• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬ್ರಿಟನ್‌ನಲ್ಲಿ ಹೊಸ ಪ್ರಭೇದದ ಕರೋನಾ: ವಿಮಾನ ಸಂಚಾರ ನಿರ್ಬಂಧಿಸಿದ ಭಾರತ

by
December 21, 2020
in ದೇಶ
0
ಬ್ರಿಟನ್‌ನಲ್ಲಿ ಹೊಸ ಪ್ರಭೇದದ ಕರೋನಾ: ವಿಮಾನ ಸಂಚಾರ ನಿರ್ಬಂಧಿಸಿದ ಭಾರತ
Share on WhatsAppShare on FacebookShare on Telegram

ಬ್ರಿಟನ್‌ ನಲ್ಲಿ ನೂತನ ಮಾದರಿಯ ಕೋವಿಡ್ ಸೋಂಕು ಹರಡುವಿಕೆಯ ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿದ್ದು, ಅಲ್ಲಿ ಸರ್ಕಾರ ಈ ಬಗ್ಗೆ ಹೆಚ್ಚಿನ ಚಿಂತನೆ ನಡೆಸಿ ನಿಯಂತ್ರಣಾ ಕ್ರಮಗಳನು ಜಾರಿಗೆ ತರುವ ಮುಖೇನ ಮತ್ತೆ ಲಾಕ್ಡೌನ್ ಮಾಡಲು ನಿರ್ಧರಿಸಿದೆ. ಈ ಸಂಬಂಧ ಎಲ್ಲಾ ದೇಶಗಳು ಮುಂಜಾಗೃತ ಕ್ರಮಗಳನ್ನು ವಹಿಸುತ್ತಿದೆ.

ಭಾರತದ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಸೋಮವಾರ ತುರ್ತು ಸಭೆ ನಡೆಸಿ, ಭಯಪಡುವ ಅವಶ್ಯಕತೆಯಿಲ್ಲ ಎಚ್ಚರಿಕೆಯಿಂದಿರಿ, ಸರ್ಕಾರ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಂಡಿದೆ ಎಂದಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಬಾರಿ ಸರ್ಕಾರ ಮುಂಜಾಗೃತ ಕ್ರಮವಹಿಸಿಕೊಂಡಿದ್ದು, ಯಾರೂ ಕೂಡ ಹೆದರುವ ಅವಶ್ಯಕತೆಯಿಲ್ಲ, ಚಿಕಿತ್ಸೆಗೆ ಬೇಕಾದಂತಹ ಮುಂಜಾಗೃತ ಕ್ರಮಗಳನ್ನ ಕಲ್ಪಿಸಲಾಗುತ್ತಿದೆ. ಯುಕೆ ಗೆ ಸಾರಿಗೆ ಸಂಪರ್ಕವನ್ನು ಕಡಿತಗೊಳಿಸಲಾಗುತ್ತಿದ್ದು, ಬ್ರಿಟನ್ನಿಂದ ಭಾರತಕ್ಕೆ ಬರುವ ವಿಮಾನ ಪ್ರಯಾಣಿಕರು ನಿಲ್ದಾಣದಲ್ಲಿ ಕೊವಿಡ್ ಪರೀಕ್ಷೆ ಮಾಡಿಸುವುದು ಕಡ್ಡಾಯ ಮಾಡಲಾಗಿದೆ. ಹಾಗೆಯೇ ಯುಕೆ ಯಪರಿಸ್ಥಿತಿ ಗಮನಹರಿಸಿ ಡಿ22 ರಿಂದ 31 ರವರೆಗೆ ಯುಕೆಯಿಂದ ಭಾರತಕ್ಕೆ ಬರುವ ವಿಮಾನಗಳನ್ನು ತಾತ್ಕಾಲಿಕವಾಗಿ ನಿರ್ಭಂದಿಸಲಾಗಿದೆ ಎಂದಿದ್ದಾರೆ.

As a measure of abundant precaution, passengers arriving from UK in all transit flights (flights that have taken off or flights which are reaching India before 22nd Dec at 23.59 hrs) should be subject to mandatory RT-PCR test on arrival at the airports concerned.

— MoCA_GoI (@MoCA_GoI) December 21, 2020


ಈಗಾಗಲೇ ಯೂರೋಪ್ ದೇಶಗಳಲ್ಲಿ ಸೋಂಕು ಹೆಚ್ಚು ಉಲ್ಭಣಗೊಂಡಿದ್ದು, ಹೊರ ದೇಶಗಳಿಂದ ಬರುವವರು ಮತ್ತು ಹೋಗುವವರ ಸಂಖ್ಯೆ ಅಧಿಕವಾದ ಹಿನ್ನಲೆಯಲ್ಲಿ ಸಾರಿಗೆ ಸಂಪರ್ಕವನ್ನು ಕಡಿತಗೊಳಿಸಿದೆ. ಜೊತೆಗೆ ಸೋಂಕು ನಿಯಂತ್ರಣ ಸು ನಿಟ್ಟಿನಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ತುರ್ತು ಸಭೆ ಕರೆದು ಕಟ್ಟುನಿಟ್ಟಿನ ಕ್ರಮ ಜಾರಿಗೆ ತರಲಾಗಿದೆ. ವಿದೇಶಗಳಿಗೆ ಪ್ರಯಾಣಿಸದಂತೆ ನಿರ್ಭಂದ ಹೇರಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕ್ರಿಸ್ಮಸ್ ಸೇರಿದಂತೆ ಇತರೆ ಸಾಮೂಹಿಕ ಧಾರ್ಮಿಕ ಆಚರಣೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

Also Read: ಬ್ರಿಟನ್‌ನಲ್ಲಿ ಹೊಸ ಪ್ರಭೇದದ ಕರೋನಾ ವೈರಸ್; ಮತ್ತೊಮ್ಮೆ ಲಾಕ್ ಡೌನ್ ಸಾಧ್ಯತೆ

ಎರಡನೇ ಪ್ರಭೇದದ ಕೋವಿಡ್ ವೈರಸ್ ಶೇಕಡಾ 70 ರಷ್ಟು ವೇಗವಾಗಿ ಹರಡುತ್ತಿದ್ದು, ಮಾನವ ಪ್ರಪಂಚಕ್ಕೆ ಮತ್ತಷ್ಟು ಅಪಾಯಕಾರಿಯಾಗಿದೆ. ಜೊತೆಗೆ ಲಸಿಕೆ ಸಂಶೋಧನೆಯಲ್ಲಿಯೂ ತೊಂದರೆಯಾಗುವ ಸಾಧ್ಯತೆ ಹೆಚ್ಚಿದೆ. ಇನ್ನು ಪ್ರಮುಖ ದೇಶಗಳು ಯುಕೆ ಯಿಂದ ಬರುವ ವಿಮಾನಗಳಿಗೆ ನಿರ್ಭಂದ ಹೇರಿವೆ. ಭಾರತವು ಕೂಡ ಈ ಬಗ್ಗೆ ಹೆಚ್ಚಿನ ಗಮನಹರಿಸಿ ಮುಂಜಾಗೃತಾ ಕ್ರಮಕ್ಕೆ ಮುಂದಾಗಿದೆ. ಈ ಕುರಿತು ವಿದೇಶಿ ಮತ್ತು ಭಾರತ ಹಲವು ವೈದ್ಯಕೀಯ ಸಂಸ್ಥೆಗಳು ಒಗ್ಗೂಡಿ ಸಭೆ ನಡೆಸಿ ನೂತನ ಪ್ರಬೇಧದ ವೈರಸ್ ಬಗ್ಗೆ ಮಾಹಿತಿ ಕಲೆ ಹಾಕಿ ಅಧ್ಯಾಯನಗಳು ಆರಂಭವಾಗಿವೆ. ಇತ್ತ ಸಾರ್ವಜನಿಕ ಸುರಕ್ಷತೆಗೆ ಇನ್ನಷ್ಟು ಕಟ್ಟುನಿಟ್ಟಿನ ಕೆಲವೊಂದು ಕ್ರಮ ಜಾರಿಗೊಳ್ಳುವ ಸಾಧ್ಯತೆಯಿದೆ. ಸಾಮಾಜಿಕ ಅಂತರ, ಸ್ಯಾನಿಟೈಜರ್ ಬಳಕೆ, ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.

Considering the prevailing situation in the UK, Indian govt has decided that all flights originating from the UK to India shall be temporarily suspended till 11:59 pm, 31st December. This suspension to start w.e.f. 11.59 pm, 22nd December: Ministry of Civil Aviation pic.twitter.com/ruSRpspbak

— ANI (@ANI) December 21, 2020


ADVERTISEMENT
Tags: ಕರೋನಾಕರೋನಾ ಲಾಕ್‌ ಡೌನ್ಬ್ರಿಟನ್‌ವಿಮಾನ ಸಂಚಾರ
Previous Post

ಟಿಎಂಸಿ ಸೇರಿದ ಪತ್ನಿ; ವಿಚ್ಛೇದನ ನೀಡಲು ಬಿಜೆಪಿ ಸಂಸದ ನಿರ್ಧಾರ

Next Post

ಭಾರತದ ಮಾರುಕಟ್ಟೆಗೆ ಯಾವಾಗ ಬರಲಿದೆ ಕರೋನಾ ಲಸಿಕೆ?

Related Posts

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!
Top Story

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

by ಪ್ರತಿಧ್ವನಿ
March 4, 2026
0

ಜಿ.ಬಿ. ಪಾಟೀಲ್‌ : ಬರಹಗಾರರು.. ಮಧ್ಯಪ್ರಾಚ್ಯದಲ್ಲಿ ಯುದ್ಧದ ತೀವ್ರತೆ ದಿನಕಳೆಂದತೆ ಹೆಚ್ಚಾಗುತ್ತಿದೆ. ಈಗಾಗಲೇ ಅಂದುಕೊಂಡಂತೆ ಇರಾನ್‌ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿಯನ್ನು ಅಮೆರಿಕ ಹಾಗೂ ಇಸ್ರೇಲ್‌...

Read moreDetails
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

March 4, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
Next Post
ಹಣಕಾಸಿನ ಸಂಕಷ್ಟಕ್ಕೆ ಸಿಲುಕಿದ ವೊಡಾಫೊನ್-ಐಡಿಯಾ (Vi) ಟೆಲಿಕಾಂ ಸಂಸ್ಥೆ

ಹಣಕಾಸಿನ ಸಂಕಷ್ಟಕ್ಕೆ ಸಿಲುಕಿದ ವೊಡಾಫೊನ್-ಐಡಿಯಾ (Vi) ಟೆಲಿಕಾಂ ಸಂಸ್ಥೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada