• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮತದಾರರನ್ನು ದಿಕ್ಕುತಪ್ಪಿಸುವ ಹುನ್ನಾರ ತಡೆದು ಜನತಂತ್ರ ಉಳಿಸೋಣ – ಡಾ. ಪ್ರಕಾಶ್ ಕಮ್ಮರಡಿ

by
October 24, 2020
in ಕರ್ನಾಟಕ
0
ಮತದಾರರನ್ನು ದಿಕ್ಕುತಪ್ಪಿಸುವ ಹುನ್ನಾರ ತಡೆದು ಜನತಂತ್ರ ಉಳಿಸೋಣ -  ಡಾ. ಪ್ರಕಾಶ್ ಕಮ್ಮರಡಿ
Share on WhatsAppShare on FacebookShare on Telegram

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇತ್ತೀಚಿಗೆ ಹೊರತಂದಿರುವ ರೈತ ಮತ್ತು ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆ ಮತ್ತು ಕಾಯ್ದೆಗಳ ಬಗ್ಗೆ ದೇಶದಾದ್ಯಂತ ವ್ಯಾಪಕ ಚರ್ಚೆ, ಪ್ರತಿಭಟನೆಗಳು ನಡೆಯುತ್ತಿದೆ. ಆದರೆ ಚುನಾವಣಾ ಸಂದರ್ಭದಲ್ಲಿ ಸುದ್ದಿ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣವನ್ನು ವ್ಯವಸ್ಥಿತ ರೀತಿಯಲ್ಲಿ ದುರ್ಬಳಕೆ ಮಾಡಿಕೊಂಡು ಮತದಾರರನ್ನು ದಿಕ್ಕುತಪ್ಪಿಸಿ ತಮ್ಮ ಗುರಿ ಸಾಧಿಸುವ ಹುನ್ನಾರದಲ್ಲಿ ಆಳುವ ವರ್ಗ ಇಂದು ಅಪಾರ ಪರಿಣಿತಿ, ಸಾಮರ್ಥ್ಯ ಸಾಧಿಸಿದೆ. ಇದು ಹೀಗೇ ಮುಂದುವರಿದಲ್ಲಿ ಜನಪರ ಚಳುವಳಿ, ಹೋರಾಟ, ಪ್ರತಿಭಟನೆಗಳು ವಿಫಲವಾಗುವುದು ಮಾತ್ರವಲ್ಲ ಚುನಾವಣಾ ಆಧಾರಿತ ಜನ ತಂತ್ರಕ್ಕೆ ಭವಿಷ್ಯವೇ ಇಲ್ಲದಂತಾಗುವ ಅಪಾಯ ನಮ್ಮ ಮುಂದಿದೆ ಎಂದು ಡಾ. ಪ್ರಕಾಶ್ ಕಮ್ಮರಡಿ ಹೇಳಿದ್ದಾರೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಚುನಾವಣೆಯಲ್ಲಿ ಮತದಾರರನ್ನು ದಿಕ್ಕುತಪ್ಪಿಸುವ ಹುನ್ನಾರಕ್ಕೆ ತಡೆ ಹಾಕಿ, ಜನತಂತ್ರವನ್ನು ಉಳಿಸೋಣ ಎಂದು ರೈತ, ದಲಿತ, ಕಾರ್ಮಿಕರ ಐಕ್ಯ ಹೋರಾಟ ವೇದಿಕೆ ಪರವಾಗಿ ಪ್ರಕಾಶ್ ಕಮ್ಮರಡಿ ಕರೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕಮ್ಮರಡಿ, ದೇಶ, ಅಷ್ಟೇಕೆ ಇಡೀ ವಿಶ್ವವೇ ಕರೋನಾ ಮಹಾಮಾರಿ ಹೊಡೆತಕ್ಕೆ ಸಿಕ್ಕಿ ಕೈ, ಕಾಲು, ಬಾಯಿ ಕಟ್ಟಿ ಬಿದ್ದಿರುವಾಗ ಆಳುವ ವರ್ಗದ ಉಳುವವರಿಗೆ ಮಣೆಹಾಕುವ, ಭೂಮಿ ಕಬಳಿಸುವ ಮೂಲಕ ನೆಡೆಸುತ್ತಿರುವ ನೋಟಿನ ರಾಜಕೀಯ ವ್ಯವಹಾರ ದಿಗ್ಭ್ರಮೆಗೊಳಿಸುವ ಹಾಗೆ ಮಾಡಿದೆ . ಈ ನಿರ್ಣಾಯಕ ಸಮಯದಲ್ಲಿ ಜನತಂತ್ರವನ್ನು ಉಳಿಸುವ ಹೊಣೆಗಾರಿಕೆ ಪ್ರಗತಿಪರ ನಿಲುವು ಹೊಂದಿರುವ ಎಲ್ಲಾ ಸಂಘಟನೆ, ಚಳುವಳಿ, ವ್ಯಕ್ತಿಗಳ ಮೇಲಿದೆ. ತಕ್ಷಣಕ್ಕೆ ಬಂದಿರುವ ಉಪಚುನಾವಣೆ ನಮ್ಮ ಈ ಜವಾಬ್ದಾರಿ, ಹೊಣೆಗಾರಿಕೆಯನ್ನು ನಿರ್ವಹಿಸುವ ಅವಕಾಶ ನೀಡಿದ್ದು, ಇದರ ಸದುಪಯೋಗ ಮಾಡಿಕೊಳ್ಳುವ ಬರವಸೆ ಇದೆ. ಈ ನಿಟ್ಟಿನಲ್ಲಿ “ರೈತ, ದಲಿತ, ಕಾರ್ಮಿಕರ ಐಕ್ಯ ವೇದಿಕೆ ಕಳೆದ ಎರಡು ತಿಂಗಳಿಂದ ನಡೆಸುತ್ತಿರುವ ಹೋರಾಟ, ಪ್ರತಿಭಟನೆಗಳ ಮೂಲಕ ಎತ್ತಿರುವ ವಿಚಾರಗಳು ಈ ಚುನಾವಣೆಯಲ್ಲಿ ಮುಖ್ಯವಾಗಿ ಮತ ಪಟ್ಟಿಗೆ ಮೂಲಕ ಹೊರಬರಬೇಕು ಎನ್ನುವುದು ನಮ್ಮೆಲ್ಲರ ನಿರೀಕ್ಷೆ ಎಂದಿದ್ದಾರೆ.

ಈ ನಿಟ್ಟಿನ ಒಂದು ಸಣ್ಣ ಪ್ರಯತ್ನವಾಗಿ ಸಾಮಾಜಿಕ ಜಾಲತಾಣ ಅಭಿಯಾನ ಪ್ರಾರಂಭಿಸಿದ್ದು ಎಲ್ಲರೂ ಸಕ್ರಿಯವಾಗಿ ಭಾಗವಹಿಸಲು ಕೋರಲಾಗಿದೆ . ಈ ನಿಟ್ಟಿನಲ್ಲಿ ಮಾಡಬಹುದಾದ ಕನಿಷ್ಠ ಕಾರ್ಯಕ್ರಮವೆಂದರೆ ಐಕ್ಯ ಹೋರಾಟದ ಸಾಮಾಜಿಕ ಜಾಲತಾಣ ಗುಂಪು ಪ್ರತಿನಿತ್ಯ ಹೊರತರುವ ಪೋಸ್ಟರ್ ಮತ್ತು ವಿಡಿಯೋಗಳನ್ನು ಅರಿತು, ಅನುಮೋದಿಸಿ ಇತರೆ ಗುಂಪುಗಳಿಗೆ ಫಾರ್ವರ್ಡ್ ಮಾಡಿ. ಹಾಗೆ ಐಕ್ಯ ಹೋರಾಟದ ಫೇಸ್ಬುಕ್, ಟ್ವಿಟರ್ ಗಳಲ್ಲೂ ತಮ್ಮ ಸಕಾರಾತ್ಮಕ ಪ್ರತಿಕ್ರಿಯೆ ದಾಖಲಿಸಿ ಎಂದು ಅವರು ಕೋರಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿ ವಲಯದ ಮೇಲೆ ಸುಗ್ರೀವಾಜ್ಞೆ ಗಳ ಮೂಲಕ ಧಿಡೀರನೆ ತಂದಿರುವ ತಂದಿರುವ ಎಲ್ಲಾ ಬದಲಾವಣೆಗಳು ಹೇಗೆ ಅಪಾಯಕಾರಿ ಎನ್ನುವ ಬಗ್ಗೆ ವಿವರವಾದ ಟಿಪ್ಪಣಿಯೊಂದನ್ನು ಮುಂದೆ ಲಗತ್ತಿಸಲಾಗಿದೆ. ಆಸಕ್ತರು ಅದರ ಉಪಯೋಗ ಪಡೆದುಕೊಳ್ಳಬಹುದು ಎಂದೂ ಅವರು ತಿಳಿಸಿದ್ದಾರೆ.

Tags: Democracyಕಾರ್ಮಿಕರ ಐಕ್ಯ ಹೋರಾಟ ವೇದಿಕೆಡಾ. ಪ್ರಕಾಶ್ ಕಮ್ಮರಡಿದಲಿತರೈತ
Previous Post

ಪೋಲಿಯೊ ದುಃಸಪ್ನವನ್ನು ದೂರವಾಗಿಸಿದ ವಿಜ್ಞಾನಿಯನ್ನು ನೆನೆಯುತ್ತಾ…

Next Post

ಕರ್ನಾಟಕ: ಏಳು ಲಕ್ಷಕ್ಕೂ ಹೆಚ್ಚು ಸೋಂಕಿತರು ಕರೋನಾದಿಂದ ಗುಣಮುಖ

Related Posts

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ. ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ...

Read moreDetails

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
Next Post
ಕರ್ನಾಟಕ: ಏಳು ಲಕ್ಷಕ್ಕೂ ಹೆಚ್ಚು ಸೋಂಕಿತರು ಕರೋನಾದಿಂದ ಗುಣಮುಖ

ಕರ್ನಾಟಕ: ಏಳು ಲಕ್ಷಕ್ಕೂ ಹೆಚ್ಚು ಸೋಂಕಿತರು ಕರೋನಾದಿಂದ ಗುಣಮುಖ

Please login to join discussion

Recent News

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada