ಗುರುವಾರ ಸಂಜೆ ಬೆಂಗಳೂರಿನಾದ್ಯಂತ ಸುರಿದ ಭಾರೀ ಮಳೆಗೆ ನಗರ ತತ್ತರಿಸಿ ಹೋಗಿದೆ. ಕೆಂಗೇರಿಯ ದುಬಾಸಿಪಾಳ್ಯ ಬಳಿ ರಸ್ತೆಗೆ ಮತ್ತು ವೃಷಭಾವತಿ ನದಿಗೆ ಅಡ್ಡಲಾಗಿ ಕಟ್ಟಿದ್ದ ತಡೆಗೋಡೆಯು ಭಾಗಶಃ ಕುಸಿದಿದ್ದು ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಅಪಾಯವನ್ನು ಒಡ್ಡುತ್ತಿದೆ. ಗೋಡೆ ಕುಸಿದ ಸ್ಥಳಕ್ಕೆ ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ನಿಧನ: ಸದನದಲ್ಲಿ ನುಡಿ ನಮನ
https://youtube.com/live/FN3GgTx9Q2E
Read moreDetails








