ಗುರುವಾರ ಸಂಜೆ ಬೆಂಗಳೂರಿನಾದ್ಯಂತ ಸುರಿದ ಭಾರೀ ಮಳೆಗೆ ನಗರ ತತ್ತರಿಸಿ ಹೋಗಿದೆ. ಕೆಂಗೇರಿಯ ದುಬಾಸಿಪಾಳ್ಯ ಬಳಿ ರಸ್ತೆಗೆ ಮತ್ತು ವೃಷಭಾವತಿ ನದಿಗೆ ಅಡ್ಡಲಾಗಿ ಕಟ್ಟಿದ್ದ ತಡೆಗೋಡೆಯು ಭಾಗಶಃ ಕುಸಿದಿದ್ದು ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಅಪಾಯವನ್ನು ಒಡ್ಡುತ್ತಿದೆ. ಗೋಡೆ ಕುಸಿದ ಸ್ಥಳಕ್ಕೆ ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.
ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ
ಮಾರ್ಗದ ಉದ್ದಕ್ಕೂ ಜನರೊಂದಿಗೆ ಬೆರೆತ ಸಚಿವದ್ವಯರು; ಲೆವೆಲ್ ಕ್ರಾಸಿಂಗ್, ಅಂಡರ್ ಪಾಸ್, ಮೇಲು ಸೇತುವೆ ಬಗ್ಗೆ ಬೇಡಿಕೆಗಳ ಸುರಿಮಳೆ. ಇನ್ನಷ್ಟು ಡೆಮೋ ರೈಲು ಸಂಚಾರ ಮತ್ತು ಪ್ರಮುಖ...
Read moreDetails




