• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರು: ಬೈಕ್ ಸ್ಟಂಟ್ ಮಾಡಿ ಎರಡನೇ ಬಾರಿ ಸಿಕ್ಕಿಬಿದ್ದರೆ ಎರಡು ಲಕ್ಷ ದಂಡ!

by
October 27, 2020
in ಕರ್ನಾಟಕ
0
ಬೆಂಗಳೂರು: ಬೈಕ್ ಸ್ಟಂಟ್ ಮಾಡಿ ಎರಡನೇ ಬಾರಿ ಸಿಕ್ಕಿಬಿದ್ದರೆ ಎರಡು ಲಕ್ಷ ದಂಡ!
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ ಬೈಕ್‌ ಸವಾರರು ನಡೆಸುವ ಅಕ್ರಮ ಸ್ಟಂಟ್‌ಗಳನ್ನು ನಿಯಂತ್ರಿಸುವ ಪಣ ತೊಟ್ಟಿರುವ ನಗರ ಸಂಚಾರ ಪೊಲೀಸ್‌ ಪಡೆ, ಬೈಕ್‌ ಸ್ಟಂಟ್‌ ನಡೆಸಿ ಮೊದಲ ಬಾರಿಗೆ ಸಿಕ್ಕಿಬಿದ್ದ ಅಪರಾಧಿಗಳು ಸಿಆರ್‌ಪಿಸಿ ಸೆಕ್ಷನ್ 107 ರ ಅಡಿಯಲ್ಲಿ ಪೊಲೀಸ್ ಆಯುಕ್ತರ ಮುಂದೆ ಮುಚ್ಚಳಿಕೆ ಪತ್ರ ನೀಡಬೇಕಾಗುತ್ತದೆ. ಅಂತೆಯೇ, ಎರಡನೇ ಬಾರಿಗೆ ಸ್ಟಂಟ್‌ಗಳನ್ನು ಮಾಡಿ ಸಿಕ್ಕಿಬಿದ್ದ ಬೈಕ್ ಸವಾರರಿಗೆ ದಂಡವನ್ನು 2 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಮೊದಲು, ಇಂತಹ ಅಪರಾಧಿಗಳಿಗೆ ನ್ಯಾಯಾಲಯದಲ್ಲಿ 2000 ರೂ. ದಂಡ ವಿಧಿಸಲಾಗುತ್ತಿತ್ತು ಮತ್ತು ಪೊಲೀಸರು ತಮ್ಮ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲು ಶಿಫಾರಸು ಮಾಡಬಹುದಿತ್ತು ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗುತ್ತಿತ್ತು. ಅದೇ ರೀತಿ, ಇನ್ನು ಮುಂದೆ ತಮ್ಮ ಬೈಕ್‌ ಸೈಲೆನ್ಸರ್‌ಗಳನ್ನು ಮಾರ್ಪಡಿಸಿ ಎರಡನೇ ಬಾರಿ ಸಿಕ್ಕಿಬಿದ್ದರೆ 50,000 ರೂ.ಗಳ ದಂಡ ವಿಧಿಸಲಾಗುತ್ತದೆ. ಈ ಸೈಲೆನ್ಸರ್‌ಗಳನ್ನು ಮಾರ್ಪಡಿಸುವ ಗ್ಯಾರೇಜ್ ಮಾಲೀಕರಿಗೆ ಕೂಡಾ ದಂಡ ವಿಧಿಸಲಾಗುತ್ತದೆ ಎಂದು ಪೊಲೀಸ್‌ ಮೂಲಗಳು ತಿಳಿಸಿದೆ.

ಪೊಲೀಸರು ಇಂತಹ 28 ಬೈಕ್ ಸ್ಟಂಟರ್‌ಗಳನ್ನು ಹಿಡಿದಿದ್ದಾರೆ ಮತ್ತು ತಲಾ 2 ಲಕ್ಷ ರೂ.ಗಳ ಬಾಂಡ್‌ಗೆ ಸಹಿ ಹಾಕಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ನಾಲ್ಕು ಗ್ಯಾರೇಜ್ ಮಾಲೀಕರನ್ನೂ ಕೂಡಾ ಸಿಆರ್‌ಪಿಸಿ ಸೆಕ್ಷನ್ 110 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

“ಸ್ಟಂಟ್ ಮತ್ತು ಡ್ರ್ಯಾಗ್ ರೇಸಿಂಗ್‌ ನಡೆಸಿದ 48 ಬೈಕ್ ಸವಾರರನ್ನು ಹಿಡಿದು ಐಪಿಸಿ (ಇಂಡಿಯನ್ ದಂಡ ಸಂಹಿತೆ) ಸೆಕ್ಷನ್ 279 (ವೇಗದ ಮತ್ತು ನಿರ್ಲಕ್ಷ್ಯದ ಚಾಲನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವುಗಳಲ್ಲಿ, ಜನಸಂದಣಿಯ ಸ್ಥಳಗಳಲ್ಲಿ ಸಾಹಸ ಪ್ರದರ್ಶಿಸುವ ಮೂಲಕ ಇತರರ ಪ್ರಾಣವನ್ನು ಪಣಕ್ಕಿಟ್ಟಿದ್ದಕ್ಕಾಗಿ 28 ಮಂದಿಯನ್ನು ಸಿಆರ್‌ಪಿಸಿಯ ಸೆಕ್ಷನ್ 107 ರ ಅಡಿಯಲ್ಲಿ ದಾಖಲಿಸಲಾಗಿದೆ ಎಂದು ಸಂಚಾರ ಪೊಲೀಸ್ ಜಂಟಿ ಆಯುಕ್ತ ರವಿಕಾಂತ ಗೌಡ ತಿಳಿಸಿರುವುದಾಗಿ ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ಈ ಸ್ಟಂಟ್ ಸವಾರರ ಕಾರಣದಿಂದಾಗಿ ಹೆಚ್ಚುತ್ತಿರುವ ಅಪಘಾತಗಳ ಕುರಿತು ಪೊಲೀಸ್ ಆಯುಕ್ತ ಕಮಲ್ ಪಂತ್ ಅಧ್ಯಕ್ಷತೆ ವಹಿಸಿದ ಸಭೆಯ ಬಳಿಕ ಕಠಿಣ ದಂಡ ವಿಧಿಸುವ ಈ ನಿರ್ಧಾರಗಳು ಬಂದಿದೆ.

ಇದಕ್ಕೂ ಮೊದಲು, ಟ್ರಾಫಿಕ್ ಪೊಲೀಸರು ಮಾರ್ಪಡಿಸಿದ, ದೊಡ್ಡ ಶಬ್ದಗಳನ್ನು ಉಂಟುಮಾಡುವ ಸೈಲೆನ್ಸರ್ ವಿರುದ್ಧ ದಾಳಿ ನಡೆಸಿದರು. ಮೋಟಾರು ವಾಹನ ಕಾಯ್ದೆಯ ಪ್ರಕಾರ, ವಾಹನದ ಸೈಲೆನ್ಸರ್ 80 ಡೆಸಿಬಲ್ ಶಬ್ದವನ್ನು ಉತ್ಪಾದಿಸಿದರೆ ಅದು ಶಬ್ದ ಮಾಲಿನ್ಯಕ್ಕೆ ಕಾರಣವಾಗುತ್ತದೆ ಎಂದು ಪರಿಗಣಿಸಲಾಗಿದೆ.

Tags: ಪೊಲೀಸ್ ಆಯುಕ್ತಬೆಂಗಳೂರುಬೆಂಗಳೂರು ನಗರ ಸಂಚಾರ ಪೊಲೀಸ್ಬೈಕ್ ಸ್ಟಂಟ್
Previous Post

ನನ್ನ ಹಾಗೂ ಮುನಿರತ್ನ ನಡುವಿನ ಸಂಬಂಧ ಸಿನಿಮಾಗೆ ಮಾತ್ರ ಸೀಮಿತ: ನಿಖಿಲ್ ಕುಮಾರಸ್ವಾಮಿ

Next Post

ಕುತೂಹಲಕಾರಿ ಘಟ್ಟ ತಲುಪಿದ ಐಪಿಎಲ್‌: ನಾಲ್ಕನೇ ಸ್ಥಾನಕ್ಕೆ ಹೆಚ್ಚಿದ ಪೈಪೋಟಿ

Related Posts

Top Story

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
October 13, 2025
0

ಗ್ರಾಮೀಣ ಪ್ರದೇಶಗಳಲ್ಲಿ ಹಿಂದೆ ಲಭ್ಯವಿದ್ದ ಜಲಮೂಲಗಳನ್ನು ಪತ್ತೆ ಮಾಡಿ ಅವುಗಳನ್ನು ಪುನರಜ್ಜೀವಗೊಳಿಸುವ ಮೂಲಕ ನೀರಿನ ಕೊರತೆಯನ್ನು ನೀಗಲು ಕಾರ್ಯಕ್ರಮ ಹಾಕಿಕೊಳ್ಳಬೇಕಾಗಿದೆಯಲ್ಲದೆ, ಆರ್.ಒ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿರಿಸಿಕೊಳ್ಳಲು ವಿಶೇಷ...

Read moreDetails

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

October 13, 2025
Next Post
ಕುತೂಹಲಕಾರಿ ಘಟ್ಟ ತಲುಪಿದ ಐಪಿಎಲ್‌: ನಾಲ್ಕನೇ ಸ್ಥಾನಕ್ಕೆ ಹೆಚ್ಚಿದ ಪೈಪೋಟಿ

ಕುತೂಹಲಕಾರಿ ಘಟ್ಟ ತಲುಪಿದ ಐಪಿಎಲ್‌: ನಾಲ್ಕನೇ ಸ್ಥಾನಕ್ಕೆ ಹೆಚ್ಚಿದ ಪೈಪೋಟಿ

Please login to join discussion

Recent News

Top Story

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
October 13, 2025
Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
Top Story

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada