• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮಾನನಷ್ಟ ಪ್ರಕರಣ: ಬೇಷರತ್ ಕ್ಷಮೆ ಯಾಚಿಸಿದ ಬಿಜೆಪಿಯ ಕಪಿಲ್ ಮಿಶ್ರಾ

by
October 29, 2020
in ದೇಶ
0
ಮಾನನಷ್ಟ ಪ್ರಕರಣ: ಬೇಷರತ್ ಕ್ಷಮೆ ಯಾಚಿಸಿದ ಬಿಜೆಪಿಯ ಕಪಿಲ್ ಮಿಶ್ರಾ
Share on WhatsAppShare on FacebookShare on Telegram

ಆಪ್‌ ಮುಖಂಡ ಮತ್ತು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರಲ್ಲಿ ಬೇಷರತ್ತಾಗಿ ಕ್ಷಮೆಯಾಚಿಸಿದ ನಂತರ ಬಿಜೆಪಿ ನಾಯಕ ಕಪಿಲ್ ಮಿಶ್ರಾ ವಿರುದ್ಧದ ಕ್ರಿಮಿನಲ್ ಮಾನಹಾನಿ ಪ್ರಕರಣವನ್ನು ದೆಹಲಿ ನ್ಯಾಯಾಲಯ ಮುಕ್ತಾಯಗೊಳಿಸಿದೆ.

ADVERTISEMENT

ತಮ್ಮ ಮತ್ತು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಕ್ಕಾಗಿ ಜೈನ್ ಅವರು 2017 ರಲ್ಲಿ ಕಪಿಲ್‌ ಮಿಶ್ರಾ ವಿರುದ್ಧ ದೂರು ದಾಖಲಿಸಿದ್ದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವಿಶಾಲ್ ಪಹುಜಾ ಅವರ ಮುಂದೆ ಬೇಷರತ್ತಾಗಿ ಕ್ಷಮೆಯಾಚಿಸಲು ಮಿಶ್ರಾ ಒಪ್ಪಿಕೊಂಡ ನಂತರ ಈ ಪ್ರಕರಣವನ್ನು ಅಂತ್ಯಗೊಳಿಸಲಾಗಿದೆ.

Also Read: ದೆಹಲಿ ಗಲಭೆಗೆ ಕಪಿಲ್‌ ಮಿಶ್ರಾ ಹೇಳಿಕೆ ಕಾರಣ : ಮಾರ್ಕ್‌ ಝುಕರ್‌ ಬರ್ಗ್‌

ಬೇಷರತ್ತಾದ ಕ್ಷಮೆ ಕೋರಿ ನ್ಯಾಯಾಲಯದ ಮುಂದೆ ಹೇಳಿಕೆ ನೀಡಲು ಸಿದ್ಧ ಎಂದು ಆರೋಪಿಯು (ಕಪಿಲ್ ಮಿಶ್ರಾ) ಒಪ್ಪಿದ್ದಾರೆ. ಇದಕ್ಕೆ ದೂರುದಾರ (ಸತ್ಯೇಂದರ್ ಜೈನ್) ಕೂಡಾ ಒಪ್ಪಿದ್ದು, ಆರೋಪಿಯು ನ್ಯಾಯಾಲಯದ ಮುಂದೆ ತನ್ನ ತಪ್ಪೊಪ್ಪಿಗೆ ನೀಡಿದರೆ, ದೂರನ್ನು ಹಿಂತೆಗೆದುಕೊಳ್ಳುವುದಾಗಿ ನ್ಯಾಯಾಲಯ ದಾಖಲಿಸಿತ್ತು.

ಸತ್ಯೇಂದರ್‌ ಜೈನ್ ಅವರು ಅರವಿಂದ್ ಕೇಜ್ರಿವಾಲ್ ಅವರಿಗೆ ₹ 2 ಕೋಟಿ ಲಂಚವನ್ನು ನೀಡಿದ್ದಾರೆ ಎಂದು ಮಿಶ್ರಾ 2017 ರಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ‌ ಆರೋಪಿಸಿದ್ದರು. ಸತ್ಯಂದರ್ ಜೈನ್ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ಕಪಿಲ್‌ ಮಿಶ್ರಾ, ಪತ್ರಿಕಾ ಗೋಷ್ಠಿಯಲ್ಲಿ “ಸತ್ಯಂದರ್ ಜೈನ್ 2 ಕೋಟಿ ರೂ ಲಂಚ ಪಡೆದಿದ್ದಾರೆ. ಅರವಿಂದ್ ಕೇಜ್ರಿವಾಲ್‌ ಸಂಬಂಧಿಯೊಬ್ಬರಿಗೆ 50 ಕೋಟಿ ಮೌಲ್ಯದ ಆಸ್ತಿ ಪರಬಾರೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕಾಗಿ ಸತ್ಯಂದರ್ ಜೈನ್ ಜೈಲಿಗೆ ಹೋಗುತ್ತಾರೆ” ಎಂದು ಹೇಳಿದ್ದರು.

ಈ ಕುರಿತು ಮಾನನಷ್ಟ ಮೊಕದ್ದಮೆಯನ್ನು ಸತ್ಯಜಿತ್‌ ಹೂಡಿದ್ದರು. ತನ್ನ ಹೇಳಿಕೆಗೆ ಯಾವುದೇ ಆಧಾರವಿಲ್ಲವೆಂದು ಒಪ್ಪಿದ ಬಿಜೆಪಿ ನಾಯಕ ಕಪಿಲ್‌ ಮಿಶ್ರಾ ತನ್ನ ಬೇಷರತ್‌ ಕ್ಷಮೆಯಾಚನೆಯೊಂದಿಗೆ ತನ್ನ ವಿರುದ್ಧದ ಪ್ರಕರಣವನ್ನು ಮುಕ್ತಾಯಗೊಳಿಸಿದ್ದಾರೆ.

Tags: Defamation CaseKapil Mishraಅರವಿಂದ್ ಕೇಜ್ರಿವಾಲ್ಕಪಿಲ್ ಮಿಶ್ರಾಬಿಜೆಪಿ ನಾಯಕ ಕಪಿಲ್ ಮಿಶ್ರಾಬೇಷರತ್ ಕ್ಷಮೆ
Previous Post

ಉತ್ತರ ಕರ್ನಾಟಕ ನೆರೆ: ಕೇಂದ್ರದ ಭೇಟಿಗೆ ಸರ್ವಪಕ್ಷ ನಿಯೋಗ ರೂಪಿಸಲು ಸಿದ್ದರಾಮಯ್ಯ ಆಗ್ರಹ

Next Post

ಪುಲ್ವಾಮ ದಾಳಿ ಇಮ್ರಾನ್‌ ಸರ್ಕಾರದ ಅತೀ ದೊಡ್ಡ ಯಶಸ್ಸು – ಪಾಕ್‌ ಸಂಸದ

Related Posts

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ
Top Story

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು. ಕಾಯಕವೇ ಕೈಲಾಸ ಅಂತ ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ ಸಮಾನ ಗೌರವ ನೀಡಬೇಕು....

Read moreDetails
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
Next Post
ಪುಲ್ವಾಮ ದಾಳಿ ಇಮ್ರಾನ್‌ ಸರ್ಕಾರದ ಅತೀ ದೊಡ್ಡ ಯಶಸ್ಸು – ಪಾಕ್‌ ಸಂಸದ

ಪುಲ್ವಾಮ ದಾಳಿ ಇಮ್ರಾನ್‌ ಸರ್ಕಾರದ ಅತೀ ದೊಡ್ಡ ಯಶಸ್ಸು – ಪಾಕ್‌ ಸಂಸದ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada