ಗುರುವಾರ ಸಂಜೆ ಬೆಂಗಳೂರಿನಾದ್ಯಂತ ಸುರಿದ ಭಾರೀ ಮಳೆಗೆ ನಗರ ತತ್ತರಿಸಿ ಹೋಗಿದೆ. ಕೆಂಗೇರಿಯ ದುಬಾಸಿಪಾಳ್ಯ ಬಳಿ ರಸ್ತೆಗೆ ಮತ್ತು ವೃಷಭಾವತಿ ನದಿಗೆ ಅಡ್ಡಲಾಗಿ ಕಟ್ಟಿದ್ದ ತಡೆಗೋಡೆಯು ಭಾಗಶಃ ಕುಸಿದಿದ್ದು ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಅಪಾಯವನ್ನು ಒಡ್ಡುತ್ತಿದೆ. ಗೋಡೆ ಕುಸಿದ ಸ್ಥಳಕ್ಕೆ ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.
Viral Video: ತಾಯಿ ಪ್ರೀತಿಗೆ ಹಂಬಲಿಸಿದ ಪುಟ್ಟ ಪಂಚ್ಗೆ ಗೊಂಬೆಯೇ ಆಸರೆ
ಟೋಕಿಯೋ: ಜಪಾನ್ನ ಚಿಬಾದಲ್ಲಿರುವ ಇಚಿಕಾವಾ ಮೃಗಾಲಯ( Ichikawa Zoological and Botanical Gardens) ಮೃಗಾಲಯದ ಮರಿ ಕೋತಿ ಪಂಚ್ನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ....
Read moreDetails



