ಮರಾಠಿ ಪ್ರಾಧಿಕಾರ ರಚನೆ ವಿರುದ್ದ ಕನ್ನಡ ಒಕ್ಕೂಟದ ಅಧ್ಯಕ್ಷರಾದ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ, ಕೊಪ್ಪಳ ರಾಷ್ಟ್ರೀಯ ಹೆದ್ದಾರಿ ಹಿಟ್ನಾಳ್ ಟೋಲ್ ಬಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನೆ ಸಂಧರ್ಭದಲ್ಲಿ ಒಕ್ಕೂಟದ ಮುಖಂಡರಾದ ಸಾರಾ ಗೋವಿಂದು, ಕೊಪ್ಪಳ ವಿಜಯ, ವಿರೂಪಾಕ್ಷ ಗೌಡ ಮತ್ತಿತರು ಉಪಸ್ಥಿತರಿದ್ದರು.