• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಭಾರತದಲ್ಲಿ ಹಿಂದೂಗಳೇ ಶ್ರೇಷ್ಠರು ಎಂದು ಸಂವಿಧಾನ ಹೇಳಿಲ್ಲ – ಮೋಹನ್‌ ಭಾಗವತ್‌

by
October 10, 2020
in ದೇಶ
0
ಭಾರತದಲ್ಲಿ ಹಿಂದೂಗಳೇ ಶ್ರೇಷ್ಠರು ಎಂದು ಸಂವಿಧಾನ ಹೇಳಿಲ್ಲ – ಮೋಹನ್‌ ಭಾಗವತ್‌
Share on WhatsAppShare on FacebookShare on Telegram

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸರಸಂಘಚಾಲಕರಾಗಿರುವ ಮೋಹನ್‌ ಭಾಗವತ್‌ ಅವರು ಭಾರತದಲ್ಲಿ ಮುಸ್ಲಿಂರಗಿ ಸಿಕ್ಕಿರುವಷ್ಟು ಪ್ರಾತಿನಿಧ್ಯತೆ ಬೇರೆ ಇಸ್ಲಾಮಿಕ್‌ ದೇಶಗಳಲ್ಲಿ ಇತರ ಧರ್ಮೀಯರಿಗೆ ಸಿಕ್ಕಿಲ್ಲ ಎಂದು ಹೇಳಿದ್ದಾರೆ. ಭಾರತದ ಸಂವಿಧಾನ ನಮ್ಮ ದೇಶದಲ್ಲಿ ಮುಸಿಂರಿಗೆ ಅವಕಾಶವನ್ನು ಕಲ್ಪಸಿಕೊಟ್ಟಿದೆ ಎಂದು ಹೇಳಿದ್ದಾರೆ.

ADVERTISEMENT

“ಭಾರತದಲ್ಲಿ ಹಿಂದುಗಳು ಮಾತ್ರ ವಾಸಿಸಬಹುದು ಎಂದು ಸಂವಿಧಾನ ಹೇಳಲಿಲ್ಲ. ಇಲ್ಲಿ ಹಿಂದುಗಳ ಇಚ್ಚೆ ಮಾತ್ರ ನಡೆಯುತ್ತದೆ. ಹಿಂದುಗಳ ಹೊರತಾಗಿ ಬೇರೆ ಯಾರು ಇಲ್ಲಿ ವಾಸಿಸಬೇಕಾದರೂ, ಅವರು ಹಿಂದುಗಳ ಶ್ರೇಷ್ಠತೆಯನ್ನು ಒಪ್ಪಿಕೊಳ್ಳಬೇಕು ಎಂದು ಸಂವಿಧಾನ ಹೇಳಲಿಲ್ಲ,” ಎಂದು ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಪಾಕಿಸ್ತಾನದಲ್ಲಿ ಈ ರೀತಿಯ ಸಂವಿಧಾನ ಇಲ್ಲ. ಇತರ ಧರ್ಮೀಯರಿಗೆ ತಮ್ಮ ಧರ್ಮವನ್ನು ಪಾಲಿಸುವ ಅವಕಾಶವನ್ನೇ ನೀಡಲಿಲ್ಲ, ಎಂದು ʼವಿವೇಕ್‌ʼ ಎಂಬ ಹಿಂದಿ ಭಾಷೆಯ ವೃತ್ತ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ದೇಶದಲ್ಲಿರುವ ಒಗ್ಗಟ್ಟಿನ ಕುರಿತು ಮಾತನಾಡಿರುವ ಅವರು, “ದೇಶಭಕ್ತಿ ಮತ್ತು ದೇಶದ ಸಂಸ್ಕೃತಿಯ ಭಾವ ಜಾಗೃತವಾದಾಗ ಎಲ್ಲಾ ಧರ್ಮಗಳು ಮಾಯವಾಗಿ ಎಲ್ಲರೂ ಒಗ್ಗಟ್ಟಾಗುತ್ತಾರೆ,” ಎಂದು ಹೇಳಿದ್ದಾರೆ.

“ಮೇವಾಡ ರಾಜ ರಾಣಾ ಪ್ರತಾಪನೊಂದಿಗೆ ಹಲವು ಮುಸ್ಲಿಂ ಸೈನಿಕರು ಸೇರಿ ಮೊಘಲರ ವಿರುದ್ದ ಯುದ್ದ ಮಾಡಿದ್ದರು. ಭಾರತದ ಸಂಸ್ಕೃತಿಯ ಮೇಲೆ ದಾಳಿಯಾದಾಗ ಪ್ರತಿ ಬಾರಿಯೂ ಇಲ್ಲಿನ ಜನರು ಒಗ್ಗಟ್ಟಾಗಿದ್ದಾರೆ,” ಎಂದು ಅವರು ತಿಳಿಸಿದ್ದಾರೆ.

Tags: Mohan Bhagwatಮೋಹನ್‌ ಭಾಗವತ್‌
Previous Post

ಧೋನಿ ಮಗುವಿಗೆ ಹೇಯ ಬೆದರಿಕೆ: ನವ ಭಾರತದ ಹೊಸ ವರಸೆಯ ದರ್ಶನ!

Next Post

ರಾಮ್ ‌ವಿಲಾಸ್‌ ಪಾಸ್ವಾನ್‌ ಮರಣದ ನಂತರ, ಎನ್‌ಡಿಎ ಸರ್ಕಾರದಲ್ಲಿ ಉಳಿದ ಏಕೈಕ ಬಿಜೆಪಿಯೇತರ ಸಚಿವ

Related Posts

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ
Top Story

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

by ಪ್ರತಿಧ್ವನಿ
October 23, 2025
0

ಮಿಲೆನಿಯಂ ಸಮೂಹದ ಮುಂದೆ ಪರ್ಯಾಯವೊಂದನ್ನು  ಇಡದಿದ್ದರೆ  ನಮ್ಮ ಶ್ರಮ ನಿರರ್ಥಕವಾಗುತ್ತದೆ ನಾ ದಿವಾಕರ  ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್)‌ ರಾಜಕೀಯ ಚಟುವಟಿಕೆಗಳನ್ನು ನಿಯಂತ್ರಿಸುವ ಭರದಲ್ಲಿ...

Read moreDetails
ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

October 22, 2025

ನವೆಂಬರ್‌ ಕ್ರಾಂತಿ ನಡುವೆ ಡಿಕೆಶಿ ಟೆಂಪಲ್‌ ರನ್..!‌ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ಮತ್ತು ಪತ್ನಿ ಉಷಾ

October 22, 2025

ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?

October 22, 2025

ದರ್ಶನ್ ಅವರ ತಮ್ಮ ನೋಡಿ ನನ್ನ ಬಾಲಿವುಡ್ ಹೀರೋ ಅನ್ಕೊಂಡ್ರೂ

October 22, 2025
Next Post
ರಾಮ್ ‌ವಿಲಾಸ್‌ ಪಾಸ್ವಾನ್‌ ಮರಣದ ನಂತರ

ರಾಮ್ ‌ವಿಲಾಸ್‌ ಪಾಸ್ವಾನ್‌ ಮರಣದ ನಂತರ, ಎನ್‌ಡಿಎ ಸರ್ಕಾರದಲ್ಲಿ ಉಳಿದ ಏಕೈಕ ಬಿಜೆಪಿಯೇತರ ಸಚಿವ

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada