• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಭಾರತೀಯ ಸೇನೆಯಲ್ಲಿ 3 ವರ್ಷಗಳ ಕಾಲ ಸೇವೆ ಸಲ್ಲಿಸಲು ಸಾಮಾನ್ಯ ನಾಗರಿಕರಿಗೆ ತಾತ್ಕಾಲಿಕ ಅವಕಾಶ

by
May 14, 2020
in ದೇಶ
0
ಭಾರತೀಯ ಸೇನೆಯಲ್ಲಿ 3 ವರ್ಷಗಳ ಕಾಲ ಸೇವೆ ಸಲ್ಲಿಸಲು ಸಾಮಾನ್ಯ ನಾಗರಿಕರಿಗೆ ತಾತ್ಕಾಲಿಕ ಅವಕಾಶ
Share on WhatsAppShare on FacebookShare on Telegram

ಹಲವಾರು ಯುವಕ ಯುವತಿಯರಿಗೆ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಬೇಕೆಂಬ ಅಭಿಲಾಷೆ ಇರುತ್ತದೆ. ಹೆಚ್ಚಿನವರಿಗೆ ಪೂರ್ಣಕಾಲಿಕ ಸೇವೆ ಸಲ್ಲಿಸಲಾಗದಿದ್ದರೂ ಕೆಲವು ವರ್ಷ ಸೇನೆಯಲ್ಲಿದ್ದುಕೊಂಡು ಅಲ್ಲಿನ ಅನುಭವಗಳನ್ನು ಪಡೆಯಬೇಕೆಂಬ ಮಹಾತ್ವಾಕಾಂಕ್ಷೆ ಮನದಲ್ಲಿ ಮನೆ ಮಾಡಿರುತ್ತದೆ. ಅಂತಹ ಯುವ ಜನಾಂಗವನ್ನು ಸೇನೆಗೆ ಸೇರಿಸಿಕೊಳ್ಳುವ ಪ್ರಸ್ತಾಪವೊಂದು ಸೇನೆ ಎದುರಿಟ್ಟಿದೆ.

ADVERTISEMENT

ಅರ್ಹ ಆಕಾಂಕ್ಷಿ ಯುವ ಅಭ್ಯರ್ಥಿಗಳಿಗೆ ಮೂರು ವರ್ಷಗಳ ಕಾಲ ಸೇನೆಯಲ್ಲಿ ತಾತ್ಕಲಿಕ ಸೇವೆ ಮಾಡಲು ಟೂರ್‌ ಆಫ್‌ ಡ್ಯೂಟಿಯ ಅಡಿಯಲ್ಲಿ ಅವಕಾಶ ನೀಡುವ ಕುರಿತು ಸೇನೆ ಗಂಭೀರವಾಗಿ ಯೋಚಿಸುತ್ತಿದೆ. ಈ ಪ್ರಸ್ತಾವನೆಗೆ ಅನುಮತಿ ಸಿಕ್ಕಿದರೆ ತಾತ್ಕಾಲಿಕವಾಗಿ ನಿರುದ್ಯೋಗ ಸಮಸ್ಯೆಗೆ ಸಹಾಯವಾಗಲಿದೆ.

ಈ ಪ್ರಸ್ತಾಪ ಅನುಷ್ಠಾನಕ್ಕೆ ಬಂದರೆ ಆರಂಭದಲ್ಲಿ 100 ಅಧಿಕಾರಿಗಳು ಹಾಗೂ 1,000 ಸೈನಿಕರ ನೇಮಕಾತಿ ನಡೆಯಲಿದೆ. ಟೂರ್ ಆಫ್ ಡ್ಯೂಟಿಯನ್ನು ಪ್ರಾಯೋಗಿಕವಾಗಿ ಆರಂಬಿಸುತ್ತಿದ್ದು, ಇದು ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ನೇಮಕಾತಿ ನಡೆಯುವ ಸಾಧ್ಯತೆ ಇದೆಯೆಂದು ಸೇನೆ ಮುಖ್ಯಸ್ಥರು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಆರ್ಮಿ ಚೀಫ್ ಜನರಲ್‌ M M ನರವಾಣೆ,‌ ಸೇನೆ ಅಧಿಕಾರಿಗಳು ಕಾಲೇಜುಗಳಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುವಾಗ ಹಲವಾರು ವಿದ್ಯಾರ್ಥಿಗಳು ಸೇನೆಯ ಅನುಭವಗಳನ್ನು ಹೊಂದಲು ಹಾಗೂ ತಾತ್ಕಾಲಿಕ ಸೇವೆ ಸಲ್ಲಿಸಲು ಉತ್ಸುಕರಾಗಿರುವ ಕುರಿತು ತಮ್ಮ ಇಂಗಿತವನ್ನು ವ್ಯಕ್ತಪಡಿಸುತ್ತಿದ್ದಾರೆ. ಹಾಗಾಗಿ ಟೂರ್‌ ಆಫ್‌ ಡ್ಯುಟಿಯ ಚಿಂತನೆ ಹುಟ್ಟಿಕೊಂಡಿದೆ ಎಂದಿದ್ದಾರೆ.

Tags: CitizensIndian Army
Previous Post

ನೀವು ಬಳಸುವ Arogya Sethu App ಎಷ್ಟು ಸುರಕ್ಷಿತ.?

Next Post

ಹಣ ಮೂಲ ತಿಳಿಸದ, ವ್ಯಯದ ಗುರಿ ವಿವರಿಸದ ಅಸ್ಪಷ್ಟ 20 ಲಕ್ಷ ಕೋಟಿ ರೂ. ಪ್ಯಾಕೇಜ್

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ಹಣ ಮೂಲ ತಿಳಿಸದ

ಹಣ ಮೂಲ ತಿಳಿಸದ, ವ್ಯಯದ ಗುರಿ ವಿವರಿಸದ ಅಸ್ಪಷ್ಟ 20 ಲಕ್ಷ ಕೋಟಿ ರೂ. ಪ್ಯಾಕೇಜ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada