• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಭಾರತದಲ್ಲಿ 30 ಸಾವಿರದ ಗಡಿದಾಟಿದ ಕರೋನಾ ಸೋಂಕಿತರ ಸಂಖ್ಯೆ

by
April 29, 2020
in ದೇಶ
0
ಭಾರತದಲ್ಲಿ 30 ಸಾವಿರದ ಗಡಿದಾಟಿದ ಕರೋನಾ ಸೋಂಕಿತರ ಸಂಖ್ಯೆ
Share on WhatsAppShare on FacebookShare on Telegram

ಭಾರತದಲ್ಲಿ ಕರೋನಾ ಪೀಡಿತರ ಸಂಖ್ಯೆ 30 ಸಾವಿರದ ಗಡಿಯನ್ನು ದಾಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ. ರಾಜ್ಯಗಳ ವರದಿ ಪ್ರಕಾರ ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 1897 ಹೊಸ ಕರೋನಾ ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 31,332 ತಲುಪಿದೆ. ಸಾಂಕ್ರಾಮಿಕ ರೋಗ ಹರಡಲು ಪ್ರಾರಂಭಿಸಿದ್ದರಿಂದ ಒಂದೇ ದಿನದಲ್ಲಿ ಇಷ್ಟೊಂದು ಪ್ರಮಾಣದ ಕರೋನಾ ಪ್ರಕರಣ ದಾಖಲಾಗಿದ್ದು ಇದೇ ಮೊದಲು. ಕರೋನಾ ಮರಣ ಸಂಖ್ಯೆ 1,007ಕ್ಕೇರಿದ್ದು ಮಂಗಳವಾರ ಒಂದೇ ದಿನ 73 ಜನರು ಕರೋನಾದಿಂದಾಗಿ ಸಾವನ್ನಪ್ಪಿದ್ದಾರೆ.

ADVERTISEMENT

ಅತೀ ಹೆಚ್ಚು ಕರೋನಾ ಪ್ರಕರಣಗಳು ದಾಖಲಾಗಿರುವ ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸುತ್ತಿದೆ. ಮಂಗಳವಾರ ಒಂದೇ ದಿನ 728 ಹೊಸ ಪ್ರಕರಣಗಳು ದೃಢೀಕರಿಸಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 9,318 ಕ್ಕೇರಿದೆ. ಮಂಗಳವಾರದಂದು ಮಹಾರಾಷ್ಟ್ರ ರಾಜ್ಯವೊಂದರಲ್ಲೇ 31 ಮಂದಿ ರೋಗಿಗಳು ಮೃತಪಟ್ಟಿದ್ದು ಮೋದಿ ತವರು ರಾಜ್ಯ ಗುಜರಾತಿನಲ್ಲಿ 19 ಮಂದಿ ಮೃತಪಟ್ಟಿದ್ದಾರೆ. ʼನಮಸ್ತೇ ಟ್ರಂಪ್ʼ ಕಾರ್ಯಕ್ರಮ ಆಯೋಜಿಸಿದ್ದ ಗುಜರಾತಿನಲ್ಲಿ 3,744 ಪ್ರಕರಣಗಳು ಕಂಡು ಬಂದಿದ್ದು ಕರೋನಾ ಪೀಡಿತರಲ್ಲಿ ಮಹಾರಾಷ್ಟ್ರ ಬಿಟ್ಟರೆ ನಂತರದ ಸ್ಥಾನ ಮೋದಿ ತವರು ರಾಜ್ಯ ಪಡೆದುಕೊಂಡಿದೆ.

ದೇಶದಲ್ಲಿ ಇಲ್ಲಿಯವರೆಗೂ 7,696 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕೇರಳ ರಾಜ್ಯ ದೇಶದಲ್ಲೇ ಹೆಚ್ಚು ಚೇತರಿಕೆ ದರ ಹೊಂದಿದ್ದು ದೇಶದ ಉಳಿದ ರಾಜ್ಯಗಳಿಗೆ ಮಾದರಿಯೆನಿಸಿದೆ. ಕರೋನಾ ವಿರುದ್ಧದ ಹೋರಾಟದಲ್ಲಿ ದೇಶದ ಇತರ ರಾಜ್ಯಗಳಿಗಿಂತ ಮುಂಚೂಣಿಯಲ್ಲಿರುವುದಕ್ಕೆ 2018ರಲ್ಲಿ ನಿಫಾ ವೈರಸ್ಸನ್ನು ಎದುರಿಸಿ ಅನುಭವ ಹೊಂದಿರುವುದು ಕೂಡಾ ಒಂದು ಕಾರಣ.

ಬಿ.ಎಸ್.ಯಡಿಯೂರಪ್ಪರ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ, ಕೇಂದ್ರ ಸಾಕಷ್ಟು ನೆರವಿನ ಹಸ್ತ ಚಾಚದ ಹೊರತಾಗಿಯೂ ಕರೋನಾ ವಿರುದ್ದದ ಹೋರಾಟದಲ್ಲಿ ಉತ್ತಮ ಫಲಿತಾಂಶ ತೋರುತ್ತಿದೆ. ಭಾರತದ ಆರೋಗ್ಯ ಸಚಿವಾಲಯ ಎಪ್ರಿಲ್ 29ರಂದು ನೀಡಿರುವ ಮಾಹಿತಿ ನೀಡಿರುವ ಪ್ರಕಾರ ಕರ್ನಾಟಕದಲ್ಲಿ ಒಟ್ಟು 523 ಪ್ರಕರಣಗಳು ದಾಖಲಾಗಿದ್ದು 207 ಸೋಂಕಿತರು ಚೇತರಿಸಿಕೊಂಡಿದ್ದಾರೆ.

ಕರೋನಾ ಸೋಂಕಿತರ ರಾಜ್ಯವಾರು ಅಂಕಿಅಂಶ

ಮಹಾರಾಷ್ಟ್ರ – 9,318

ಗುಜರಾತ್ – 3,744

ದೆಹಲಿ – 3,314

ಮಧ್ಯ ಪ್ರದೇಶ – 2,387

ರಾಜಸ್ಥಾನ್ – 2364

ತಮಿಳುನಾಡು – 2058

ಉತ್ತರಪ್ರದೇಶ – 2,053

ಆಂಧ್ರ ಪ್ರದೇಶ – 1,259

ತೆಲಂಗಾಣ – 1,004

ಪಶ್ಚಿಮ ಬಂಗಾಳ – 725

ಜಮ್ಮು ಮತ್ತು ಕಾಶ್ಮೀರ – 566

ಕರ್ನಾಟಕ – 523

ಕೇರಳ – 485

ಬಿಹಾರ – 366

ಪಂಜಾಬ್ – 322

ಹರ್ಯಾಣ – 310

ಒಡಿಸಾ – 118

ಜಾರ್ಖಂಡ್ – 103

ಛಂಢೀಗಡ – 56

ಉತ್ತರಾಖಂಡ – 54

ಹಿಮಾಚಲ ಪ್ರದೇಶ – 40

ಅಸ್ಸಾಂ – 38

ಛತ್ತೀಸಗಡ – 38

ಅಂಡಮಾನ್ ನಿಕೋಬಾರ್ – 33

ಲಡಾಖ್ – 22

ಮೇಘಾಲಯ – 12

ಪುದುಚ್ಚೇರಿ – 08

ಮಿಝೊರಾಂ – 01

Tags: ಕರೋನಾಕೇಂದ್ರ ಆರೋಗ್ಯ ಸಚಿವಾಲಯಗುಜರಾತ್ಭಾರತಮಹಾರಾಷ್ಟ್ರಲಾಕ್ ಡೌನ್
Previous Post

ಪಿಡುಗಿಗೆ ಮೊದಲ ಬಾರಿಗೆ ಧಾರ್ಮಿಕ ಬಣ್ಣಹಚ್ಚಿದ ಮಾಧ್ಯಮಗಳು!

Next Post

ಅಪಾಯದಲ್ಲಿದೆ ದೇಶದ ಆರೋಗ್ಯ ಇಲಾಖೆ! ಕಾರಣ ‘ಕರೋನಾ..’

Related Posts

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
0

ದೇಶದ ರಕ್ಷಣೆಗೆ ಶ್ರಮಿಸುತ್ತಿರುವ ರಾಹುಲ್ ಗಾಂಧಿ ಅವರಿಗೆ ಆರೋಗ್ಯ, ಸಂತೋಷ ಸಿಗಲಿ: ಜನ್ಮದಿನ ಹಿನ್ನೆಲೆಯಲ್ಲಿ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್ ಬಿ.ವಿ ಶ್ರೀನಿವಾಸ್ ನೇತೃತ್ವದಲ್ಲಿ ಕಾರ್ಯಕರ್ತರಿಂದ...

Read moreDetails
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

June 15, 2025
Next Post
ಅಪಾಯದಲ್ಲಿದೆ ದೇಶದ ಆರೋಗ್ಯ ಇಲಾಖೆ! ಕಾರಣ ‘ಕರೋನಾ..’

ಅಪಾಯದಲ್ಲಿದೆ ದೇಶದ ಆರೋಗ್ಯ ಇಲಾಖೆ! ಕಾರಣ ‘ಕರೋನಾ..’

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada