• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಮಹಾರಾಷ್ಟ್ರ: ಉಧ್ಧವ್ ಠಾಕ್ರೆ ಮುಖ್ಯಮಂತ್ರಿ ಪದವಿ ತೂಗುಗತ್ತಿಯಲ್ಲಿ

by
April 29, 2020
in ರಾಜಕೀಯ
0
ಮಹಾರಾಷ್ಟ್ರ: ಉಧ್ಧವ್ ಠಾಕ್ರೆ ಮುಖ್ಯಮಂತ್ರಿ ಪದವಿ ತೂಗುಗತ್ತಿಯಲ್ಲಿ
Share on WhatsAppShare on FacebookShare on Telegram

ಶಾಸಕಾಂಗ ಪರಿಷತ್ತಿನಲ್ಲಿ ರಾಜ್ಯಪಾಲರಿಂದ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾಗಲು ಸಿಎಂ ಠಾಕ್ರೆ ಬಯಸಿದ್ದಾರೆ. ಆದರೆ, ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯರಿ ಈ ಕುರಿತು ಯಾವುದೇ ನಿರ್ಧಾರ ಕೈಗೊಳ್ಳದ ಕಾರಣ ಠಾಕ್ರೆ ಮುಖ್ಯಮಂತ್ರಿ ಪದವಿ ತೂಗುಗತ್ತಿಯ ಮೇಲೆ ನಿಂತಿದೆ.

ADVERTISEMENT

NCPಯ ಅಜಿತ್ ಪವಾರ್, ಜಯಂತ್ ಪಾಟೀಲ್, ಶಿವಸೇನೆಯ ಏಕಾಂತ್ ಶಿಂಢೆ, ಅನಿಲ್ ಪರಾಬ್, ಕಾಂಗ್ರೆಸ್ಸಿನ ಬಾಳಾಸಾಹೇಬ್ ಥೋರಟ್ ಹಾಗೂ ಅಸ್ಲಮ್ ಶೇಖ್‌ನ್ನು ಒಳಗೊಂಡ ಕ್ಯಾಬಿನೆಟ್ ನಿಯೋಗವು ಮಂಗಳವಾರ ರಾಜ್ಯಪಾಲರ ನಿವಾಸಕ್ಕೆ ತೆರಳಿ ಉದ್ದವ್‌ ಠಾಕ್ರೆಯನ್ನು ಪರಿಷತ್ತಿನ ಸದಸ್ಯರಾಗಿ ಮರು ನಾಮನಿರ್ದೇಶನ ಮಾಡಲು ಶಿಫಾರಸ್ಸು ಮಾಡಿದೆ.

“ರಾಜ್ಯಪಾಲರಿಗೆ ನಮ್ಮ ಮನವಿಯನ್ನು ಸಲ್ಲಿಸಿದ್ದೇವೆ, ಅವರು ನಮ್ಮ ನಮ್ಮ ಮನವಿಯನ್ನು ಸ್ವೀಕರಿಸುತ್ತಾರೋ ಇಲ್ಲವೋ ಎಂದು ಗೊತ್ತಿಲ್ಲ,” ಎಂದು ನಿಯೋಗದ ಹಿರಿಯ ಸದಸ್ಯರೊಬ್ಬರು ಠಾಕ್ರೆಯವರ ನಾಮನಿರ್ದೇಶನದ ಕುರಿತು ಅನಿಶ್ಚಿತತೆಯ ದನಿಯಲ್ಲಿ ಹೇಳಿದರು. ಶಾಸಕಾಂಗ ಪರಿಷತ್ತಿನ ಚುನಾವಣೆಯನ್ನು ನಿಗದಿಗಿಂತ ಮುಂಚಿತವಾಗಿ ನಡೆಸಲು ಚುನಾವಣಾ ಆಯೋಗವನ್ನು ಸಂಪರ್ಕಿಸಲು ಸರ್ಕಾರವು ಚಿಂತಿಸುತ್ತಿದೆ ಎಂದು ಹೇಳಿದರು.

ನಿಗದಿಯಂತೆ ಎಪ್ರಿಲ್ 24ರಂದು 9 ವಿಧಾನ ಪರಿಷತ್ತಿನ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು. ಒಂದು ಸ್ಥಾನಕ್ಕೆ ಉಧ್ಧವ್ ಠಾಕ್ರೆ ಸ್ಪರ್ಧಿಸಬೇಕಿತ್ತು. ಆದರೆ, ಕರೋನ ಬಿಕ್ಕಟ್ಟು ಎದುರಿಟ್ಟು ಚುನಾವಣಾ ಆಯೋಗವು ಚುನಾವಣೆಯನ್ನು ಮುಂದೂಡಿತ್ತು. ಹೀಗಾಗಿ, ಖಾಲಿಯಿರುವ ಎರಡು ನಾಮನಿರ್ದೇಶಿತ ಹುದ್ದೆಗಳಲ್ಲಿ ಒಂದು ಸ್ಥಾನಕ್ಕೆ ರಾಜ್ಯಪಾಲರಿಂದ ನಾಮ ನಿರ್ದೇಶನಗೊಳ್ಳಲು ಮುಖ್ಯಮಂತ್ರಿ ಬಯಸಿದ್ದರು. ಈ ಹಿಂದೆಯೂ, ನಾಮ ನಿರ್ದೇಶನಗೊಳಿಸಲು ಕ್ಯಾಬಿನೆಟ್ ನಿಯೋಗವು ಎಪ್ರಿಲ್ 9ರಂದು ರಾಜಭವನಕ್ಕೆ ಶಿಫಾರಸನ್ನು ಸಲ್ಲಿಸಿತ್ತು. ಆದರೆ ತಾಂತ್ರಿಕ ಕಾರಣವನ್ನು ಮುಂದಿಟ್ಟು ರಾಜಭವನ ಯಾವುದೇ ನಿರ್ಧಾರ ತೆಗೆದುಕೊಂಡಿರಲಿಲ್ಲ.

Tags: Corona Outbreaklegislative councillockdown effectMaharashtraShivsenaUddhav Thackareyಉಧ್ಧವ್‌ ಠಾಕ್ರೆ
Previous Post

ಗದಗ ಜಿಲ್ಲಾಡಳಿತಕ್ಕೆ ಕೋವಿಡ್ ಆತಂಕ, ಕಳಂಕ; ಜಿಲ್ಲಾಧಿಕಾರಿಗಳಿಗಿಲ್ಲ ಉತ್ತಮ ಅಂಕ

Next Post

ಪಿಡುಗಿಗೆ ಮೊದಲ ಬಾರಿಗೆ ಧಾರ್ಮಿಕ ಬಣ್ಣಹಚ್ಚಿದ ಮಾಧ್ಯಮಗಳು!

Related Posts

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
0

https://youtube.com/live/MVIPvxtGf0k

Read moreDetails

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
Next Post
ಪಿಡುಗಿಗೆ ಮೊದಲ ಬಾರಿಗೆ ಧಾರ್ಮಿಕ ಬಣ್ಣಹಚ್ಚಿದ ಮಾಧ್ಯಮಗಳು!

ಪಿಡುಗಿಗೆ ಮೊದಲ ಬಾರಿಗೆ ಧಾರ್ಮಿಕ ಬಣ್ಣಹಚ್ಚಿದ ಮಾಧ್ಯಮಗಳು!

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada