಂಡೆ, ವಿನೋದ್‌ ನಾರಾಯಣ್‌ ಜಾ಼ ಸೇರಿದಂತೆ ವಿಧಾನಸಭಾ ಸಭಾಪತಿ ವಿಜಯ್‌ ಕುಮಾರ್‌ ಛೌಧರಿ ಹಾಗೂ ಇನ್ನಿತರ ನಾಯಕರೂ ಪಾಲ್ಗೊಂಡಿದ್ದರು.

ಆ ಪೈಕಿ ವಿಧಾನಸಭಾ ಸಭಾಪತಿ ವಿಜಯ್‌ ಕುಮಾರ್‌ ಚೌಧರಿ ಹಾಗೂ ಅವರ ಕಾರ್ಯದರ್ಶಿ ಗಂಟಲು ದ್ರವ ಪರೀಕ್ಷೆ ನಡೆಸಿದ್ದು, ಫಲಿತಾಂಶ ಇನ್ನೂ ಹೊರಬರಬೇಕಷ್ಟೆ ಎಂದು ತಿಳಿದು ಬಂದಿದೆ.

Previous Post

ಕೋವಿಡ್‌-19: ಬೆಂಗಳೂರಿನಲ್ಲಿ 1172 ಜನರಿಗೆ ತಗುಲಿದ ಸೋಂಕು

Next Post

ಕೇರಳಕ್ಕೆ ಯಶ ತಂದುಕೊಟ್ಟ Triple Lock ತಂತ್ರಗಾರಿಕೆ; ಏನಿದರ ವಿಶೇಷತೆ?

Related Posts

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
Top Story

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

by ಪ್ರತಿಧ್ವನಿ
December 3, 2025
0

ಹೈದರಾಬಾದ್: ತೆಲಂಗಾಣ (Telangana) ಮುಖ್ಯಮಂತ್ರಿ ರೇವಂತ್ ರೆಡ್ಡಿ (Revanth Reddy) ಹಿಂದೂ ದೇವತೆಗಳ ಬಗ್ಗೆ ನೀಡಿರುವ ಹೇಳಿಕೆ ಇದೀಗ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದು, ಹಿಂದೂ ಸಂಪ್ರದಾಯಗಳನ್ನು ಅವಹೇಳನ...

Read moreDetails
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ್ದು ಮಲತಾಯಿ ಧೋರಣೆ: ಡಿಸಿಎಂ ಡಿಕೆಶಿ ಬೇಸರ

ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ್ದು ಮಲತಾಯಿ ಧೋರಣೆ: ಡಿಸಿಎಂ ಡಿಕೆಶಿ ಬೇಸರ

December 1, 2025
ವಿದೇಶಿ ವಿನಿಮಯ ಷೇರುಗಳ ಏರಿಳಿತಕ್ಕೆ ಕಾರಣ ಕೊಟ್ಟ RBI

ವಿದೇಶಿ ವಿನಿಮಯ ಷೇರುಗಳ ಏರಿಳಿತಕ್ಕೆ ಕಾರಣ ಕೊಟ್ಟ RBI

December 1, 2025
ಜೈಲಿಗೆ ಹಾಕಿದರೂ ರಾಹುಲ್ ಗಾಂಧಿ ಹಿಂಜರಿಯುವುದಿಲ್ಲ-ಡಿ.ಕೆ ಶಿವಕುಮಾರ್

ಜೈಲಿಗೆ ಹಾಕಿದರೂ ರಾಹುಲ್ ಗಾಂಧಿ ಹಿಂಜರಿಯುವುದಿಲ್ಲ-ಡಿ.ಕೆ ಶಿವಕುಮಾರ್

December 1, 2025
Next Post
ಕೇರಳಕ್ಕೆ ಯಶ ತಂದುಕೊಟ್ಟ Triple Lock ತಂತ್ರಗಾರಿಕೆ; ಏನಿದರ ವಿಶೇಷತೆ?

ಕೇರಳಕ್ಕೆ ಯಶ ತಂದುಕೊಟ್ಟ Triple Lock ತಂತ್ರಗಾರಿಕೆ; ಏನಿದರ ವಿಶೇಷತೆ?

Please login to join discussion

Recent News

Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!
Top Story

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

by ಪ್ರತಿಧ್ವನಿ
December 3, 2025
ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌
Top Story

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada